Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಫುಲ್! ಧನುರ್ಮಾಸದಲ್ಲಿ ಭರ್ಜರಿ ಕಲೆಕ್ಷನ್

ಚಾಮರಾಜನಗರ: ಎಪ್ಪತ್ತೇಳು ಮಲೆಗಳ ಒಡೆಯ ಮತ್ತೆ ಕೋಟ್ಯಾಧೀಶನಾಗಿರುವ ಸುದ್ದಿಯಿದು! ಧನುರ್ಮಾಸದಲ್ಲಿ ದೇಗುಲದಲ್ಲಿ ಹುಂಡಿ ಕಲೆಕ್ಷನ್ ಭರ್ಜರಿಯಾಗಿದ್ದು, ದಾಖಲೆಯ ಮೊತ್ತ ಸಂಗ್ರಹವಾಗಿದೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಹದೇಶ್ವರ ದೇವಾಲಯದಲ್ಲಿ ಪ್ರತಿ ತಿಂಗಳು ಮಾದಪ್ಪನ ಹುಂಡಿಗೆ ಕೋಟಿಗಟ್ಟಲೆ ಹಣ ಹರಿದುಬರುತ್ತಿದೆ. ನಿನ್ನೆ ತಡರಾತ್ರಿವರೆಗೂ ‌ನಡೆದ ಹುಂಡಿ ಏಣಿಕೆ ಕಾರ್ಯದಲ್ಲಿ ಈ ಮಾಸದ ಲೆಕ್ಕದಲ್ಲಿ 1 ಕೋಟಿ 88 ಲಕ್ಷದ 21 ಸಾವಿರದ 108 ರೂಪಾಯಿ ನಗದು ಸಂಗ್ರಹವಾಗಿದೆ. ನಗದು ಜೊತೆಗೆ 48 ಗ್ರಾಂ ಚಿನ್ನ, 2 ಕೆ.ಜಿ 1.800 […]

ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಫುಲ್! ಧನುರ್ಮಾಸದಲ್ಲಿ ಭರ್ಜರಿ ಕಲೆಕ್ಷನ್
Follow us
ಸಾಧು ಶ್ರೀನಾಥ್​
|

Updated on: Dec 28, 2019 | 11:28 AM

ಚಾಮರಾಜನಗರ: ಎಪ್ಪತ್ತೇಳು ಮಲೆಗಳ ಒಡೆಯ ಮತ್ತೆ ಕೋಟ್ಯಾಧೀಶನಾಗಿರುವ ಸುದ್ದಿಯಿದು! ಧನುರ್ಮಾಸದಲ್ಲಿ ದೇಗುಲದಲ್ಲಿ ಹುಂಡಿ ಕಲೆಕ್ಷನ್ ಭರ್ಜರಿಯಾಗಿದ್ದು, ದಾಖಲೆಯ ಮೊತ್ತ ಸಂಗ್ರಹವಾಗಿದೆ.

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಹದೇಶ್ವರ ದೇವಾಲಯದಲ್ಲಿ ಪ್ರತಿ ತಿಂಗಳು ಮಾದಪ್ಪನ ಹುಂಡಿಗೆ ಕೋಟಿಗಟ್ಟಲೆ ಹಣ ಹರಿದುಬರುತ್ತಿದೆ. ನಿನ್ನೆ ತಡರಾತ್ರಿವರೆಗೂ ‌ನಡೆದ ಹುಂಡಿ ಏಣಿಕೆ ಕಾರ್ಯದಲ್ಲಿ ಈ ಮಾಸದ ಲೆಕ್ಕದಲ್ಲಿ 1 ಕೋಟಿ 88 ಲಕ್ಷದ 21 ಸಾವಿರದ 108 ರೂಪಾಯಿ ನಗದು ಸಂಗ್ರಹವಾಗಿದೆ.

ನಗದು ಜೊತೆಗೆ 48 ಗ್ರಾಂ ಚಿನ್ನ, 2 ಕೆ.ಜಿ 1.800 ಗ್ರಾಂ ಬೆಳ್ಳಿಯನ್ನು ಭಕ್ತರು ಸಮರ್ಪಿಸಿದ್ದಾರೆ. ಭಕ್ತರು ಹೆಚ್ಚಾಗಿ ಐದು ಮತ್ತು ಹತ್ತು ರುಪಾಯಿ ನಾಣ್ಯ ಮತ್ತು ನೋಟುಗಳನ್ನು ಸಮರ್ಪಿಸಿದ್ದಾರೆ.

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ