AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದುಕಿದ್ದರೆ ಅವಳು ತನ್ನನ್ನೇ ಸಾಯ್ಸಿಬಿಡ್ತಾಳೆ ಅಂತಾ.. ಪ್ರೇಯಸಿ​ಗೆ ಚಾಕು ಇರಿದ ಲವರ್​ ಬಾಯ್!

ಮೈಸೂರು: ನಗರದಲ್ಲಿ ಯುವತಿಗೆ ಚಾಕು ಇರಿತ ಪ್ರಕರಣಕ್ಕೆ ರೋಚಕ ಟ್ವಿಸ್ಟ್​ ಸಿಕ್ಕಿದೆ. ಯುವತಿ ಅಶ್ವಿನಿಯೇ ಆರೋಪಿ ಗಗನ್​ಗೆ ಕೊಲೆ ಬೆದರಿಕೆ ಹಾಕಿದ್ದಳು ಎಂದು ಪೊಲೀಸ್​ ತನಿಖೆ ವೇಳೆ ಬೆಳಕಿಗೆ ಬಂದಿದೆ. ಏನಿದು ಪ್ರಕರಣ? ನವೆಂಬರ್ 15ರಂದು ಪ್ರೇಮ‌ ವೈಫಲ್ಯದ ಹಿನ್ನೆಲೆಯಲ್ಲಿ ಗಗನ್ ಎಂಬಾತ ತನ್ನ ಪ್ರೇಯಸಿ ಅಶ್ವಿನಿಗೆ ಚಾಕು ಇರಿದಿದ್ದ. ಇಬ್ಬರೂ ಸುಮಾರು 5 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದೆ. ಆದರೆ, ಅಶ್ವಿನಿ ಮದುವೆಗೆ ನಿರಾಕರಿಸಿದ್ದಕ್ಕೆ ಸಿಟ್ಟಿಗೆದ್ದ ಗಗನ್​ ಆಕೆಗೆ ಚಾಕು ಇರಿದಿದ್ದ ಎಂದು ಹೇಳಲಾಗಿತ್ತು. […]

ಬದುಕಿದ್ದರೆ ಅವಳು ತನ್ನನ್ನೇ ಸಾಯ್ಸಿಬಿಡ್ತಾಳೆ ಅಂತಾ.. ಪ್ರೇಯಸಿ​ಗೆ ಚಾಕು ಇರಿದ ಲವರ್​ ಬಾಯ್!
KUSHAL V
| Edited By: |

Updated on: Nov 23, 2020 | 3:04 PM

Share

ಮೈಸೂರು: ನಗರದಲ್ಲಿ ಯುವತಿಗೆ ಚಾಕು ಇರಿತ ಪ್ರಕರಣಕ್ಕೆ ರೋಚಕ ಟ್ವಿಸ್ಟ್​ ಸಿಕ್ಕಿದೆ. ಯುವತಿ ಅಶ್ವಿನಿಯೇ ಆರೋಪಿ ಗಗನ್​ಗೆ ಕೊಲೆ ಬೆದರಿಕೆ ಹಾಕಿದ್ದಳು ಎಂದು ಪೊಲೀಸ್​ ತನಿಖೆ ವೇಳೆ ಬೆಳಕಿಗೆ ಬಂದಿದೆ.

ಏನಿದು ಪ್ರಕರಣ? ನವೆಂಬರ್ 15ರಂದು ಪ್ರೇಮ‌ ವೈಫಲ್ಯದ ಹಿನ್ನೆಲೆಯಲ್ಲಿ ಗಗನ್ ಎಂಬಾತ ತನ್ನ ಪ್ರೇಯಸಿ ಅಶ್ವಿನಿಗೆ ಚಾಕು ಇರಿದಿದ್ದ. ಇಬ್ಬರೂ ಸುಮಾರು 5 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದೆ. ಆದರೆ, ಅಶ್ವಿನಿ ಮದುವೆಗೆ ನಿರಾಕರಿಸಿದ್ದಕ್ಕೆ ಸಿಟ್ಟಿಗೆದ್ದ ಗಗನ್​ ಆಕೆಗೆ ಚಾಕು ಇರಿದಿದ್ದ ಎಂದು ಹೇಳಲಾಗಿತ್ತು.

ಆದರೆ ಇದೀಗ, ಇರಿತಕ್ಕೆ ಒಳಗಾದ ಯುವತಿಯೇ ಲವರ್​ ಬಾಯ್​ ಕೊಲೆ ಬೆದರಿಕೆ ಹಾಕಿದ್ದಳು ಎಂದು ತನಿಖೆ ವೇಳೆ ಬಹಿರಂಗವಾಗಿದೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಅಶ್ವಿನಿಯನ್ನು ಕಂಡ ಗಗನ್​ಗೆ ಭೀತಿ ಶುರುವಾಯ್ತಂತೆ. ಇವಳು ಬದುಕಿದ್ದರೆ ತನ್ನನ್ನು ಸಾಯಿಸುತ್ತಾಳೆಂಬ ಭಯ ಹುಟ್ಟಿಕೊಂಡಿತ್ತಂತೆ. ಹೀಗಾಗಿ, ಯುವತಿಗೆ ಚಾಕು ಇರಿದಿರುವ ಬಗ್ಗೆ ಮಾಹಿತಿ ಕೊಟ್ಟಿದ್ದಾನೆ.

ಸದ್ಯ, ಅಶ್ವಿನಿ ಆಸ್ಪತ್ರೆಯಲ್ಲಿದ್ದರೆ ಗಗನ್​ ಜೈಲುಪಾಲು. ಈ ನಡುವೆ,  ಲವ್​  ಕಂ ಚಾಕು ಇರಿತ ಕಹಾನಿಯ ತನಿಖೆಯನ್ನು ಲಕ್ಷ್ಮೀಪುರಂ ಪೊಲೀಸರು ಮುಂದುವರಿಸಿದ್ದಾರೆ.

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ