AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾ ಫ್ಯಾನ್ಸ್​ಗೆ ಸಿಹಿ ಸುದ್ದಿ: ಐಸೋಲೇಷನ್​ನಲ್ಲಿದ್ದ ಆಟಗಾರರ ಬಗ್ಗೆ ಮಹತ್ತರ ಮಾಹಿತಿ ನೀಡಿದ BCCI

ರೋಹಿತ್​ ಶರ್ಮಾ, ಶುಭ್​ ಮನ್​ ಗಿಲ್, ರಿಷಬ್​ ಪಂತ್​, ನವದೀಪ್​ ಸೈನಿ ಹಾಗೂ ಪೃಥ್ವಿ ಷಾ ಹೋಟೆಲ್​ ಒಂದಕ್ಕೆ ತೆರಳಿದ್ದರು. ಇದರ ಫೋಟೋವನ್ನು ಫ್ಯಾನ್​ ಒರ್ವ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ. ಈ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.

ಟೀಂ ಇಂಡಿಯಾ ಫ್ಯಾನ್ಸ್​ಗೆ ಸಿಹಿ ಸುದ್ದಿ: ಐಸೋಲೇಷನ್​ನಲ್ಲಿದ್ದ ಆಟಗಾರರ ಬಗ್ಗೆ ಮಹತ್ತರ ಮಾಹಿತಿ ನೀಡಿದ BCCI
ಟೀಂ ಇಂಡಿಯಾ
ರಾಜೇಶ್ ದುಗ್ಗುಮನೆ
|

Updated on: Jan 03, 2021 | 10:12 PM

Share

ಕೊರೊನಾ ನಿಯಮ ಉಲ್ಲಂಘಿಸಿದ್ದಕ್ಕೆ ಸದ್ಯ ಆಸ್ಟ್ರೇಲಿಯಾದಲ್ಲಿರುವ ಟೀಂ ಇಂಡಿಯಾದ 5 ಆಟಗಾರರನ್ನು ಐಸೋಲೇಷನ್​ನಲ್ಲಿ ಇಡಲಾಗಿತ್ತು. ಜೊತೆಗೆ, ಇವರು ಸಿಡ್ನಿಯಲ್ಲಿ ನಡೆಯುವ ಮೂರನೇ ಟೆಸ್ಟ್​ನಲ್ಲಿ ಆಡುವುದಿಲ್ಲ ಎನ್ನುವ ವದಂತಿ ಕೂಡ ಹಬ್ಬಿತ್ತು. ಇದೀಗ, ಇದಕ್ಕೆ BCCI ಸ್ಪಷ್ಟನೆ ನೀಡಿದೆ. ಐಸೋಲೇಷನ್​ಗೆ ಒಳಗಾಗಿರುವ ಆಟಗಾರರು ಸೇರಿ ತಂಡ ಎಲ್ಲಾ ಸದಸ್ಯರು ನಾಳೆ ಸಿಡ್ನಿಗೆ ಪ್ರಯಾಣ ಬೆಳೆಸಲಿದ್ದಾರಂತೆ.

ರೋಹಿತ್​ ಶರ್ಮಾ, ಶುಭ್​ ಮನ್​​ ಗಿಲ್, ರಿಷಬ್​ ಪಂತ್​, ನವದೀಪ್​ ಸೈನಿ ಹಾಗೂ ಪೃಥ್ವಿ ಷಾ ಹೋಟೆಲ್​ ಒಂದಕ್ಕೆ ತೆರಳಿದ್ದರು. ಇದರ ಫೋಟೋವನ್ನು ಫ್ಯಾನ್​ ಓರ್ವ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ. ಈ ವಿಚಾರ ಬಹಳಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಬಗ್ಗೆ ಆಸ್ಟ್ರೇಲಿಯಾ ಮಾಧ್ಯಮಗಳು ಕೂಡ ತಮ್ಮಿಚ್ಛೆಯಂತೆ ವರದಿ ಪ್ರಕಟ ಮಾಡಿದ್ದವು.

ಭಾರತ ಆಟಗಾರರು ಯಾವುದೆ ಕೊರೊನಾ ನಿಯಮ ಉಲ್ಲಂಘನೆ ಮಾಡಿಲ್ಲ. ಹೀಗಾಗಿ, ಈ 5 ಆಟಗಾರ ಮೇಲೆ ಯಾವುದೆ ನಿರ್ಬಂಧ ಇರುವುದಿಲ್ಲ. ಅವರು ಕೂಡ ತಂಡದ ಜೊತೆ ಸಿಡ್ನಿಗೆ ತೆರಳುತ್ತಾರೆ. ಅಂದು ಹೊರಗೆ ಮಳೆ ಬರುತ್ತಿದ್ದದರಿಂದ ಆಟಗಾರರು ಹೋಟೆಲ್​ ಒಳಗೆ ಹೋಗಿದ್ದರು ಎಂದು ಹೆಸರು ಹೇಳಲು ಇಚ್ಛಿಸಿದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಸದ್ಯ, BCCI ಅಧಿಕಾರಿಗಳು ನೀಡಿರುವ ಮಾಹಿತಿ ಟೀಂ ಇಂಡಿಯಾದ ಆಟಗಾರರಿಗೆ ಖುಷಿ ತಂದುಕೊಟ್ಟಿದೆ.

‘ಕೊರೊನಾ ನಿಯಮ ಪಾಲಿಸಲಾಗದಿದ್ದರೆ ನೀವು ಬರೋದೇ ಬೇಡ’- ಟೀಂ ಇಂಡಿಯಾಗೆ ಆಸ್ಟ್ರೇಲಿಯಾ ಎಚ್ಚರಿಕೆ

Follow Us
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?