AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಾಂತ್ಯ ಮದ್ಯರಾತ್ರಿ ಪಾರ್ಟಿ: ತೆಪ್ಪಗೆ ಮನೆಗೆ ಹೋಗದೆ, ತೆಪ್ಪದಲ್ಲಿ ಹೋಗಿ ನೀರುಪಾಲಾದ ಟೆಕ್ಕಿ?

ಬೆಂಗಳೂರು: ವಾರಾಂತ್ಯ ಬಂತೆಂದರೆ ಸಾಕು ಸಿಲಿಕಾನ್ ಸಿಟಿ ಮಂದಿ ಮೋಜು ಮಸ್ತಿಯಲ್ಲಿ ಬ್ಯುಸಿಯಾಗುತ್ತಾರೆ. ನಿನ್ನೆ ತಡರಾತ್ರಿ ರಾಮಮೂರ್ತಿ ನಗರದ ಕೆಲ್ಕೆರೆಯಲ್ಲಿ ಪಾರ್ಟಿ ಮಾಡಿದ್ದ ಇಬ್ಬರು ಟೆಕ್ಕಿಗಳು, ಮಧ್ಯರಾತ್ರಿ 3 ಗಂಟೆ ಸುಮಾರಿಗೆ ಕೆಲ್ಕೆರೆಯಲ್ಲಿ ತೆಪ್ಪದಲ್ಲಿ ವಿಹಾರಕ್ಕೆ ತೆರಳಿದ್ದಾರೆ. ಈ ವೇಳೆ ತೆಪ್ಪ ಮಗುಚಿ ಇಬ್ಬರು ಟೆಕ್ಕಿಗಳು ನೀರಿಗೆ ಬಿದ್ದಿದ್ದಾರೆ. ಕೊಡಗು ಮೂಲದ ಸಚಿನ್ ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಿದ್ದರು. ನಿನ್ನೆ ಗೆಳೆಯ ಉಲ್ಲಾಸ್ ಜೊತೆ ಪಾರ್ಟಿ ಮಾಡಲು ಕೆಲ್ಕೆರೆಗೆ ಬಂದಿದ್ದರು. ರಾತ್ರಿ ಪಾರ್ಟಿ ಮುಗಿಸಿಕೊಂಡು ಮಧ್ಯರಾತ್ರಿ 3 ಗಂಟೆ […]

ವಾರಾಂತ್ಯ ಮದ್ಯರಾತ್ರಿ ಪಾರ್ಟಿ: ತೆಪ್ಪಗೆ ಮನೆಗೆ ಹೋಗದೆ, ತೆಪ್ಪದಲ್ಲಿ ಹೋಗಿ ನೀರುಪಾಲಾದ ಟೆಕ್ಕಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 08, 2020 | 11:56 AM

Share

ಬೆಂಗಳೂರು: ವಾರಾಂತ್ಯ ಬಂತೆಂದರೆ ಸಾಕು ಸಿಲಿಕಾನ್ ಸಿಟಿ ಮಂದಿ ಮೋಜು ಮಸ್ತಿಯಲ್ಲಿ ಬ್ಯುಸಿಯಾಗುತ್ತಾರೆ. ನಿನ್ನೆ ತಡರಾತ್ರಿ ರಾಮಮೂರ್ತಿ ನಗರದ ಕೆಲ್ಕೆರೆಯಲ್ಲಿ ಪಾರ್ಟಿ ಮಾಡಿದ್ದ ಇಬ್ಬರು ಟೆಕ್ಕಿಗಳು, ಮಧ್ಯರಾತ್ರಿ 3 ಗಂಟೆ ಸುಮಾರಿಗೆ ಕೆಲ್ಕೆರೆಯಲ್ಲಿ ತೆಪ್ಪದಲ್ಲಿ ವಿಹಾರಕ್ಕೆ ತೆರಳಿದ್ದಾರೆ. ಈ ವೇಳೆ ತೆಪ್ಪ ಮಗುಚಿ ಇಬ್ಬರು ಟೆಕ್ಕಿಗಳು ನೀರಿಗೆ ಬಿದ್ದಿದ್ದಾರೆ.

ಕೊಡಗು ಮೂಲದ ಸಚಿನ್ ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಿದ್ದರು. ನಿನ್ನೆ ಗೆಳೆಯ ಉಲ್ಲಾಸ್ ಜೊತೆ ಪಾರ್ಟಿ ಮಾಡಲು ಕೆಲ್ಕೆರೆಗೆ ಬಂದಿದ್ದರು. ರಾತ್ರಿ ಪಾರ್ಟಿ ಮುಗಿಸಿಕೊಂಡು ಮಧ್ಯರಾತ್ರಿ 3 ಗಂಟೆ ಸುಮಾರಿಗೆ ಕೆರೆಯಲ್ಲಿ ವಿಹಾರಕ್ಕೆ ತೆಪ್ಪದಲ್ಲಿ ಟೆಕ್ಕಿಗಳು ತೆರಳಿದ್ದಾರೆ. ಸ್ವಲ್ಪ ದೂರ ಹೋಗುತ್ತಿದ್ದಂತೆ ತೆಪ್ಪ ಮುಗುಚಿದೆ. ಈ ವೇಳೆ ಟೆಕ್ಕಿ ಉಲ್ಲಾಸ್ ಈಜಿಕೊಂಡು ದಡ ಸೇರಿ ಬದುಕುಳಿದ್ದಾನೆ.

ಆದ್ರೆ, ಮತ್ತೊಬ್ಬ ಟೆಕ್ಕಿ ಸಚಿನ್ ನೀರಿನಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ನಾಪತ್ತೆಯಾಗಿರುವ ಟೆಕ್ಕಿ ಸಚಿನ್​ಗಾಗಿ 186 ಎಕೆರೆ ವಿಸ್ತೀರ್ಣದ ಕೆಲ್ಕೆರೆಯಲ್ಲಿ ಅಗ್ನಿಶಾಮಕ ದಳ ಮತ್ತು ರಾಮಮೂರ್ತಿನಗರ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

Published On - 11:41 am, Sat, 8 February 20

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ