AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದುಕಿದ್ದರೆ ಅವಳು ತನ್ನನ್ನೇ ಸಾಯ್ಸಿಬಿಡ್ತಾಳೆ ಅಂತಾ.. ಪ್ರೇಯಸಿ​ಗೆ ಚಾಕು ಇರಿದ ಲವರ್​ ಬಾಯ್!

ಮೈಸೂರು: ನಗರದಲ್ಲಿ ಯುವತಿಗೆ ಚಾಕು ಇರಿತ ಪ್ರಕರಣಕ್ಕೆ ರೋಚಕ ಟ್ವಿಸ್ಟ್​ ಸಿಕ್ಕಿದೆ. ಯುವತಿ ಅಶ್ವಿನಿಯೇ ಆರೋಪಿ ಗಗನ್​ಗೆ ಕೊಲೆ ಬೆದರಿಕೆ ಹಾಕಿದ್ದಳು ಎಂದು ಪೊಲೀಸ್​ ತನಿಖೆ ವೇಳೆ ಬೆಳಕಿಗೆ ಬಂದಿದೆ. ಏನಿದು ಪ್ರಕರಣ? ನವೆಂಬರ್ 15ರಂದು ಪ್ರೇಮ‌ ವೈಫಲ್ಯದ ಹಿನ್ನೆಲೆಯಲ್ಲಿ ಗಗನ್ ಎಂಬಾತ ತನ್ನ ಪ್ರೇಯಸಿ ಅಶ್ವಿನಿಗೆ ಚಾಕು ಇರಿದಿದ್ದ. ಇಬ್ಬರೂ ಸುಮಾರು 5 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದೆ. ಆದರೆ, ಅಶ್ವಿನಿ ಮದುವೆಗೆ ನಿರಾಕರಿಸಿದ್ದಕ್ಕೆ ಸಿಟ್ಟಿಗೆದ್ದ ಗಗನ್​ ಆಕೆಗೆ ಚಾಕು ಇರಿದಿದ್ದ ಎಂದು ಹೇಳಲಾಗಿತ್ತು. […]

ಬದುಕಿದ್ದರೆ ಅವಳು ತನ್ನನ್ನೇ ಸಾಯ್ಸಿಬಿಡ್ತಾಳೆ ಅಂತಾ.. ಪ್ರೇಯಸಿ​ಗೆ ಚಾಕು ಇರಿದ ಲವರ್​ ಬಾಯ್!
KUSHAL V
| Edited By: |

Updated on: Nov 23, 2020 | 3:04 PM

Share

ಮೈಸೂರು: ನಗರದಲ್ಲಿ ಯುವತಿಗೆ ಚಾಕು ಇರಿತ ಪ್ರಕರಣಕ್ಕೆ ರೋಚಕ ಟ್ವಿಸ್ಟ್​ ಸಿಕ್ಕಿದೆ. ಯುವತಿ ಅಶ್ವಿನಿಯೇ ಆರೋಪಿ ಗಗನ್​ಗೆ ಕೊಲೆ ಬೆದರಿಕೆ ಹಾಕಿದ್ದಳು ಎಂದು ಪೊಲೀಸ್​ ತನಿಖೆ ವೇಳೆ ಬೆಳಕಿಗೆ ಬಂದಿದೆ.

ಏನಿದು ಪ್ರಕರಣ? ನವೆಂಬರ್ 15ರಂದು ಪ್ರೇಮ‌ ವೈಫಲ್ಯದ ಹಿನ್ನೆಲೆಯಲ್ಲಿ ಗಗನ್ ಎಂಬಾತ ತನ್ನ ಪ್ರೇಯಸಿ ಅಶ್ವಿನಿಗೆ ಚಾಕು ಇರಿದಿದ್ದ. ಇಬ್ಬರೂ ಸುಮಾರು 5 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದೆ. ಆದರೆ, ಅಶ್ವಿನಿ ಮದುವೆಗೆ ನಿರಾಕರಿಸಿದ್ದಕ್ಕೆ ಸಿಟ್ಟಿಗೆದ್ದ ಗಗನ್​ ಆಕೆಗೆ ಚಾಕು ಇರಿದಿದ್ದ ಎಂದು ಹೇಳಲಾಗಿತ್ತು.

ಆದರೆ ಇದೀಗ, ಇರಿತಕ್ಕೆ ಒಳಗಾದ ಯುವತಿಯೇ ಲವರ್​ ಬಾಯ್​ ಕೊಲೆ ಬೆದರಿಕೆ ಹಾಕಿದ್ದಳು ಎಂದು ತನಿಖೆ ವೇಳೆ ಬಹಿರಂಗವಾಗಿದೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಅಶ್ವಿನಿಯನ್ನು ಕಂಡ ಗಗನ್​ಗೆ ಭೀತಿ ಶುರುವಾಯ್ತಂತೆ. ಇವಳು ಬದುಕಿದ್ದರೆ ತನ್ನನ್ನು ಸಾಯಿಸುತ್ತಾಳೆಂಬ ಭಯ ಹುಟ್ಟಿಕೊಂಡಿತ್ತಂತೆ. ಹೀಗಾಗಿ, ಯುವತಿಗೆ ಚಾಕು ಇರಿದಿರುವ ಬಗ್ಗೆ ಮಾಹಿತಿ ಕೊಟ್ಟಿದ್ದಾನೆ.

ಸದ್ಯ, ಅಶ್ವಿನಿ ಆಸ್ಪತ್ರೆಯಲ್ಲಿದ್ದರೆ ಗಗನ್​ ಜೈಲುಪಾಲು. ಈ ನಡುವೆ,  ಲವ್​  ಕಂ ಚಾಕು ಇರಿತ ಕಹಾನಿಯ ತನಿಖೆಯನ್ನು ಲಕ್ಷ್ಮೀಪುರಂ ಪೊಲೀಸರು ಮುಂದುವರಿಸಿದ್ದಾರೆ.

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್