AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನನ್ನು ಪರೀಕ್ಷೆಗೆ ಕರೆದೊಯ್ಯುವಾಗ ದುರ್ಘಟನೆ: ಶಿಕ್ಷಕ ಸ್ಥಳದಲ್ಲೇ ಸಾವು

ರಾಯಚೂರು: ಮಗನನ್ನು SSLC ಪರೀಕ್ಷೆಗೆ ಕರೆದೊಯ್ಯುತ್ತಿದ್ದಾಗ ಬೈಕ್‌ ಸ್ಕಿಡ್‌ ಆಗಿ ಕೆಳಗೆ ಬಿದ್ದ ಶಿಕ್ಷಕ ಸ್ಥಳದಲ್ಲಿಯೇ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರ ಗ್ರಾಮದ ಬಳಿ ನಡೆದಿದೆ. 50 ವರ್ಷದ ಶಿಕ್ಷಕ ನಾಗರೆಡ್ಡಿ ಮೃತ ದುರ್ದೈವಿ. ನಾಗರೆಡ್ಡಿ ಗಬ್ಬೂರದಲ್ಲಿದ್ದ SSLC ಪರೀಕ್ಷಾ ಕೇಂದ್ರಕ್ಕೆ ತಮ್ಮ ಮಗನನ್ನ ಕರೆದುಕೊಂಡು ಹೋಗುತ್ತಿದ್ದರು. ಇದೇ ವೇಳೆ ರಸ್ತೆ ಮಧ್ಯೆ ನಿಂತಿದ್ದ ದನಗಳಿಗೆ ಬೈಕ್​ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ.

ಮಗನನ್ನು ಪರೀಕ್ಷೆಗೆ ಕರೆದೊಯ್ಯುವಾಗ ದುರ್ಘಟನೆ: ಶಿಕ್ಷಕ ಸ್ಥಳದಲ್ಲೇ ಸಾವು
KUSHAL V
|

Updated on:Jun 25, 2020 | 10:32 AM

Share

ರಾಯಚೂರು: ಮಗನನ್ನು SSLC ಪರೀಕ್ಷೆಗೆ ಕರೆದೊಯ್ಯುತ್ತಿದ್ದಾಗ ಬೈಕ್‌ ಸ್ಕಿಡ್‌ ಆಗಿ ಕೆಳಗೆ ಬಿದ್ದ ಶಿಕ್ಷಕ ಸ್ಥಳದಲ್ಲಿಯೇ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರ ಗ್ರಾಮದ ಬಳಿ ನಡೆದಿದೆ. 50 ವರ್ಷದ ಶಿಕ್ಷಕ ನಾಗರೆಡ್ಡಿ ಮೃತ ದುರ್ದೈವಿ.

ನಾಗರೆಡ್ಡಿ ಗಬ್ಬೂರದಲ್ಲಿದ್ದ SSLC ಪರೀಕ್ಷಾ ಕೇಂದ್ರಕ್ಕೆ ತಮ್ಮ ಮಗನನ್ನ ಕರೆದುಕೊಂಡು ಹೋಗುತ್ತಿದ್ದರು. ಇದೇ ವೇಳೆ ರಸ್ತೆ ಮಧ್ಯೆ ನಿಂತಿದ್ದ ದನಗಳಿಗೆ ಬೈಕ್​ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ.

Published On - 10:18 am, Thu, 25 June 20

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ