AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹವಾಮಾನ ಇಲಾಖೆ ಹೇಗೆ ಕೆಲಸ ಮಾಡುತ್ತದೆ? ಮಳೆ ಮುನ್ಸೂಚನೆಗೆ ಈಗ ಬಳಸುತ್ತಿರುವ ತಂತ್ರಜ್ಞಾನ ಯಾವುದು?

ಹವಾಮಾನ ಇಲಾಖೆ ನೀಡುವ ಮಳೆ ಮುನ್ಸೂಚನೆಗಳು ಬಹುತೇಕ ಸಮಯದಲ್ಲಿ ಸುಳ್ಳಾಗುತ್ತವೆ ಈ ಬಗ್ಗೆ ಹಲವು ಜೋಕುಗಳೆ ಚಾಲ್ತಿಯಲ್ಲಿವೆ. ಹಾಗಿದ್ದರೆ ಈ ಇಲಾಖೆ ಹವಾಮಾನ ಮುನ್ಸೂಚನೆ ನೀಡಲು ಬಳಸುವ ತಂತ್ರಜ್ಞಾನ ಯಾವುದು? ಮಳೆ ಮುನ್ಸೂಚನೆಗಳು ಸುಳ್ಳಾಗುವುದೇಕೆ? ಈ ಬಗ್ಗೆ ವಿವರವಾಗಿ ವಿಜ್ಞಾನಿ ಕುವಿ ಅರಸನ್ ಮಾತನಾಡಿದ್ದಾರೆ.

ಮಂಜುನಾಥ ಸಿ.
| Edited By: |

Updated on:Apr 27, 2024 | 5:13 PM

Share

‘ಹವಾಮಾನ ಇಲಾಖೆ ಕೊಡುವ ಮಳೆ ಮುನ್ಸೂಚನೆ ನಿಜವಾಗುತ್ತದೆ ಎಂದರೆ ನಂಬಬಹುದೇನೋ, ಆರ್​ಸಿಬಿ ಕಪ್ ಗೆಲ್ಲುತ್ತದೆ ಎಂದರೆ ನಂಬಲಾಗದು’ ಸಾಮಾಜಿಕ ಜಾಲತಾಣದಲ್ಲಿಈ ರೀತಿಯ ಜೋಕ್​ಗಳು ಆಗಾಗ್ಗೆ ಹರಿದಾಡುತ್ತಿರುತ್ತವೆ. ಈ ಜೋಕ್​ನಲ್ಲಿ ಆರ್​ಸಿಬಿ ಭಾಗವನ್ನು ಬಿಟ್ಟು ಗಮನಿಸಿದರೆ ಹವಾಮಾನ ಇಲಾಖೆ ಬಗ್ಗೆ ಜನರಿಗೆ ಇರುವ ಅಪನಂಬಿಕೆ, ತಾತ್ಸಾರದ ಅರಿವಾಗುತ್ತದೆ. ಇದು ಮಾತ್ರವಲ್ಲ ಹವಾಮಾನ ಇಲಾಖೆ ನೀಡುವ ಮುನ್ಸೂಚನೆಗಳು ಸುಳ್ಳಾಗುವ ಬಗ್ಗೆ ಹಲವು ಜೋಕ್​ಗಳು ಚಾಲ್ತಿಯಲ್ಲಿವೆ. ಹವಾಮಾನ ಇಲಾಖೆಯ ಮುನ್ಸೂಚನೆಗಳು ಸುಳ್ಳಾಗುವುದೇಕೆ? ಇಲಾಖೆಯ ಅಧಿಕಾರಿಗಳು ಸುಮ್ಮನೆ ಆಕಾಶ ನೋಡಿ ಮುನ್ಸೂಚನಾ ವರದಿ ನೀಡುತ್ತಾರೆಯೇ? ವರದಿ ನೀಡಲು ಇಲಾಖೆ ಬಳಸುವ ತಂತ್ರಜ್ಞಾನಗಳು ಯಾವುವು? ಹವಾಮಾನದ ಗುಣ ಅಳೆಯುವ ಮಾಪನಗಳು ಯಾವುವು? ಮುನ್ಸೂಚನೆಗಳು ವಿಫಲವಾಗುವುದು ಏಕೆ? ಎಲ್ಲ ವಿಷಯಗಳ ಬಗ್ಗೆ ಬೆಂಗಳೂರಿನ ಹವಾಮಾನ ಇಲಾಖೆ ಮುಖ್ಯಸ್ಥ ವಿಜ್ಞಾನಿ ಕುವಿ ಅರಸನ್ ವಿವರವಾಗಿ ಮಾಹಿತಿ ನೀಡಿದ್ದಾರೆ. ಕೇಂದ್ರ ಸರ್ಕಾರದ ಭೂ ವಿಜ್ಞಾನ ಇಲಾಖೆಯ ಅಡಿಯಲ್ಲಿ ಕೆಲಸ ಮಾಡುವ ಮೆಟ್ರೊಲೊಜಿ ಅಥವಾ ಹವಾಮಾನ ಮುನ್ಸೂಚನೆ ಮತ್ತು ಮಾಪನ ವಿಭಾಗವು ಕೇವಲ ಮಳೆ ಮುನ್ಸೂಚನೆಗಳನ್ನು ಮಾತ್ರವೇ ನೀಡುವುದಿಲ್ಲ. ಈ ವಿಭಾಗವು ರೈತರಿಗೆ ಮಳೆ ಮುನ್ಸೂಚನೆ ನೀಡುವ ಜೊತೆಗೆ ದೇಶದ ಪ್ರತಿಯೊಂದು ವಿಮಾನ ನಿಲ್ದಾಣದಲ್ಲಿ ಪ್ರತಿ ಅರ್ಧಗಂಟೆಗೊಮ್ಮೆ ಹವಾಮಾನ ಮಾಹಿತಿ ನೀಡುತ್ತದೆ. ದೇಶದ ಎಲ್ಲ ವಿಮಾನ ನಿಲ್ದಾಣದಲ್ಲಿ ಹವಾಮಾನ ಇಲಾಖೆಯ ಕಚೇರಿ ಇದೆ. ಅಣೆಕಟ್ಟೆ ನೀರಿನ ಮಟ್ಟ ನಿಗಾ, ಸ್ಯಾಟಲೈಟ್ ಮಾಪನ, ಅಂತರ್ಜಲದ ಅಧ್ಯಯನ, ಭೂಕಂಪನ ಮಾಪನ ಇನ್ನೂ ಕೆಲವು ಕಾರ್ಯಗಳು ಈ ಸಂಸ್ಥೆಯ ಕಾರ್ಯಮಿತಿಯಲ್ಲಿ ಬರುತ್ತವೆ. ಈ ಇಲಾಖೆ ನೀಡುವ ಹವಾಮಾನ ಮುನ್ಸೂಚನೆಯನ್ನು ದೇಶದ ಹಲವು...

Published On - 12:31 pm, Thu, 25 April 24

Follow Us

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!