AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದುಕಿದ್ದರೆ ಅವಳು ತನ್ನನ್ನೇ ಸಾಯ್ಸಿಬಿಡ್ತಾಳೆ ಅಂತಾ.. ಪ್ರೇಯಸಿ​ಗೆ ಚಾಕು ಇರಿದ ಲವರ್​ ಬಾಯ್!

ಮೈಸೂರು: ನಗರದಲ್ಲಿ ಯುವತಿಗೆ ಚಾಕು ಇರಿತ ಪ್ರಕರಣಕ್ಕೆ ರೋಚಕ ಟ್ವಿಸ್ಟ್​ ಸಿಕ್ಕಿದೆ. ಯುವತಿ ಅಶ್ವಿನಿಯೇ ಆರೋಪಿ ಗಗನ್​ಗೆ ಕೊಲೆ ಬೆದರಿಕೆ ಹಾಕಿದ್ದಳು ಎಂದು ಪೊಲೀಸ್​ ತನಿಖೆ ವೇಳೆ ಬೆಳಕಿಗೆ ಬಂದಿದೆ. ಏನಿದು ಪ್ರಕರಣ? ನವೆಂಬರ್ 15ರಂದು ಪ್ರೇಮ‌ ವೈಫಲ್ಯದ ಹಿನ್ನೆಲೆಯಲ್ಲಿ ಗಗನ್ ಎಂಬಾತ ತನ್ನ ಪ್ರೇಯಸಿ ಅಶ್ವಿನಿಗೆ ಚಾಕು ಇರಿದಿದ್ದ. ಇಬ್ಬರೂ ಸುಮಾರು 5 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದೆ. ಆದರೆ, ಅಶ್ವಿನಿ ಮದುವೆಗೆ ನಿರಾಕರಿಸಿದ್ದಕ್ಕೆ ಸಿಟ್ಟಿಗೆದ್ದ ಗಗನ್​ ಆಕೆಗೆ ಚಾಕು ಇರಿದಿದ್ದ ಎಂದು ಹೇಳಲಾಗಿತ್ತು. […]

ಬದುಕಿದ್ದರೆ ಅವಳು ತನ್ನನ್ನೇ ಸಾಯ್ಸಿಬಿಡ್ತಾಳೆ ಅಂತಾ.. ಪ್ರೇಯಸಿ​ಗೆ ಚಾಕು ಇರಿದ ಲವರ್​ ಬಾಯ್!
KUSHAL V
| Edited By: |

Updated on: Nov 23, 2020 | 3:04 PM

Share

ಮೈಸೂರು: ನಗರದಲ್ಲಿ ಯುವತಿಗೆ ಚಾಕು ಇರಿತ ಪ್ರಕರಣಕ್ಕೆ ರೋಚಕ ಟ್ವಿಸ್ಟ್​ ಸಿಕ್ಕಿದೆ. ಯುವತಿ ಅಶ್ವಿನಿಯೇ ಆರೋಪಿ ಗಗನ್​ಗೆ ಕೊಲೆ ಬೆದರಿಕೆ ಹಾಕಿದ್ದಳು ಎಂದು ಪೊಲೀಸ್​ ತನಿಖೆ ವೇಳೆ ಬೆಳಕಿಗೆ ಬಂದಿದೆ.

ಏನಿದು ಪ್ರಕರಣ? ನವೆಂಬರ್ 15ರಂದು ಪ್ರೇಮ‌ ವೈಫಲ್ಯದ ಹಿನ್ನೆಲೆಯಲ್ಲಿ ಗಗನ್ ಎಂಬಾತ ತನ್ನ ಪ್ರೇಯಸಿ ಅಶ್ವಿನಿಗೆ ಚಾಕು ಇರಿದಿದ್ದ. ಇಬ್ಬರೂ ಸುಮಾರು 5 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದೆ. ಆದರೆ, ಅಶ್ವಿನಿ ಮದುವೆಗೆ ನಿರಾಕರಿಸಿದ್ದಕ್ಕೆ ಸಿಟ್ಟಿಗೆದ್ದ ಗಗನ್​ ಆಕೆಗೆ ಚಾಕು ಇರಿದಿದ್ದ ಎಂದು ಹೇಳಲಾಗಿತ್ತು.

ಆದರೆ ಇದೀಗ, ಇರಿತಕ್ಕೆ ಒಳಗಾದ ಯುವತಿಯೇ ಲವರ್​ ಬಾಯ್​ ಕೊಲೆ ಬೆದರಿಕೆ ಹಾಕಿದ್ದಳು ಎಂದು ತನಿಖೆ ವೇಳೆ ಬಹಿರಂಗವಾಗಿದೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಅಶ್ವಿನಿಯನ್ನು ಕಂಡ ಗಗನ್​ಗೆ ಭೀತಿ ಶುರುವಾಯ್ತಂತೆ. ಇವಳು ಬದುಕಿದ್ದರೆ ತನ್ನನ್ನು ಸಾಯಿಸುತ್ತಾಳೆಂಬ ಭಯ ಹುಟ್ಟಿಕೊಂಡಿತ್ತಂತೆ. ಹೀಗಾಗಿ, ಯುವತಿಗೆ ಚಾಕು ಇರಿದಿರುವ ಬಗ್ಗೆ ಮಾಹಿತಿ ಕೊಟ್ಟಿದ್ದಾನೆ.

ಸದ್ಯ, ಅಶ್ವಿನಿ ಆಸ್ಪತ್ರೆಯಲ್ಲಿದ್ದರೆ ಗಗನ್​ ಜೈಲುಪಾಲು. ಈ ನಡುವೆ,  ಲವ್​  ಕಂ ಚಾಕು ಇರಿತ ಕಹಾನಿಯ ತನಿಖೆಯನ್ನು ಲಕ್ಷ್ಮೀಪುರಂ ಪೊಲೀಸರು ಮುಂದುವರಿಸಿದ್ದಾರೆ.

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್