AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳತ್ತ ಕೈಬೀಸುತ್ತಾ, ಸುಧಾಕರ್​ಗೆ ಮತ ಹಾಕಿ ಎಂದ ಬ್ರಹ್ಮಾನಂದಂ!

ಚಿಕ್ಕಬಳ್ಳಾಪುರ: ವಿಧಾನಸಭಾ ಕ್ಷೇತ್ರದ ಬೈಎಲೆಕ್ಷನ್ ರಂಗೇರುತ್ತಿದೆ. ಅದರಲ್ಲೂ ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ಪರ ಪ್ರಚಾರಕ್ಕೆ ಸಿನಿ ಕಲಾವಿದರ ದಂಡೇ ಆಗಮಿಸಿದೆ. ಇದುವರೆಗೂ ಸ್ಥಳೀಯವಾಗಿ ಖ್ಯಾತ ನಟಿ ಹರಿಪ್ರಿಯಾ ಸೇರಿದಂತೆ ಅನೇಕ ಕಿರುತೆರೆ ಮತ್ತು ಸ್ಯಾಂಡಲ್​​ವುಡ್​ ನಟ-ನಟಿಯರು ಕ್ಷೇತ್ರದಲ್ಲಿ ಡಾ. ಸುಧಾಕರ್​ಗೆ ಮತ ಯಾಚಿಸುತ್ತಾ ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿದ್ದರು. ಇದೀಗ ತೆಲುಗು ನಟ, ಡಾ. ಬ್ರಹ್ಮಾನಂದಂ ಅವರು ಪ್ರಚಾರ ಅಖಾಡಕ್ಕೆ ಎಂಟ್ರಿಕೊಟ್ಟಿದ್ದಾರೆ. ಇಂದು ಬೆಳಗ್ಗೆ ಅವರು ಚಿಕ್ಕಬಳ್ಳಾಫುರ ತಾಲೂಕಿನ ಪೆರೇಸಂದ್ರಕ್ಕೆ ಆಗಮಿಸಿ, ಅಭಿಮಾನಿಗಳತ್ತ ಕೈಬೀಸಿದರು. ಪೆರೇಸಂದ್ರ ಚಿಕ್ಕಪೈಲಗುರ್ಕಿ […]

ಅಭಿಮಾನಿಗಳತ್ತ ಕೈಬೀಸುತ್ತಾ,  ಸುಧಾಕರ್​ಗೆ ಮತ ಹಾಕಿ ಎಂದ ಬ್ರಹ್ಮಾನಂದಂ!
ಸಾಧು ಶ್ರೀನಾಥ್​
|

Updated on:Nov 30, 2019 | 11:28 AM

Share

ಚಿಕ್ಕಬಳ್ಳಾಪುರ: ವಿಧಾನಸಭಾ ಕ್ಷೇತ್ರದ ಬೈಎಲೆಕ್ಷನ್ ರಂಗೇರುತ್ತಿದೆ. ಅದರಲ್ಲೂ ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ಪರ ಪ್ರಚಾರಕ್ಕೆ ಸಿನಿ ಕಲಾವಿದರ ದಂಡೇ ಆಗಮಿಸಿದೆ. ಇದುವರೆಗೂ ಸ್ಥಳೀಯವಾಗಿ ಖ್ಯಾತ ನಟಿ ಹರಿಪ್ರಿಯಾ ಸೇರಿದಂತೆ ಅನೇಕ ಕಿರುತೆರೆ ಮತ್ತು ಸ್ಯಾಂಡಲ್​​ವುಡ್​ ನಟ-ನಟಿಯರು ಕ್ಷೇತ್ರದಲ್ಲಿ ಡಾ. ಸುಧಾಕರ್​ಗೆ ಮತ ಯಾಚಿಸುತ್ತಾ ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿದ್ದರು.

ಇದೀಗ ತೆಲುಗು ನಟ, ಡಾ. ಬ್ರಹ್ಮಾನಂದಂ ಅವರು ಪ್ರಚಾರ ಅಖಾಡಕ್ಕೆ ಎಂಟ್ರಿಕೊಟ್ಟಿದ್ದಾರೆ. ಇಂದು ಬೆಳಗ್ಗೆ ಅವರು ಚಿಕ್ಕಬಳ್ಳಾಫುರ ತಾಲೂಕಿನ ಪೆರೇಸಂದ್ರಕ್ಕೆ ಆಗಮಿಸಿ, ಅಭಿಮಾನಿಗಳತ್ತ ಕೈಬೀಸಿದರು. ಪೆರೇಸಂದ್ರ ಚಿಕ್ಕಪೈಲಗುರ್ಕಿ ಮಂಡಿಕಲ್ ಗ್ರಾಮದಲ್ಲಿ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದರು. ಈ ವೇಳೆ ಬ್ರಹ್ಮಿ ಅಭಿಮಾನಿಗಳು ಬಹ್ಮಾನಂದಪಟ್ಟರು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಹಿರಿಯ ನಟ ಬ್ರಹ್ಮಾನಂದಂ ಆರೋಗ್ಯದಲ್ಲಿ ಈಗ ಚೇತರಿಕೆ ಕಂಡಿದ್ದು, ಲವಲವಿಕೆಯಿಂದ ಇಂದು ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು.

Published On - 11:26 am, Sat, 30 November 19

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು