AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಫುಲ್! ಧನುರ್ಮಾಸದಲ್ಲಿ ಭರ್ಜರಿ ಕಲೆಕ್ಷನ್

ಚಾಮರಾಜನಗರ: ಎಪ್ಪತ್ತೇಳು ಮಲೆಗಳ ಒಡೆಯ ಮತ್ತೆ ಕೋಟ್ಯಾಧೀಶನಾಗಿರುವ ಸುದ್ದಿಯಿದು! ಧನುರ್ಮಾಸದಲ್ಲಿ ದೇಗುಲದಲ್ಲಿ ಹುಂಡಿ ಕಲೆಕ್ಷನ್ ಭರ್ಜರಿಯಾಗಿದ್ದು, ದಾಖಲೆಯ ಮೊತ್ತ ಸಂಗ್ರಹವಾಗಿದೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಹದೇಶ್ವರ ದೇವಾಲಯದಲ್ಲಿ ಪ್ರತಿ ತಿಂಗಳು ಮಾದಪ್ಪನ ಹುಂಡಿಗೆ ಕೋಟಿಗಟ್ಟಲೆ ಹಣ ಹರಿದುಬರುತ್ತಿದೆ. ನಿನ್ನೆ ತಡರಾತ್ರಿವರೆಗೂ ‌ನಡೆದ ಹುಂಡಿ ಏಣಿಕೆ ಕಾರ್ಯದಲ್ಲಿ ಈ ಮಾಸದ ಲೆಕ್ಕದಲ್ಲಿ 1 ಕೋಟಿ 88 ಲಕ್ಷದ 21 ಸಾವಿರದ 108 ರೂಪಾಯಿ ನಗದು ಸಂಗ್ರಹವಾಗಿದೆ. ನಗದು ಜೊತೆಗೆ 48 ಗ್ರಾಂ ಚಿನ್ನ, 2 ಕೆ.ಜಿ 1.800 […]

ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಫುಲ್! ಧನುರ್ಮಾಸದಲ್ಲಿ ಭರ್ಜರಿ ಕಲೆಕ್ಷನ್
ಸಾಧು ಶ್ರೀನಾಥ್​
|

Updated on: Dec 28, 2019 | 11:28 AM

Share

ಚಾಮರಾಜನಗರ: ಎಪ್ಪತ್ತೇಳು ಮಲೆಗಳ ಒಡೆಯ ಮತ್ತೆ ಕೋಟ್ಯಾಧೀಶನಾಗಿರುವ ಸುದ್ದಿಯಿದು! ಧನುರ್ಮಾಸದಲ್ಲಿ ದೇಗುಲದಲ್ಲಿ ಹುಂಡಿ ಕಲೆಕ್ಷನ್ ಭರ್ಜರಿಯಾಗಿದ್ದು, ದಾಖಲೆಯ ಮೊತ್ತ ಸಂಗ್ರಹವಾಗಿದೆ.

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಹದೇಶ್ವರ ದೇವಾಲಯದಲ್ಲಿ ಪ್ರತಿ ತಿಂಗಳು ಮಾದಪ್ಪನ ಹುಂಡಿಗೆ ಕೋಟಿಗಟ್ಟಲೆ ಹಣ ಹರಿದುಬರುತ್ತಿದೆ. ನಿನ್ನೆ ತಡರಾತ್ರಿವರೆಗೂ ‌ನಡೆದ ಹುಂಡಿ ಏಣಿಕೆ ಕಾರ್ಯದಲ್ಲಿ ಈ ಮಾಸದ ಲೆಕ್ಕದಲ್ಲಿ 1 ಕೋಟಿ 88 ಲಕ್ಷದ 21 ಸಾವಿರದ 108 ರೂಪಾಯಿ ನಗದು ಸಂಗ್ರಹವಾಗಿದೆ.

ನಗದು ಜೊತೆಗೆ 48 ಗ್ರಾಂ ಚಿನ್ನ, 2 ಕೆ.ಜಿ 1.800 ಗ್ರಾಂ ಬೆಳ್ಳಿಯನ್ನು ಭಕ್ತರು ಸಮರ್ಪಿಸಿದ್ದಾರೆ. ಭಕ್ತರು ಹೆಚ್ಚಾಗಿ ಐದು ಮತ್ತು ಹತ್ತು ರುಪಾಯಿ ನಾಣ್ಯ ಮತ್ತು ನೋಟುಗಳನ್ನು ಸಮರ್ಪಿಸಿದ್ದಾರೆ.

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು