AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹವಾಮಾನ ಇಲಾಖೆ ಹೇಗೆ ಕೆಲಸ ಮಾಡುತ್ತದೆ? ಮಳೆ ಮುನ್ಸೂಚನೆಗೆ ಈಗ ಬಳಸುತ್ತಿರುವ ತಂತ್ರಜ್ಞಾನ ಯಾವುದು?

ಹವಾಮಾನ ಇಲಾಖೆ ನೀಡುವ ಮಳೆ ಮುನ್ಸೂಚನೆಗಳು ಬಹುತೇಕ ಸಮಯದಲ್ಲಿ ಸುಳ್ಳಾಗುತ್ತವೆ ಈ ಬಗ್ಗೆ ಹಲವು ಜೋಕುಗಳೆ ಚಾಲ್ತಿಯಲ್ಲಿವೆ. ಹಾಗಿದ್ದರೆ ಈ ಇಲಾಖೆ ಹವಾಮಾನ ಮುನ್ಸೂಚನೆ ನೀಡಲು ಬಳಸುವ ತಂತ್ರಜ್ಞಾನ ಯಾವುದು? ಮಳೆ ಮುನ್ಸೂಚನೆಗಳು ಸುಳ್ಳಾಗುವುದೇಕೆ? ಈ ಬಗ್ಗೆ ವಿವರವಾಗಿ ವಿಜ್ಞಾನಿ ಕುವಿ ಅರಸನ್ ಮಾತನಾಡಿದ್ದಾರೆ.

ಮಂಜುನಾಥ ಸಿ.
| Edited By: ಸಾಧು ಶ್ರೀನಾಥ್​|

Updated on:Apr 27, 2024 | 5:13 PM

Share

‘ಹವಾಮಾನ ಇಲಾಖೆ ಕೊಡುವ ಮಳೆ ಮುನ್ಸೂಚನೆ ನಿಜವಾಗುತ್ತದೆ ಎಂದರೆ ನಂಬಬಹುದೇನೋ, ಆರ್​ಸಿಬಿ ಕಪ್ ಗೆಲ್ಲುತ್ತದೆ ಎಂದರೆ ನಂಬಲಾಗದು’ ಸಾಮಾಜಿಕ ಜಾಲತಾಣದಲ್ಲಿಈ ರೀತಿಯ ಜೋಕ್​ಗಳು ಆಗಾಗ್ಗೆ ಹರಿದಾಡುತ್ತಿರುತ್ತವೆ. ಈ ಜೋಕ್​ನಲ್ಲಿ ಆರ್​ಸಿಬಿ ಭಾಗವನ್ನು ಬಿಟ್ಟು ಗಮನಿಸಿದರೆ ಹವಾಮಾನ ಇಲಾಖೆ ಬಗ್ಗೆ ಜನರಿಗೆ ಇರುವ ಅಪನಂಬಿಕೆ, ತಾತ್ಸಾರದ ಅರಿವಾಗುತ್ತದೆ. ಇದು ಮಾತ್ರವಲ್ಲ ಹವಾಮಾನ ಇಲಾಖೆ ನೀಡುವ ಮುನ್ಸೂಚನೆಗಳು ಸುಳ್ಳಾಗುವ ಬಗ್ಗೆ ಹಲವು ಜೋಕ್​ಗಳು ಚಾಲ್ತಿಯಲ್ಲಿವೆ. ಹವಾಮಾನ ಇಲಾಖೆಯ ಮುನ್ಸೂಚನೆಗಳು ಸುಳ್ಳಾಗುವುದೇಕೆ? ಇಲಾಖೆಯ ಅಧಿಕಾರಿಗಳು ಸುಮ್ಮನೆ ಆಕಾಶ ನೋಡಿ ಮುನ್ಸೂಚನಾ ವರದಿ ನೀಡುತ್ತಾರೆಯೇ? ವರದಿ ನೀಡಲು ಇಲಾಖೆ ಬಳಸುವ ತಂತ್ರಜ್ಞಾನಗಳು ಯಾವುವು? ಹವಾಮಾನದ ಗುಣ ಅಳೆಯುವ ಮಾಪನಗಳು ಯಾವುವು? ಮುನ್ಸೂಚನೆಗಳು ವಿಫಲವಾಗುವುದು ಏಕೆ? ಎಲ್ಲ ವಿಷಯಗಳ ಬಗ್ಗೆ ಬೆಂಗಳೂರಿನ ಹವಾಮಾನ ಇಲಾಖೆ ಮುಖ್ಯಸ್ಥ ವಿಜ್ಞಾನಿ ಕುವಿ ಅರಸನ್ ವಿವರವಾಗಿ ಮಾಹಿತಿ ನೀಡಿದ್ದಾರೆ. ಕೇಂದ್ರ ಸರ್ಕಾರದ ಭೂ ವಿಜ್ಞಾನ ಇಲಾಖೆಯ ಅಡಿಯಲ್ಲಿ ಕೆಲಸ ಮಾಡುವ ಮೆಟ್ರೊಲೊಜಿ ಅಥವಾ ಹವಾಮಾನ ಮುನ್ಸೂಚನೆ ಮತ್ತು ಮಾಪನ ವಿಭಾಗವು ಕೇವಲ ಮಳೆ ಮುನ್ಸೂಚನೆಗಳನ್ನು ಮಾತ್ರವೇ ನೀಡುವುದಿಲ್ಲ. ಈ ವಿಭಾಗವು ರೈತರಿಗೆ ಮಳೆ ಮುನ್ಸೂಚನೆ ನೀಡುವ ಜೊತೆಗೆ ದೇಶದ ಪ್ರತಿಯೊಂದು ವಿಮಾನ ನಿಲ್ದಾಣದಲ್ಲಿ ಪ್ರತಿ ಅರ್ಧಗಂಟೆಗೊಮ್ಮೆ ಹವಾಮಾನ ಮಾಹಿತಿ ನೀಡುತ್ತದೆ. ದೇಶದ ಎಲ್ಲ ವಿಮಾನ ನಿಲ್ದಾಣದಲ್ಲಿ ಹವಾಮಾನ ಇಲಾಖೆಯ ಕಚೇರಿ ಇದೆ. ಅಣೆಕಟ್ಟೆ ನೀರಿನ ಮಟ್ಟ ನಿಗಾ, ಸ್ಯಾಟಲೈಟ್ ಮಾಪನ, ಅಂತರ್ಜಲದ ಅಧ್ಯಯನ, ಭೂಕಂಪನ ಮಾಪನ ಇನ್ನೂ ಕೆಲವು ಕಾರ್ಯಗಳು ಈ ಸಂಸ್ಥೆಯ ಕಾರ್ಯಮಿತಿಯಲ್ಲಿ ಬರುತ್ತವೆ. ಈ ಇಲಾಖೆ ನೀಡುವ ಹವಾಮಾನ ಮುನ್ಸೂಚನೆಯನ್ನು ದೇಶದ ಹಲವು...

Published On - 12:31 pm, Thu, 25 April 24

Follow Us

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಪೀಣ್ಯದಲ್ಲಿ ಪುಡಿ ರೌಡಿಗಳ ಪುಂಡಾಟ, ಕಲ್ಲು ತೂರಿ ಕಾರು ಧ್ವಂಸ!
ಪೀಣ್ಯದಲ್ಲಿ ಪುಡಿ ರೌಡಿಗಳ ಪುಂಡಾಟ, ಕಲ್ಲು ತೂರಿ ಕಾರು ಧ್ವಂಸ!
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು