AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳತ್ತ ಕೈಬೀಸುತ್ತಾ, ಸುಧಾಕರ್​ಗೆ ಮತ ಹಾಕಿ ಎಂದ ಬ್ರಹ್ಮಾನಂದಂ!

ಚಿಕ್ಕಬಳ್ಳಾಪುರ: ವಿಧಾನಸಭಾ ಕ್ಷೇತ್ರದ ಬೈಎಲೆಕ್ಷನ್ ರಂಗೇರುತ್ತಿದೆ. ಅದರಲ್ಲೂ ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ಪರ ಪ್ರಚಾರಕ್ಕೆ ಸಿನಿ ಕಲಾವಿದರ ದಂಡೇ ಆಗಮಿಸಿದೆ. ಇದುವರೆಗೂ ಸ್ಥಳೀಯವಾಗಿ ಖ್ಯಾತ ನಟಿ ಹರಿಪ್ರಿಯಾ ಸೇರಿದಂತೆ ಅನೇಕ ಕಿರುತೆರೆ ಮತ್ತು ಸ್ಯಾಂಡಲ್​​ವುಡ್​ ನಟ-ನಟಿಯರು ಕ್ಷೇತ್ರದಲ್ಲಿ ಡಾ. ಸುಧಾಕರ್​ಗೆ ಮತ ಯಾಚಿಸುತ್ತಾ ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿದ್ದರು. ಇದೀಗ ತೆಲುಗು ನಟ, ಡಾ. ಬ್ರಹ್ಮಾನಂದಂ ಅವರು ಪ್ರಚಾರ ಅಖಾಡಕ್ಕೆ ಎಂಟ್ರಿಕೊಟ್ಟಿದ್ದಾರೆ. ಇಂದು ಬೆಳಗ್ಗೆ ಅವರು ಚಿಕ್ಕಬಳ್ಳಾಫುರ ತಾಲೂಕಿನ ಪೆರೇಸಂದ್ರಕ್ಕೆ ಆಗಮಿಸಿ, ಅಭಿಮಾನಿಗಳತ್ತ ಕೈಬೀಸಿದರು. ಪೆರೇಸಂದ್ರ ಚಿಕ್ಕಪೈಲಗುರ್ಕಿ […]

ಅಭಿಮಾನಿಗಳತ್ತ ಕೈಬೀಸುತ್ತಾ,  ಸುಧಾಕರ್​ಗೆ ಮತ ಹಾಕಿ ಎಂದ ಬ್ರಹ್ಮಾನಂದಂ!
ಸಾಧು ಶ್ರೀನಾಥ್​
|

Updated on:Nov 30, 2019 | 11:28 AM

Share

ಚಿಕ್ಕಬಳ್ಳಾಪುರ: ವಿಧಾನಸಭಾ ಕ್ಷೇತ್ರದ ಬೈಎಲೆಕ್ಷನ್ ರಂಗೇರುತ್ತಿದೆ. ಅದರಲ್ಲೂ ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ಪರ ಪ್ರಚಾರಕ್ಕೆ ಸಿನಿ ಕಲಾವಿದರ ದಂಡೇ ಆಗಮಿಸಿದೆ. ಇದುವರೆಗೂ ಸ್ಥಳೀಯವಾಗಿ ಖ್ಯಾತ ನಟಿ ಹರಿಪ್ರಿಯಾ ಸೇರಿದಂತೆ ಅನೇಕ ಕಿರುತೆರೆ ಮತ್ತು ಸ್ಯಾಂಡಲ್​​ವುಡ್​ ನಟ-ನಟಿಯರು ಕ್ಷೇತ್ರದಲ್ಲಿ ಡಾ. ಸುಧಾಕರ್​ಗೆ ಮತ ಯಾಚಿಸುತ್ತಾ ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿದ್ದರು.

ಇದೀಗ ತೆಲುಗು ನಟ, ಡಾ. ಬ್ರಹ್ಮಾನಂದಂ ಅವರು ಪ್ರಚಾರ ಅಖಾಡಕ್ಕೆ ಎಂಟ್ರಿಕೊಟ್ಟಿದ್ದಾರೆ. ಇಂದು ಬೆಳಗ್ಗೆ ಅವರು ಚಿಕ್ಕಬಳ್ಳಾಫುರ ತಾಲೂಕಿನ ಪೆರೇಸಂದ್ರಕ್ಕೆ ಆಗಮಿಸಿ, ಅಭಿಮಾನಿಗಳತ್ತ ಕೈಬೀಸಿದರು. ಪೆರೇಸಂದ್ರ ಚಿಕ್ಕಪೈಲಗುರ್ಕಿ ಮಂಡಿಕಲ್ ಗ್ರಾಮದಲ್ಲಿ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದರು. ಈ ವೇಳೆ ಬ್ರಹ್ಮಿ ಅಭಿಮಾನಿಗಳು ಬಹ್ಮಾನಂದಪಟ್ಟರು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಹಿರಿಯ ನಟ ಬ್ರಹ್ಮಾನಂದಂ ಆರೋಗ್ಯದಲ್ಲಿ ಈಗ ಚೇತರಿಕೆ ಕಂಡಿದ್ದು, ಲವಲವಿಕೆಯಿಂದ ಇಂದು ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು.

Published On - 11:26 am, Sat, 30 November 19

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ