ವಿದ್ಯೆ ಕಲಿಸೋ ಶಿಕ್ಷಕ ಶಾಲೆಯ ಕೋಣೆಯಲ್ಲೇ ಮಾಡಿದ್ದೇನು? ಗ್ರಾಮಸ್ಥರು ಫುಲ್ ಗರಂ

ಯಾದಗಿರಿ: ಸರ್ಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕನಿಂದ ಮದ್ಯ ಪಾರ್ಟಿ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ತುಮಕೂರಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ದೇವಿಂದ್ರಪ್ಪ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಜತೆ ಸೇರಿ ಶಾಲೆಯ ಕೋಣೆಯಲ್ಲೇ ನಿನ್ನೆ ಫುಲ್ ಪಾರ್ಟಿ ಮಾಡಿದ್ದಾರೆ. ಶಿಕ್ಷಕ ಪಾರ್ಟಿ ಮಾಡುವುದ್ದನ್ನ ಕಂಡ ಗ್ರಾಮಸ್ಥರು ಶಿಕ್ಷಕನಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಮಕ್ಕಳಿಗೆ ಪಾಠ ಮಾಡುವ ಶಿಕ್ಷಕನೇ ಶಾಲೆಯಲ್ಲಿ ಪಾರ್ಟಿ ಮಾಡಿದ್ದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯೆ ಕಲಿಸೋ […]

ವಿದ್ಯೆ ಕಲಿಸೋ ಶಿಕ್ಷಕ ಶಾಲೆಯ ಕೋಣೆಯಲ್ಲೇ ಮಾಡಿದ್ದೇನು? ಗ್ರಾಮಸ್ಥರು ಫುಲ್ ಗರಂ
ಆಯೇಷಾ ಬಾನು Edited By:

Updated on: Jul 08, 2020 | 12:52 PM

ಯಾದಗಿರಿ: ಸರ್ಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕನಿಂದ ಮದ್ಯ ಪಾರ್ಟಿ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ತುಮಕೂರಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ದೇವಿಂದ್ರಪ್ಪ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಜತೆ ಸೇರಿ ಶಾಲೆಯ ಕೋಣೆಯಲ್ಲೇ ನಿನ್ನೆ ಫುಲ್ ಪಾರ್ಟಿ ಮಾಡಿದ್ದಾರೆ. ಶಿಕ್ಷಕ ಪಾರ್ಟಿ ಮಾಡುವುದ್ದನ್ನ ಕಂಡ ಗ್ರಾಮಸ್ಥರು ಶಿಕ್ಷಕನಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಮಕ್ಕಳಿಗೆ ಪಾಠ ಮಾಡುವ ಶಿಕ್ಷಕನೇ ಶಾಲೆಯಲ್ಲಿ ಪಾರ್ಟಿ ಮಾಡಿದ್ದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯೆ ಕಲಿಸೋ ಗುರು ಈ ರೀತಿ ಶಾಲೆಯ್ಲಲೇ ಮೋಜು ಮಸ್ತಿಯಲ್ಲಿ ಮುಳುಗಿದ್ದಕ್ಕೆ ಕೆಂಡಾಮಂಡಲರಾಗಿದ್ದಾರೆ.

Published On - 8:21 am, Wed, 8 July 20

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us