AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಆವರಣದಲ್ಲೇ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ!

ಚಿಕ್ಕಬಳ್ಳಾಪುರ: ಎಷ್ಟೇ ಪ್ರಬಲವಾದ ಕಾನೂನುಗಳು ಜಾರಿಗೆ ತಂದರೂ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯದ ಪ್ರಕರಣಗಳು ಕಡಿಮೆಯಾಗಿಲ್ಲ. ಇತ್ತೀಚೆಗಷ್ಟೇ ಹೈದರಾಬಾದ್​ನಲ್ಲಿ ದಿಶಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಎನ್​ಕೌಂಟರ್ ಮಾಡಿದ್ದರು. 2012ರಲ್ಲಿ ದೆಹಲಿಯಲ್ಲಿ ನಡೆದ ನಿರ್ಭಯಾ ರೇಪ್ ಅಂಡ್ ಕೊಲೆ ಪ್ರಕರಣದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನಿಗದಿಯಾಗಿದೆ. ಆದ್ರೂ ಸಹ ದಿನದಿಂದ ದಿನಕ್ಕೆ ದೌರ್ಜನ್ಯ ಪ್ರಕರಣಗಳು ಕಡಿಮೆಯಾಗಿಲ್ಲ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 6ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ […]

ಶಾಲಾ ಆವರಣದಲ್ಲೇ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ!
ಸಾಧು ಶ್ರೀನಾಥ್​
|

Updated on: Feb 04, 2020 | 4:14 PM

Share

ಚಿಕ್ಕಬಳ್ಳಾಪುರ: ಎಷ್ಟೇ ಪ್ರಬಲವಾದ ಕಾನೂನುಗಳು ಜಾರಿಗೆ ತಂದರೂ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯದ ಪ್ರಕರಣಗಳು ಕಡಿಮೆಯಾಗಿಲ್ಲ. ಇತ್ತೀಚೆಗಷ್ಟೇ ಹೈದರಾಬಾದ್​ನಲ್ಲಿ ದಿಶಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಎನ್​ಕೌಂಟರ್ ಮಾಡಿದ್ದರು. 2012ರಲ್ಲಿ ದೆಹಲಿಯಲ್ಲಿ ನಡೆದ ನಿರ್ಭಯಾ ರೇಪ್ ಅಂಡ್ ಕೊಲೆ ಪ್ರಕರಣದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನಿಗದಿಯಾಗಿದೆ. ಆದ್ರೂ ಸಹ ದಿನದಿಂದ ದಿನಕ್ಕೆ ದೌರ್ಜನ್ಯ ಪ್ರಕರಣಗಳು ಕಡಿಮೆಯಾಗಿಲ್ಲ.

ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 6ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಶಾಲಾ ಆವರಣದಲ್ಲೇ ಪಿಯು ಹಾಗೂ ಪದವಿ ವಿದ್ಯಾರ್ಥಿ ಲೈಂಗಿಕ ದೌರ್ಜನ್ಯ ಎಸಗಿ, ಮೊಬೈಲ್​ನಲ್ಲಿ ವಿಡಿಯೋ ಚಿತ್ರೀಕರಿಸಿದ್ದಾರೆ. ಬಳಿಕ ವಿಡಿಯೋವನ್ನು ಆರೋಪಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಕುರಿತು ವಿದ್ಯಾರ್ಥಿನಿ ಪೋಷಕರು ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ