AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಲೋ ಮೀಟರ್ ದೂರ ಸಾಗಿ, ಕಾಡಿನಂಚಿನಲ್ಲಿ ಬಡವರಿಗೆ ದಿನಸಿ ವಿತರಣೆ

ದಕ್ಷಿಣ ಕನ್ನಡ: ಕೊರೊನಾ ತಡೆಗಟ್ಟುವ ಹಿನ್ನೆಲೆಯಲ್ಲಿ ಇಡೀ ದೇಶವನ್ನು ಲಾಕ್​ಡೌನ್ ಮಾಡಲಾಗಿದೆ. ಲಾಕ್​ಡೌನ್​ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಹಲವಾರು ಸಂಘ ಸಂಸ್ಥೆಗಳು ಮತ್ತು ಜನ ಸಾಮಾನ್ಯರೂ ಸಹಾಯ ಹಸ್ತ ಚಾಚಿದ್ದಾರೆ. ನಗರದಲ್ಲಿ ವಾಸ ಮಾಡುತ್ತಿದ್ದ ವಲಸೆ ಕಾರ್ಮಿಕರು, ದಿನಗೂಲಿ ನೌಕರರು ಮತ್ತು ಬಡವರನ್ನು ಗುರುತಿಸಿ ಜನರು ಸಹಾಯ ಮಾಡಿದ್ದಾರೆ. ಅದ್ರೆ ಜನರ ನಡುವಿನಿಂದ ದೂರ ಉಳಿದಿರುವ ಆದಿವಾಸಿ ಕುಟುಂಬಗಳು ಮತ್ತು ಕಾಡಿನ ತಪ್ಪಲಲ್ಲಿ ವಾಸವಾಗಿರುವ ಬಡಜನರಿಗೆ ಈ ಸೌಲಭ್ಯಗಳು ಸಿಗುತ್ತಿಲ್ಲ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು […]

ಕಿಲೋ ಮೀಟರ್ ದೂರ ಸಾಗಿ, ಕಾಡಿನಂಚಿನಲ್ಲಿ ಬಡವರಿಗೆ ದಿನಸಿ ವಿತರಣೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 01, 2020 | 12:54 PM

Share

ದಕ್ಷಿಣ ಕನ್ನಡ: ಕೊರೊನಾ ತಡೆಗಟ್ಟುವ ಹಿನ್ನೆಲೆಯಲ್ಲಿ ಇಡೀ ದೇಶವನ್ನು ಲಾಕ್​ಡೌನ್ ಮಾಡಲಾಗಿದೆ. ಲಾಕ್​ಡೌನ್​ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಹಲವಾರು ಸಂಘ ಸಂಸ್ಥೆಗಳು ಮತ್ತು ಜನ ಸಾಮಾನ್ಯರೂ ಸಹಾಯ ಹಸ್ತ ಚಾಚಿದ್ದಾರೆ. ನಗರದಲ್ಲಿ ವಾಸ ಮಾಡುತ್ತಿದ್ದ ವಲಸೆ ಕಾರ್ಮಿಕರು, ದಿನಗೂಲಿ ನೌಕರರು ಮತ್ತು ಬಡವರನ್ನು ಗುರುತಿಸಿ ಜನರು ಸಹಾಯ ಮಾಡಿದ್ದಾರೆ.

ಅದ್ರೆ ಜನರ ನಡುವಿನಿಂದ ದೂರ ಉಳಿದಿರುವ ಆದಿವಾಸಿ ಕುಟುಂಬಗಳು ಮತ್ತು ಕಾಡಿನ ತಪ್ಪಲಲ್ಲಿ ವಾಸವಾಗಿರುವ ಬಡಜನರಿಗೆ ಈ ಸೌಲಭ್ಯಗಳು ಸಿಗುತ್ತಿಲ್ಲ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಟೀಂ ನರೇಂದ್ರ ಟ್ರಸ್ಟ್ ಅನ್ನೋ ಸಂಸ್ಥೆ ಈ ಕೆಲಸವನ್ನು ಮಾಡಿದೆ.

ಕಾಡಿನಂಚಿನಲ್ಲಿ ಇರುವ ಬಡ ಜನರನ್ನು ಗುರುತಿಸಿ ಕಿಲೋ ಮೀಟರ್ ದೂರ ನಡೆದುಕೊಂಡು ಹೋಗಿ ಅವರಿಗೆ ದಿನಸಿ ಕಿಟ್ ವಿತರಣೆ ಮಾಡಿದೆ. ಇಂತಹ ಸುಮಾರು 600 ಕ್ಕೂ ಹೆಚ್ಚು ಕುಟುಂಬಗಳಿಗೆ ಈ ಸಂಸ್ಥೆ ಈಗಾಗಲೆ ಅಗತ್ಯ ವಸ್ತುಗಳನ್ನು ವಿತರಣೆ ಮಾಡಿದೆ.

Published On - 11:59 am, Fri, 1 May 20

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ