AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹವಾಮಾನ ಇಲಾಖೆ ಹೇಗೆ ಕೆಲಸ ಮಾಡುತ್ತದೆ? ಮಳೆ ಮುನ್ಸೂಚನೆಗೆ ಈಗ ಬಳಸುತ್ತಿರುವ ತಂತ್ರಜ್ಞಾನ ಯಾವುದು?

ಹವಾಮಾನ ಇಲಾಖೆ ನೀಡುವ ಮಳೆ ಮುನ್ಸೂಚನೆಗಳು ಬಹುತೇಕ ಸಮಯದಲ್ಲಿ ಸುಳ್ಳಾಗುತ್ತವೆ ಈ ಬಗ್ಗೆ ಹಲವು ಜೋಕುಗಳೆ ಚಾಲ್ತಿಯಲ್ಲಿವೆ. ಹಾಗಿದ್ದರೆ ಈ ಇಲಾಖೆ ಹವಾಮಾನ ಮುನ್ಸೂಚನೆ ನೀಡಲು ಬಳಸುವ ತಂತ್ರಜ್ಞಾನ ಯಾವುದು? ಮಳೆ ಮುನ್ಸೂಚನೆಗಳು ಸುಳ್ಳಾಗುವುದೇಕೆ? ಈ ಬಗ್ಗೆ ವಿವರವಾಗಿ ವಿಜ್ಞಾನಿ ಕುವಿ ಅರಸನ್ ಮಾತನಾಡಿದ್ದಾರೆ.

Follow us
ಮಂಜುನಾಥ ಸಿ.
| Updated By: ಸಾಧು ಶ್ರೀನಾಥ್​

Updated on:Apr 27, 2024 | 5:13 PM

‘ಹವಾಮಾನ ಇಲಾಖೆ ಕೊಡುವ ಮಳೆ ಮುನ್ಸೂಚನೆ ನಿಜವಾಗುತ್ತದೆ ಎಂದರೆ ನಂಬಬಹುದೇನೋ, ಆರ್​ಸಿಬಿ ಕಪ್ ಗೆಲ್ಲುತ್ತದೆ ಎಂದರೆ ನಂಬಲಾಗದು’ ಸಾಮಾಜಿಕ ಜಾಲತಾಣದಲ್ಲಿಈ ರೀತಿಯ ಜೋಕ್​ಗಳು ಆಗಾಗ್ಗೆ ಹರಿದಾಡುತ್ತಿರುತ್ತವೆ. ಈ ಜೋಕ್​ನಲ್ಲಿ ಆರ್​ಸಿಬಿ ಭಾಗವನ್ನು ಬಿಟ್ಟು ಗಮನಿಸಿದರೆ ಹವಾಮಾನ ಇಲಾಖೆ ಬಗ್ಗೆ ಜನರಿಗೆ ಇರುವ ಅಪನಂಬಿಕೆ, ತಾತ್ಸಾರದ ಅರಿವಾಗುತ್ತದೆ. ಇದು ಮಾತ್ರವಲ್ಲ ಹವಾಮಾನ ಇಲಾಖೆ ನೀಡುವ ಮುನ್ಸೂಚನೆಗಳು ಸುಳ್ಳಾಗುವ ಬಗ್ಗೆ ಹಲವು ಜೋಕ್​ಗಳು ಚಾಲ್ತಿಯಲ್ಲಿವೆ. ಹವಾಮಾನ ಇಲಾಖೆಯ ಮುನ್ಸೂಚನೆಗಳು ಸುಳ್ಳಾಗುವುದೇಕೆ? ಇಲಾಖೆಯ ಅಧಿಕಾರಿಗಳು ಸುಮ್ಮನೆ ಆಕಾಶ ನೋಡಿ ಮುನ್ಸೂಚನಾ ವರದಿ ನೀಡುತ್ತಾರೆಯೇ? ವರದಿ ನೀಡಲು ಇಲಾಖೆ ಬಳಸುವ ತಂತ್ರಜ್ಞಾನಗಳು ಯಾವುವು? ಹವಾಮಾನದ ಗುಣ ಅಳೆಯುವ ಮಾಪನಗಳು ಯಾವುವು? ಮುನ್ಸೂಚನೆಗಳು ವಿಫಲವಾಗುವುದು ಏಕೆ? ಎಲ್ಲ ವಿಷಯಗಳ ಬಗ್ಗೆ ಬೆಂಗಳೂರಿನ ಹವಾಮಾನ ಇಲಾಖೆ ಮುಖ್ಯಸ್ಥ ವಿಜ್ಞಾನಿ ಕುವಿ ಅರಸನ್ ವಿವರವಾಗಿ ಮಾಹಿತಿ ನೀಡಿದ್ದಾರೆ. ಕೇಂದ್ರ ಸರ್ಕಾರದ ಭೂ ವಿಜ್ಞಾನ ಇಲಾಖೆಯ ಅಡಿಯಲ್ಲಿ ಕೆಲಸ ಮಾಡುವ ಮೆಟ್ರೊಲೊಜಿ ಅಥವಾ ಹವಾಮಾನ ಮುನ್ಸೂಚನೆ ಮತ್ತು ಮಾಪನ ವಿಭಾಗವು ಕೇವಲ ಮಳೆ ಮುನ್ಸೂಚನೆಗಳನ್ನು ಮಾತ್ರವೇ ನೀಡುವುದಿಲ್ಲ. ಈ ವಿಭಾಗವು ರೈತರಿಗೆ ಮಳೆ ಮುನ್ಸೂಚನೆ ನೀಡುವ ಜೊತೆಗೆ ದೇಶದ ಪ್ರತಿಯೊಂದು ವಿಮಾನ ನಿಲ್ದಾಣದಲ್ಲಿ ಪ್ರತಿ ಅರ್ಧಗಂಟೆಗೊಮ್ಮೆ ಹವಾಮಾನ ಮಾಹಿತಿ ನೀಡುತ್ತದೆ. ದೇಶದ ಎಲ್ಲ ವಿಮಾನ ನಿಲ್ದಾಣದಲ್ಲಿ ಹವಾಮಾನ ಇಲಾಖೆಯ ಕಚೇರಿ ಇದೆ. ಅಣೆಕಟ್ಟೆ ನೀರಿನ ಮಟ್ಟ ನಿಗಾ, ಸ್ಯಾಟಲೈಟ್ ಮಾಪನ, ಅಂತರ್ಜಲದ ಅಧ್ಯಯನ, ಭೂಕಂಪನ ಮಾಪನ ಇನ್ನೂ ಕೆಲವು ಕಾರ್ಯಗಳು ಈ ಸಂಸ್ಥೆಯ ಕಾರ್ಯಮಿತಿಯಲ್ಲಿ ಬರುತ್ತವೆ. ಈ ಇಲಾಖೆ ನೀಡುವ ಹವಾಮಾನ ಮುನ್ಸೂಚನೆಯನ್ನು ದೇಶದ ಹಲವು...

Published On - 12:31 pm, Thu, 25 April 24

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ