AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿ ದಾಳಿಯಿಂದ ಜಿಂಕೆ ರಕ್ಷಿಸಿ, ಚಿಕಿತ್ಸೆ ಕೊಡಿಸಿ ಕಾಡಿಗೆ ಬಿಟ್ರು.. ಯುವಕರ ಕೆಲಸಕ್ಕೆ ಸ್ಥಳೀಯರ ಶ್ಲಾಘನೆ

ಚಿಕ್ಕಮಗಳೂರು: ನಾಯಿಗಳು ಕಚ್ಚಿ ಅಸ್ವಸ್ಥಗೊಂಡಿದ್ದ ಜಿಂಕೆಗೆ ಚಿಕಿತ್ಸೆ ಕೊಡಿಸಿ ಯುವಕರು ಮಾನವೀಯತೆ ಮೆರೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಳಗುಳ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಮೀಪದ ಕಾಡಿನಿಂದ ಕಾಪಿತೋಟದ ಕಡೆಗೆ ಬಂದಿದ್ದ ಜಿಂಕೆಯನ್ನು ನಾಯಿಗಳು ಕಚ್ಚಿ ಗಾಯಗೊಳಿಸಿದ್ದವು. ಈ ವೇಳೆ ಸ್ಥಳೀಯರು ನಾಯಿ ದಾಳಿಯನ್ನು ತಪ್ಪಿಸಿ, ಜಿಂಕೆಗೆ ಎದುರಾಗಿದ್ದ ಪ್ರಾಣಭಯವನ್ನು ದೂರ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪ್ರವೀಣ್ ಪೂಜಾರಿ ನೇತೃತ್ವದ ಶಿವಗಿರಿ ಯುವಕರ ತಂಡ, ಜಿಂಕೆಯನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ಆ […]

ನಾಯಿ ದಾಳಿಯಿಂದ ಜಿಂಕೆ ರಕ್ಷಿಸಿ, ಚಿಕಿತ್ಸೆ ಕೊಡಿಸಿ ಕಾಡಿಗೆ ಬಿಟ್ರು.. ಯುವಕರ ಕೆಲಸಕ್ಕೆ ಸ್ಥಳೀಯರ ಶ್ಲಾಘನೆ
ಆಯೇಷಾ ಬಾನು
|

Updated on: Nov 01, 2020 | 12:41 PM

Share

ಚಿಕ್ಕಮಗಳೂರು: ನಾಯಿಗಳು ಕಚ್ಚಿ ಅಸ್ವಸ್ಥಗೊಂಡಿದ್ದ ಜಿಂಕೆಗೆ ಚಿಕಿತ್ಸೆ ಕೊಡಿಸಿ ಯುವಕರು ಮಾನವೀಯತೆ ಮೆರೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಳಗುಳ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸಮೀಪದ ಕಾಡಿನಿಂದ ಕಾಪಿತೋಟದ ಕಡೆಗೆ ಬಂದಿದ್ದ ಜಿಂಕೆಯನ್ನು ನಾಯಿಗಳು ಕಚ್ಚಿ ಗಾಯಗೊಳಿಸಿದ್ದವು. ಈ ವೇಳೆ ಸ್ಥಳೀಯರು ನಾಯಿ ದಾಳಿಯನ್ನು ತಪ್ಪಿಸಿ, ಜಿಂಕೆಗೆ ಎದುರಾಗಿದ್ದ ಪ್ರಾಣಭಯವನ್ನು ದೂರ ಮಾಡಿದ್ದಾರೆ.

ಕೂಡಲೇ ಸ್ಥಳಕ್ಕೆ ಧಾವಿಸಿದ ಪ್ರವೀಣ್ ಪೂಜಾರಿ ನೇತೃತ್ವದ ಶಿವಗಿರಿ ಯುವಕರ ತಂಡ, ಜಿಂಕೆಯನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ಆ ಬಳಿಕ ಚೇತರಿಸಿಕೊಂಡ ಜಿಂಕೆಯನ್ನು ಜೀಪಿನಲ್ಲಿ ತೆಗೆದುಕೊಂಡು ಹೋಗಿದ್ದಾರೆ. ಬಳಿಕ ನೀರು ಕುಡಿಸಿ ಕಾಡಿನಲ್ಲಿ ಬಿಟ್ಟಿದ್ದಾರೆ. ಸದ್ಯ ಚಿಂಕೆ ಕಾಡು ಸೇರಿದ್ದು ಶಿವಗಿರಿ ಯುವಕರ ತಂಡದ ಕೆಲಸಕ್ಕೆ ಸ್ಥಳೀಯರು ಶ್ಲಾಘನೆ ವ್ಯಕ್ತಪಡಿಸಿದ್ರು.

Follow Us
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ