AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದುಕಿದ್ದರೆ ಅವಳು ತನ್ನನ್ನೇ ಸಾಯ್ಸಿಬಿಡ್ತಾಳೆ ಅಂತಾ.. ಪ್ರೇಯಸಿ​ಗೆ ಚಾಕು ಇರಿದ ಲವರ್​ ಬಾಯ್!

ಮೈಸೂರು: ನಗರದಲ್ಲಿ ಯುವತಿಗೆ ಚಾಕು ಇರಿತ ಪ್ರಕರಣಕ್ಕೆ ರೋಚಕ ಟ್ವಿಸ್ಟ್​ ಸಿಕ್ಕಿದೆ. ಯುವತಿ ಅಶ್ವಿನಿಯೇ ಆರೋಪಿ ಗಗನ್​ಗೆ ಕೊಲೆ ಬೆದರಿಕೆ ಹಾಕಿದ್ದಳು ಎಂದು ಪೊಲೀಸ್​ ತನಿಖೆ ವೇಳೆ ಬೆಳಕಿಗೆ ಬಂದಿದೆ. ಏನಿದು ಪ್ರಕರಣ? ನವೆಂಬರ್ 15ರಂದು ಪ್ರೇಮ‌ ವೈಫಲ್ಯದ ಹಿನ್ನೆಲೆಯಲ್ಲಿ ಗಗನ್ ಎಂಬಾತ ತನ್ನ ಪ್ರೇಯಸಿ ಅಶ್ವಿನಿಗೆ ಚಾಕು ಇರಿದಿದ್ದ. ಇಬ್ಬರೂ ಸುಮಾರು 5 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದೆ. ಆದರೆ, ಅಶ್ವಿನಿ ಮದುವೆಗೆ ನಿರಾಕರಿಸಿದ್ದಕ್ಕೆ ಸಿಟ್ಟಿಗೆದ್ದ ಗಗನ್​ ಆಕೆಗೆ ಚಾಕು ಇರಿದಿದ್ದ ಎಂದು ಹೇಳಲಾಗಿತ್ತು. […]

ಬದುಕಿದ್ದರೆ ಅವಳು ತನ್ನನ್ನೇ ಸಾಯ್ಸಿಬಿಡ್ತಾಳೆ ಅಂತಾ.. ಪ್ರೇಯಸಿ​ಗೆ ಚಾಕು ಇರಿದ ಲವರ್​ ಬಾಯ್!
KUSHAL V
| Edited By: |

Updated on: Nov 23, 2020 | 3:04 PM

Share

ಮೈಸೂರು: ನಗರದಲ್ಲಿ ಯುವತಿಗೆ ಚಾಕು ಇರಿತ ಪ್ರಕರಣಕ್ಕೆ ರೋಚಕ ಟ್ವಿಸ್ಟ್​ ಸಿಕ್ಕಿದೆ. ಯುವತಿ ಅಶ್ವಿನಿಯೇ ಆರೋಪಿ ಗಗನ್​ಗೆ ಕೊಲೆ ಬೆದರಿಕೆ ಹಾಕಿದ್ದಳು ಎಂದು ಪೊಲೀಸ್​ ತನಿಖೆ ವೇಳೆ ಬೆಳಕಿಗೆ ಬಂದಿದೆ.

ಏನಿದು ಪ್ರಕರಣ? ನವೆಂಬರ್ 15ರಂದು ಪ್ರೇಮ‌ ವೈಫಲ್ಯದ ಹಿನ್ನೆಲೆಯಲ್ಲಿ ಗಗನ್ ಎಂಬಾತ ತನ್ನ ಪ್ರೇಯಸಿ ಅಶ್ವಿನಿಗೆ ಚಾಕು ಇರಿದಿದ್ದ. ಇಬ್ಬರೂ ಸುಮಾರು 5 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದೆ. ಆದರೆ, ಅಶ್ವಿನಿ ಮದುವೆಗೆ ನಿರಾಕರಿಸಿದ್ದಕ್ಕೆ ಸಿಟ್ಟಿಗೆದ್ದ ಗಗನ್​ ಆಕೆಗೆ ಚಾಕು ಇರಿದಿದ್ದ ಎಂದು ಹೇಳಲಾಗಿತ್ತು.

ಆದರೆ ಇದೀಗ, ಇರಿತಕ್ಕೆ ಒಳಗಾದ ಯುವತಿಯೇ ಲವರ್​ ಬಾಯ್​ ಕೊಲೆ ಬೆದರಿಕೆ ಹಾಕಿದ್ದಳು ಎಂದು ತನಿಖೆ ವೇಳೆ ಬಹಿರಂಗವಾಗಿದೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಅಶ್ವಿನಿಯನ್ನು ಕಂಡ ಗಗನ್​ಗೆ ಭೀತಿ ಶುರುವಾಯ್ತಂತೆ. ಇವಳು ಬದುಕಿದ್ದರೆ ತನ್ನನ್ನು ಸಾಯಿಸುತ್ತಾಳೆಂಬ ಭಯ ಹುಟ್ಟಿಕೊಂಡಿತ್ತಂತೆ. ಹೀಗಾಗಿ, ಯುವತಿಗೆ ಚಾಕು ಇರಿದಿರುವ ಬಗ್ಗೆ ಮಾಹಿತಿ ಕೊಟ್ಟಿದ್ದಾನೆ.

ಸದ್ಯ, ಅಶ್ವಿನಿ ಆಸ್ಪತ್ರೆಯಲ್ಲಿದ್ದರೆ ಗಗನ್​ ಜೈಲುಪಾಲು. ಈ ನಡುವೆ,  ಲವ್​  ಕಂ ಚಾಕು ಇರಿತ ಕಹಾನಿಯ ತನಿಖೆಯನ್ನು ಲಕ್ಷ್ಮೀಪುರಂ ಪೊಲೀಸರು ಮುಂದುವರಿಸಿದ್ದಾರೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್