AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಾಂತ್ಯ ಮದ್ಯರಾತ್ರಿ ಪಾರ್ಟಿ: ತೆಪ್ಪಗೆ ಮನೆಗೆ ಹೋಗದೆ, ತೆಪ್ಪದಲ್ಲಿ ಹೋಗಿ ನೀರುಪಾಲಾದ ಟೆಕ್ಕಿ?

ಬೆಂಗಳೂರು: ವಾರಾಂತ್ಯ ಬಂತೆಂದರೆ ಸಾಕು ಸಿಲಿಕಾನ್ ಸಿಟಿ ಮಂದಿ ಮೋಜು ಮಸ್ತಿಯಲ್ಲಿ ಬ್ಯುಸಿಯಾಗುತ್ತಾರೆ. ನಿನ್ನೆ ತಡರಾತ್ರಿ ರಾಮಮೂರ್ತಿ ನಗರದ ಕೆಲ್ಕೆರೆಯಲ್ಲಿ ಪಾರ್ಟಿ ಮಾಡಿದ್ದ ಇಬ್ಬರು ಟೆಕ್ಕಿಗಳು, ಮಧ್ಯರಾತ್ರಿ 3 ಗಂಟೆ ಸುಮಾರಿಗೆ ಕೆಲ್ಕೆರೆಯಲ್ಲಿ ತೆಪ್ಪದಲ್ಲಿ ವಿಹಾರಕ್ಕೆ ತೆರಳಿದ್ದಾರೆ. ಈ ವೇಳೆ ತೆಪ್ಪ ಮಗುಚಿ ಇಬ್ಬರು ಟೆಕ್ಕಿಗಳು ನೀರಿಗೆ ಬಿದ್ದಿದ್ದಾರೆ. ಕೊಡಗು ಮೂಲದ ಸಚಿನ್ ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಿದ್ದರು. ನಿನ್ನೆ ಗೆಳೆಯ ಉಲ್ಲಾಸ್ ಜೊತೆ ಪಾರ್ಟಿ ಮಾಡಲು ಕೆಲ್ಕೆರೆಗೆ ಬಂದಿದ್ದರು. ರಾತ್ರಿ ಪಾರ್ಟಿ ಮುಗಿಸಿಕೊಂಡು ಮಧ್ಯರಾತ್ರಿ 3 ಗಂಟೆ […]

ವಾರಾಂತ್ಯ ಮದ್ಯರಾತ್ರಿ ಪಾರ್ಟಿ: ತೆಪ್ಪಗೆ ಮನೆಗೆ ಹೋಗದೆ, ತೆಪ್ಪದಲ್ಲಿ ಹೋಗಿ ನೀರುಪಾಲಾದ ಟೆಕ್ಕಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 08, 2020 | 11:56 AM

Share

ಬೆಂಗಳೂರು: ವಾರಾಂತ್ಯ ಬಂತೆಂದರೆ ಸಾಕು ಸಿಲಿಕಾನ್ ಸಿಟಿ ಮಂದಿ ಮೋಜು ಮಸ್ತಿಯಲ್ಲಿ ಬ್ಯುಸಿಯಾಗುತ್ತಾರೆ. ನಿನ್ನೆ ತಡರಾತ್ರಿ ರಾಮಮೂರ್ತಿ ನಗರದ ಕೆಲ್ಕೆರೆಯಲ್ಲಿ ಪಾರ್ಟಿ ಮಾಡಿದ್ದ ಇಬ್ಬರು ಟೆಕ್ಕಿಗಳು, ಮಧ್ಯರಾತ್ರಿ 3 ಗಂಟೆ ಸುಮಾರಿಗೆ ಕೆಲ್ಕೆರೆಯಲ್ಲಿ ತೆಪ್ಪದಲ್ಲಿ ವಿಹಾರಕ್ಕೆ ತೆರಳಿದ್ದಾರೆ. ಈ ವೇಳೆ ತೆಪ್ಪ ಮಗುಚಿ ಇಬ್ಬರು ಟೆಕ್ಕಿಗಳು ನೀರಿಗೆ ಬಿದ್ದಿದ್ದಾರೆ.

ಕೊಡಗು ಮೂಲದ ಸಚಿನ್ ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಿದ್ದರು. ನಿನ್ನೆ ಗೆಳೆಯ ಉಲ್ಲಾಸ್ ಜೊತೆ ಪಾರ್ಟಿ ಮಾಡಲು ಕೆಲ್ಕೆರೆಗೆ ಬಂದಿದ್ದರು. ರಾತ್ರಿ ಪಾರ್ಟಿ ಮುಗಿಸಿಕೊಂಡು ಮಧ್ಯರಾತ್ರಿ 3 ಗಂಟೆ ಸುಮಾರಿಗೆ ಕೆರೆಯಲ್ಲಿ ವಿಹಾರಕ್ಕೆ ತೆಪ್ಪದಲ್ಲಿ ಟೆಕ್ಕಿಗಳು ತೆರಳಿದ್ದಾರೆ. ಸ್ವಲ್ಪ ದೂರ ಹೋಗುತ್ತಿದ್ದಂತೆ ತೆಪ್ಪ ಮುಗುಚಿದೆ. ಈ ವೇಳೆ ಟೆಕ್ಕಿ ಉಲ್ಲಾಸ್ ಈಜಿಕೊಂಡು ದಡ ಸೇರಿ ಬದುಕುಳಿದ್ದಾನೆ.

ಆದ್ರೆ, ಮತ್ತೊಬ್ಬ ಟೆಕ್ಕಿ ಸಚಿನ್ ನೀರಿನಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ನಾಪತ್ತೆಯಾಗಿರುವ ಟೆಕ್ಕಿ ಸಚಿನ್​ಗಾಗಿ 186 ಎಕೆರೆ ವಿಸ್ತೀರ್ಣದ ಕೆಲ್ಕೆರೆಯಲ್ಲಿ ಅಗ್ನಿಶಾಮಕ ದಳ ಮತ್ತು ರಾಮಮೂರ್ತಿನಗರ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

Published On - 11:41 am, Sat, 8 February 20

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?