AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳತ್ತ ಕೈಬೀಸುತ್ತಾ, ಸುಧಾಕರ್​ಗೆ ಮತ ಹಾಕಿ ಎಂದ ಬ್ರಹ್ಮಾನಂದಂ!

ಚಿಕ್ಕಬಳ್ಳಾಪುರ: ವಿಧಾನಸಭಾ ಕ್ಷೇತ್ರದ ಬೈಎಲೆಕ್ಷನ್ ರಂಗೇರುತ್ತಿದೆ. ಅದರಲ್ಲೂ ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ಪರ ಪ್ರಚಾರಕ್ಕೆ ಸಿನಿ ಕಲಾವಿದರ ದಂಡೇ ಆಗಮಿಸಿದೆ. ಇದುವರೆಗೂ ಸ್ಥಳೀಯವಾಗಿ ಖ್ಯಾತ ನಟಿ ಹರಿಪ್ರಿಯಾ ಸೇರಿದಂತೆ ಅನೇಕ ಕಿರುತೆರೆ ಮತ್ತು ಸ್ಯಾಂಡಲ್​​ವುಡ್​ ನಟ-ನಟಿಯರು ಕ್ಷೇತ್ರದಲ್ಲಿ ಡಾ. ಸುಧಾಕರ್​ಗೆ ಮತ ಯಾಚಿಸುತ್ತಾ ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿದ್ದರು. ಇದೀಗ ತೆಲುಗು ನಟ, ಡಾ. ಬ್ರಹ್ಮಾನಂದಂ ಅವರು ಪ್ರಚಾರ ಅಖಾಡಕ್ಕೆ ಎಂಟ್ರಿಕೊಟ್ಟಿದ್ದಾರೆ. ಇಂದು ಬೆಳಗ್ಗೆ ಅವರು ಚಿಕ್ಕಬಳ್ಳಾಫುರ ತಾಲೂಕಿನ ಪೆರೇಸಂದ್ರಕ್ಕೆ ಆಗಮಿಸಿ, ಅಭಿಮಾನಿಗಳತ್ತ ಕೈಬೀಸಿದರು. ಪೆರೇಸಂದ್ರ ಚಿಕ್ಕಪೈಲಗುರ್ಕಿ […]

ಅಭಿಮಾನಿಗಳತ್ತ ಕೈಬೀಸುತ್ತಾ,  ಸುಧಾಕರ್​ಗೆ ಮತ ಹಾಕಿ ಎಂದ ಬ್ರಹ್ಮಾನಂದಂ!
ಸಾಧು ಶ್ರೀನಾಥ್​
|

Updated on:Nov 30, 2019 | 11:28 AM

Share

ಚಿಕ್ಕಬಳ್ಳಾಪುರ: ವಿಧಾನಸಭಾ ಕ್ಷೇತ್ರದ ಬೈಎಲೆಕ್ಷನ್ ರಂಗೇರುತ್ತಿದೆ. ಅದರಲ್ಲೂ ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ಪರ ಪ್ರಚಾರಕ್ಕೆ ಸಿನಿ ಕಲಾವಿದರ ದಂಡೇ ಆಗಮಿಸಿದೆ. ಇದುವರೆಗೂ ಸ್ಥಳೀಯವಾಗಿ ಖ್ಯಾತ ನಟಿ ಹರಿಪ್ರಿಯಾ ಸೇರಿದಂತೆ ಅನೇಕ ಕಿರುತೆರೆ ಮತ್ತು ಸ್ಯಾಂಡಲ್​​ವುಡ್​ ನಟ-ನಟಿಯರು ಕ್ಷೇತ್ರದಲ್ಲಿ ಡಾ. ಸುಧಾಕರ್​ಗೆ ಮತ ಯಾಚಿಸುತ್ತಾ ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿದ್ದರು.

ಇದೀಗ ತೆಲುಗು ನಟ, ಡಾ. ಬ್ರಹ್ಮಾನಂದಂ ಅವರು ಪ್ರಚಾರ ಅಖಾಡಕ್ಕೆ ಎಂಟ್ರಿಕೊಟ್ಟಿದ್ದಾರೆ. ಇಂದು ಬೆಳಗ್ಗೆ ಅವರು ಚಿಕ್ಕಬಳ್ಳಾಫುರ ತಾಲೂಕಿನ ಪೆರೇಸಂದ್ರಕ್ಕೆ ಆಗಮಿಸಿ, ಅಭಿಮಾನಿಗಳತ್ತ ಕೈಬೀಸಿದರು. ಪೆರೇಸಂದ್ರ ಚಿಕ್ಕಪೈಲಗುರ್ಕಿ ಮಂಡಿಕಲ್ ಗ್ರಾಮದಲ್ಲಿ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದರು. ಈ ವೇಳೆ ಬ್ರಹ್ಮಿ ಅಭಿಮಾನಿಗಳು ಬಹ್ಮಾನಂದಪಟ್ಟರು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಹಿರಿಯ ನಟ ಬ್ರಹ್ಮಾನಂದಂ ಆರೋಗ್ಯದಲ್ಲಿ ಈಗ ಚೇತರಿಕೆ ಕಂಡಿದ್ದು, ಲವಲವಿಕೆಯಿಂದ ಇಂದು ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು.

Published On - 11:26 am, Sat, 30 November 19

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!