AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ: ಅರಿವು ಮೂಡಿಸಲು ದಲಿತರು ಕುಡಿದ ಚಹಾ ಗ್ಲಾಸ್ ತೊಳೆದ ತಹಶೀಲ್ದಾರ್

ಗ್ರಾಮದಲ್ಲಿ ದಲಿತರಿಗೆ ಚಹಾ ಅಂಗಡಿಗೆ ಹೋಗುವುದು ಹಾಗೂ ಕ್ಷೌರ ಮಾಡುವುದನ್ನು ನಿಷೇಧ ಮಾಡಿರುವ ಆರೋಪ ಕೇಳಿಬಂದಿತ್ತು. ಅಲ್ಲದೆ ದಲಿತರ ಮನೆಯಲ್ಲಿ ಯಾರಾದರೂ ಸಾವನ್ನಪ್ಪಿದರೆ ಚಹಾ ಅಂಗಡಿ ಬಂದ್ ಮಾಡಲಾಗುತ್ತಿತ್ತು.

ಗದಗದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ: ಅರಿವು ಮೂಡಿಸಲು ದಲಿತರು ಕುಡಿದ ಚಹಾ ಗ್ಲಾಸ್ ತೊಳೆದ ತಹಶೀಲ್ದಾರ್
ಮುಂಡರಗಿ ತಾಲೂಕಿನ ತಹಶೀಲ್ದಾರ್ ಆಶಪ್ಪ ಪೂಜಾರ
ಪೃಥ್ವಿಶಂಕರ
|

Updated on: Mar 05, 2021 | 11:23 AM

Share

ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಹಾರೋಗೇರಿ ಗ್ರಾಮದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದ್ದು, ಅಸ್ಪೃಶ್ಯತೆ ನಿವಾರಣೆಗೆ ಮುಂದಾದ ತಹಶೀಲ್ದಾರ್ ಆಶಪ್ಪ ಪೂಜಾರ ಅವರು ದಲಿತರು ಕುಡಿದ ಚಹಾದ ಗ್ಲಾಸ್ ತೊಳೆದು ಸಾಮಾಜಿಕ ಅರಿವು ಮೂಡಿಸಿದ್ದಾರೆ.

ಗ್ರಾಮದಲ್ಲಿ ದಲಿತರಿಗೆ ಚಹಾ ಅಂಗಡಿಗೆ ಹೋಗುವುದು ಹಾಗೂ ಕ್ಷೌರ ಮಾಡುವುದನ್ನು ನಿಷೇಧ ಮಾಡಿರುವ ಆರೋಪ ಕೇಳಿಬಂದಿತ್ತು. ಅಲ್ಲದೆ ದಲಿತರ ಮನೆಯಲ್ಲಿ ಯಾರಾದರೂ ಸಾವನ್ನಪ್ಪಿದರೆ ಚಹಾ ಅಂಗಡಿ ಬಂದ್ ಮಾಡಲಾಗುತ್ತಿತ್ತು. ಹೀಗಾಗಿ ಗ್ರಾಮದಲ್ಲಿ ಅಸ್ಪೃಶ್ಯತೆ ನಿವಾರಣೆಗಾಗಿ ಜಾಗೃತಿ ಸಭೆ ನಡೆಸಿದ್ದ ತಹಶೀಲ್ದಾರ್, ದಲಿತರು ಹಾಗೂ ಗ್ರಾಮದ ಹಿರಿಯರೊಂದಿಗೆ ಚಹಾದ ಅಂಗಡಿಗೆ ಹೋಗಿ ದಲಿತರು ಕುಡಿದ ಚಹಾದ ಕಪ್ಪು ತೊಳೆದು ಜಾಗೃತಿ ಮೂಡಿಸಿದ್ದಾರೆ. ಮಾರ್ಚ್ 2 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಇದನ್ನೂ ಓದಿ:ದೇವಸ್ಥಾನದ ಕಟ್ಟೆ ಮೇಲೆ ಕೂತಿದ್ದಕ್ಕೆ ದಲಿತ ಯುವಕನ ಹತ್ಯೆ?

ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ