AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಾಂತ್ಯ ಮದ್ಯರಾತ್ರಿ ಪಾರ್ಟಿ: ತೆಪ್ಪಗೆ ಮನೆಗೆ ಹೋಗದೆ, ತೆಪ್ಪದಲ್ಲಿ ಹೋಗಿ ನೀರುಪಾಲಾದ ಟೆಕ್ಕಿ?

ಬೆಂಗಳೂರು: ವಾರಾಂತ್ಯ ಬಂತೆಂದರೆ ಸಾಕು ಸಿಲಿಕಾನ್ ಸಿಟಿ ಮಂದಿ ಮೋಜು ಮಸ್ತಿಯಲ್ಲಿ ಬ್ಯುಸಿಯಾಗುತ್ತಾರೆ. ನಿನ್ನೆ ತಡರಾತ್ರಿ ರಾಮಮೂರ್ತಿ ನಗರದ ಕೆಲ್ಕೆರೆಯಲ್ಲಿ ಪಾರ್ಟಿ ಮಾಡಿದ್ದ ಇಬ್ಬರು ಟೆಕ್ಕಿಗಳು, ಮಧ್ಯರಾತ್ರಿ 3 ಗಂಟೆ ಸುಮಾರಿಗೆ ಕೆಲ್ಕೆರೆಯಲ್ಲಿ ತೆಪ್ಪದಲ್ಲಿ ವಿಹಾರಕ್ಕೆ ತೆರಳಿದ್ದಾರೆ. ಈ ವೇಳೆ ತೆಪ್ಪ ಮಗುಚಿ ಇಬ್ಬರು ಟೆಕ್ಕಿಗಳು ನೀರಿಗೆ ಬಿದ್ದಿದ್ದಾರೆ. ಕೊಡಗು ಮೂಲದ ಸಚಿನ್ ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಿದ್ದರು. ನಿನ್ನೆ ಗೆಳೆಯ ಉಲ್ಲಾಸ್ ಜೊತೆ ಪಾರ್ಟಿ ಮಾಡಲು ಕೆಲ್ಕೆರೆಗೆ ಬಂದಿದ್ದರು. ರಾತ್ರಿ ಪಾರ್ಟಿ ಮುಗಿಸಿಕೊಂಡು ಮಧ್ಯರಾತ್ರಿ 3 ಗಂಟೆ […]

ವಾರಾಂತ್ಯ ಮದ್ಯರಾತ್ರಿ ಪಾರ್ಟಿ: ತೆಪ್ಪಗೆ ಮನೆಗೆ ಹೋಗದೆ, ತೆಪ್ಪದಲ್ಲಿ ಹೋಗಿ ನೀರುಪಾಲಾದ ಟೆಕ್ಕಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 08, 2020 | 11:56 AM

Share

ಬೆಂಗಳೂರು: ವಾರಾಂತ್ಯ ಬಂತೆಂದರೆ ಸಾಕು ಸಿಲಿಕಾನ್ ಸಿಟಿ ಮಂದಿ ಮೋಜು ಮಸ್ತಿಯಲ್ಲಿ ಬ್ಯುಸಿಯಾಗುತ್ತಾರೆ. ನಿನ್ನೆ ತಡರಾತ್ರಿ ರಾಮಮೂರ್ತಿ ನಗರದ ಕೆಲ್ಕೆರೆಯಲ್ಲಿ ಪಾರ್ಟಿ ಮಾಡಿದ್ದ ಇಬ್ಬರು ಟೆಕ್ಕಿಗಳು, ಮಧ್ಯರಾತ್ರಿ 3 ಗಂಟೆ ಸುಮಾರಿಗೆ ಕೆಲ್ಕೆರೆಯಲ್ಲಿ ತೆಪ್ಪದಲ್ಲಿ ವಿಹಾರಕ್ಕೆ ತೆರಳಿದ್ದಾರೆ. ಈ ವೇಳೆ ತೆಪ್ಪ ಮಗುಚಿ ಇಬ್ಬರು ಟೆಕ್ಕಿಗಳು ನೀರಿಗೆ ಬಿದ್ದಿದ್ದಾರೆ.

ಕೊಡಗು ಮೂಲದ ಸಚಿನ್ ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಿದ್ದರು. ನಿನ್ನೆ ಗೆಳೆಯ ಉಲ್ಲಾಸ್ ಜೊತೆ ಪಾರ್ಟಿ ಮಾಡಲು ಕೆಲ್ಕೆರೆಗೆ ಬಂದಿದ್ದರು. ರಾತ್ರಿ ಪಾರ್ಟಿ ಮುಗಿಸಿಕೊಂಡು ಮಧ್ಯರಾತ್ರಿ 3 ಗಂಟೆ ಸುಮಾರಿಗೆ ಕೆರೆಯಲ್ಲಿ ವಿಹಾರಕ್ಕೆ ತೆಪ್ಪದಲ್ಲಿ ಟೆಕ್ಕಿಗಳು ತೆರಳಿದ್ದಾರೆ. ಸ್ವಲ್ಪ ದೂರ ಹೋಗುತ್ತಿದ್ದಂತೆ ತೆಪ್ಪ ಮುಗುಚಿದೆ. ಈ ವೇಳೆ ಟೆಕ್ಕಿ ಉಲ್ಲಾಸ್ ಈಜಿಕೊಂಡು ದಡ ಸೇರಿ ಬದುಕುಳಿದ್ದಾನೆ.

ಆದ್ರೆ, ಮತ್ತೊಬ್ಬ ಟೆಕ್ಕಿ ಸಚಿನ್ ನೀರಿನಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ನಾಪತ್ತೆಯಾಗಿರುವ ಟೆಕ್ಕಿ ಸಚಿನ್​ಗಾಗಿ 186 ಎಕೆರೆ ವಿಸ್ತೀರ್ಣದ ಕೆಲ್ಕೆರೆಯಲ್ಲಿ ಅಗ್ನಿಶಾಮಕ ದಳ ಮತ್ತು ರಾಮಮೂರ್ತಿನಗರ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

Published On - 11:41 am, Sat, 8 February 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್