AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಫುಲ್! ಧನುರ್ಮಾಸದಲ್ಲಿ ಭರ್ಜರಿ ಕಲೆಕ್ಷನ್

ಚಾಮರಾಜನಗರ: ಎಪ್ಪತ್ತೇಳು ಮಲೆಗಳ ಒಡೆಯ ಮತ್ತೆ ಕೋಟ್ಯಾಧೀಶನಾಗಿರುವ ಸುದ್ದಿಯಿದು! ಧನುರ್ಮಾಸದಲ್ಲಿ ದೇಗುಲದಲ್ಲಿ ಹುಂಡಿ ಕಲೆಕ್ಷನ್ ಭರ್ಜರಿಯಾಗಿದ್ದು, ದಾಖಲೆಯ ಮೊತ್ತ ಸಂಗ್ರಹವಾಗಿದೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಹದೇಶ್ವರ ದೇವಾಲಯದಲ್ಲಿ ಪ್ರತಿ ತಿಂಗಳು ಮಾದಪ್ಪನ ಹುಂಡಿಗೆ ಕೋಟಿಗಟ್ಟಲೆ ಹಣ ಹರಿದುಬರುತ್ತಿದೆ. ನಿನ್ನೆ ತಡರಾತ್ರಿವರೆಗೂ ‌ನಡೆದ ಹುಂಡಿ ಏಣಿಕೆ ಕಾರ್ಯದಲ್ಲಿ ಈ ಮಾಸದ ಲೆಕ್ಕದಲ್ಲಿ 1 ಕೋಟಿ 88 ಲಕ್ಷದ 21 ಸಾವಿರದ 108 ರೂಪಾಯಿ ನಗದು ಸಂಗ್ರಹವಾಗಿದೆ. ನಗದು ಜೊತೆಗೆ 48 ಗ್ರಾಂ ಚಿನ್ನ, 2 ಕೆ.ಜಿ 1.800 […]

ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಫುಲ್! ಧನುರ್ಮಾಸದಲ್ಲಿ ಭರ್ಜರಿ ಕಲೆಕ್ಷನ್
ಸಾಧು ಶ್ರೀನಾಥ್​
|

Updated on: Dec 28, 2019 | 11:28 AM

Share

ಚಾಮರಾಜನಗರ: ಎಪ್ಪತ್ತೇಳು ಮಲೆಗಳ ಒಡೆಯ ಮತ್ತೆ ಕೋಟ್ಯಾಧೀಶನಾಗಿರುವ ಸುದ್ದಿಯಿದು! ಧನುರ್ಮಾಸದಲ್ಲಿ ದೇಗುಲದಲ್ಲಿ ಹುಂಡಿ ಕಲೆಕ್ಷನ್ ಭರ್ಜರಿಯಾಗಿದ್ದು, ದಾಖಲೆಯ ಮೊತ್ತ ಸಂಗ್ರಹವಾಗಿದೆ.

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಹದೇಶ್ವರ ದೇವಾಲಯದಲ್ಲಿ ಪ್ರತಿ ತಿಂಗಳು ಮಾದಪ್ಪನ ಹುಂಡಿಗೆ ಕೋಟಿಗಟ್ಟಲೆ ಹಣ ಹರಿದುಬರುತ್ತಿದೆ. ನಿನ್ನೆ ತಡರಾತ್ರಿವರೆಗೂ ‌ನಡೆದ ಹುಂಡಿ ಏಣಿಕೆ ಕಾರ್ಯದಲ್ಲಿ ಈ ಮಾಸದ ಲೆಕ್ಕದಲ್ಲಿ 1 ಕೋಟಿ 88 ಲಕ್ಷದ 21 ಸಾವಿರದ 108 ರೂಪಾಯಿ ನಗದು ಸಂಗ್ರಹವಾಗಿದೆ.

ನಗದು ಜೊತೆಗೆ 48 ಗ್ರಾಂ ಚಿನ್ನ, 2 ಕೆ.ಜಿ 1.800 ಗ್ರಾಂ ಬೆಳ್ಳಿಯನ್ನು ಭಕ್ತರು ಸಮರ್ಪಿಸಿದ್ದಾರೆ. ಭಕ್ತರು ಹೆಚ್ಚಾಗಿ ಐದು ಮತ್ತು ಹತ್ತು ರುಪಾಯಿ ನಾಣ್ಯ ಮತ್ತು ನೋಟುಗಳನ್ನು ಸಮರ್ಪಿಸಿದ್ದಾರೆ.

ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ