AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಾಂತ್ಯ ಮದ್ಯರಾತ್ರಿ ಪಾರ್ಟಿ: ತೆಪ್ಪಗೆ ಮನೆಗೆ ಹೋಗದೆ, ತೆಪ್ಪದಲ್ಲಿ ಹೋಗಿ ನೀರುಪಾಲಾದ ಟೆಕ್ಕಿ?

ಬೆಂಗಳೂರು: ವಾರಾಂತ್ಯ ಬಂತೆಂದರೆ ಸಾಕು ಸಿಲಿಕಾನ್ ಸಿಟಿ ಮಂದಿ ಮೋಜು ಮಸ್ತಿಯಲ್ಲಿ ಬ್ಯುಸಿಯಾಗುತ್ತಾರೆ. ನಿನ್ನೆ ತಡರಾತ್ರಿ ರಾಮಮೂರ್ತಿ ನಗರದ ಕೆಲ್ಕೆರೆಯಲ್ಲಿ ಪಾರ್ಟಿ ಮಾಡಿದ್ದ ಇಬ್ಬರು ಟೆಕ್ಕಿಗಳು, ಮಧ್ಯರಾತ್ರಿ 3 ಗಂಟೆ ಸುಮಾರಿಗೆ ಕೆಲ್ಕೆರೆಯಲ್ಲಿ ತೆಪ್ಪದಲ್ಲಿ ವಿಹಾರಕ್ಕೆ ತೆರಳಿದ್ದಾರೆ. ಈ ವೇಳೆ ತೆಪ್ಪ ಮಗುಚಿ ಇಬ್ಬರು ಟೆಕ್ಕಿಗಳು ನೀರಿಗೆ ಬಿದ್ದಿದ್ದಾರೆ. ಕೊಡಗು ಮೂಲದ ಸಚಿನ್ ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಿದ್ದರು. ನಿನ್ನೆ ಗೆಳೆಯ ಉಲ್ಲಾಸ್ ಜೊತೆ ಪಾರ್ಟಿ ಮಾಡಲು ಕೆಲ್ಕೆರೆಗೆ ಬಂದಿದ್ದರು. ರಾತ್ರಿ ಪಾರ್ಟಿ ಮುಗಿಸಿಕೊಂಡು ಮಧ್ಯರಾತ್ರಿ 3 ಗಂಟೆ […]

ವಾರಾಂತ್ಯ ಮದ್ಯರಾತ್ರಿ ಪಾರ್ಟಿ: ತೆಪ್ಪಗೆ ಮನೆಗೆ ಹೋಗದೆ, ತೆಪ್ಪದಲ್ಲಿ ಹೋಗಿ ನೀರುಪಾಲಾದ ಟೆಕ್ಕಿ?
ಸಾಧು ಶ್ರೀನಾಥ್​
|

Updated on:Feb 08, 2020 | 11:56 AM

Share

ಬೆಂಗಳೂರು: ವಾರಾಂತ್ಯ ಬಂತೆಂದರೆ ಸಾಕು ಸಿಲಿಕಾನ್ ಸಿಟಿ ಮಂದಿ ಮೋಜು ಮಸ್ತಿಯಲ್ಲಿ ಬ್ಯುಸಿಯಾಗುತ್ತಾರೆ. ನಿನ್ನೆ ತಡರಾತ್ರಿ ರಾಮಮೂರ್ತಿ ನಗರದ ಕೆಲ್ಕೆರೆಯಲ್ಲಿ ಪಾರ್ಟಿ ಮಾಡಿದ್ದ ಇಬ್ಬರು ಟೆಕ್ಕಿಗಳು, ಮಧ್ಯರಾತ್ರಿ 3 ಗಂಟೆ ಸುಮಾರಿಗೆ ಕೆಲ್ಕೆರೆಯಲ್ಲಿ ತೆಪ್ಪದಲ್ಲಿ ವಿಹಾರಕ್ಕೆ ತೆರಳಿದ್ದಾರೆ. ಈ ವೇಳೆ ತೆಪ್ಪ ಮಗುಚಿ ಇಬ್ಬರು ಟೆಕ್ಕಿಗಳು ನೀರಿಗೆ ಬಿದ್ದಿದ್ದಾರೆ.

ಕೊಡಗು ಮೂಲದ ಸಚಿನ್ ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಿದ್ದರು. ನಿನ್ನೆ ಗೆಳೆಯ ಉಲ್ಲಾಸ್ ಜೊತೆ ಪಾರ್ಟಿ ಮಾಡಲು ಕೆಲ್ಕೆರೆಗೆ ಬಂದಿದ್ದರು. ರಾತ್ರಿ ಪಾರ್ಟಿ ಮುಗಿಸಿಕೊಂಡು ಮಧ್ಯರಾತ್ರಿ 3 ಗಂಟೆ ಸುಮಾರಿಗೆ ಕೆರೆಯಲ್ಲಿ ವಿಹಾರಕ್ಕೆ ತೆಪ್ಪದಲ್ಲಿ ಟೆಕ್ಕಿಗಳು ತೆರಳಿದ್ದಾರೆ. ಸ್ವಲ್ಪ ದೂರ ಹೋಗುತ್ತಿದ್ದಂತೆ ತೆಪ್ಪ ಮುಗುಚಿದೆ. ಈ ವೇಳೆ ಟೆಕ್ಕಿ ಉಲ್ಲಾಸ್ ಈಜಿಕೊಂಡು ದಡ ಸೇರಿ ಬದುಕುಳಿದ್ದಾನೆ.

ಆದ್ರೆ, ಮತ್ತೊಬ್ಬ ಟೆಕ್ಕಿ ಸಚಿನ್ ನೀರಿನಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ನಾಪತ್ತೆಯಾಗಿರುವ ಟೆಕ್ಕಿ ಸಚಿನ್​ಗಾಗಿ 186 ಎಕೆರೆ ವಿಸ್ತೀರ್ಣದ ಕೆಲ್ಕೆರೆಯಲ್ಲಿ ಅಗ್ನಿಶಾಮಕ ದಳ ಮತ್ತು ರಾಮಮೂರ್ತಿನಗರ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

Published On - 11:41 am, Sat, 8 February 20

Follow Us
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ