AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಫುಲ್! ಧನುರ್ಮಾಸದಲ್ಲಿ ಭರ್ಜರಿ ಕಲೆಕ್ಷನ್

ಚಾಮರಾಜನಗರ: ಎಪ್ಪತ್ತೇಳು ಮಲೆಗಳ ಒಡೆಯ ಮತ್ತೆ ಕೋಟ್ಯಾಧೀಶನಾಗಿರುವ ಸುದ್ದಿಯಿದು! ಧನುರ್ಮಾಸದಲ್ಲಿ ದೇಗುಲದಲ್ಲಿ ಹುಂಡಿ ಕಲೆಕ್ಷನ್ ಭರ್ಜರಿಯಾಗಿದ್ದು, ದಾಖಲೆಯ ಮೊತ್ತ ಸಂಗ್ರಹವಾಗಿದೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಹದೇಶ್ವರ ದೇವಾಲಯದಲ್ಲಿ ಪ್ರತಿ ತಿಂಗಳು ಮಾದಪ್ಪನ ಹುಂಡಿಗೆ ಕೋಟಿಗಟ್ಟಲೆ ಹಣ ಹರಿದುಬರುತ್ತಿದೆ. ನಿನ್ನೆ ತಡರಾತ್ರಿವರೆಗೂ ‌ನಡೆದ ಹುಂಡಿ ಏಣಿಕೆ ಕಾರ್ಯದಲ್ಲಿ ಈ ಮಾಸದ ಲೆಕ್ಕದಲ್ಲಿ 1 ಕೋಟಿ 88 ಲಕ್ಷದ 21 ಸಾವಿರದ 108 ರೂಪಾಯಿ ನಗದು ಸಂಗ್ರಹವಾಗಿದೆ. ನಗದು ಜೊತೆಗೆ 48 ಗ್ರಾಂ ಚಿನ್ನ, 2 ಕೆ.ಜಿ 1.800 […]

ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಫುಲ್! ಧನುರ್ಮಾಸದಲ್ಲಿ ಭರ್ಜರಿ ಕಲೆಕ್ಷನ್
ಸಾಧು ಶ್ರೀನಾಥ್​
|

Updated on: Dec 28, 2019 | 11:28 AM

Share

ಚಾಮರಾಜನಗರ: ಎಪ್ಪತ್ತೇಳು ಮಲೆಗಳ ಒಡೆಯ ಮತ್ತೆ ಕೋಟ್ಯಾಧೀಶನಾಗಿರುವ ಸುದ್ದಿಯಿದು! ಧನುರ್ಮಾಸದಲ್ಲಿ ದೇಗುಲದಲ್ಲಿ ಹುಂಡಿ ಕಲೆಕ್ಷನ್ ಭರ್ಜರಿಯಾಗಿದ್ದು, ದಾಖಲೆಯ ಮೊತ್ತ ಸಂಗ್ರಹವಾಗಿದೆ.

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಹದೇಶ್ವರ ದೇವಾಲಯದಲ್ಲಿ ಪ್ರತಿ ತಿಂಗಳು ಮಾದಪ್ಪನ ಹುಂಡಿಗೆ ಕೋಟಿಗಟ್ಟಲೆ ಹಣ ಹರಿದುಬರುತ್ತಿದೆ. ನಿನ್ನೆ ತಡರಾತ್ರಿವರೆಗೂ ‌ನಡೆದ ಹುಂಡಿ ಏಣಿಕೆ ಕಾರ್ಯದಲ್ಲಿ ಈ ಮಾಸದ ಲೆಕ್ಕದಲ್ಲಿ 1 ಕೋಟಿ 88 ಲಕ್ಷದ 21 ಸಾವಿರದ 108 ರೂಪಾಯಿ ನಗದು ಸಂಗ್ರಹವಾಗಿದೆ.

ನಗದು ಜೊತೆಗೆ 48 ಗ್ರಾಂ ಚಿನ್ನ, 2 ಕೆ.ಜಿ 1.800 ಗ್ರಾಂ ಬೆಳ್ಳಿಯನ್ನು ಭಕ್ತರು ಸಮರ್ಪಿಸಿದ್ದಾರೆ. ಭಕ್ತರು ಹೆಚ್ಚಾಗಿ ಐದು ಮತ್ತು ಹತ್ತು ರುಪಾಯಿ ನಾಣ್ಯ ಮತ್ತು ನೋಟುಗಳನ್ನು ಸಮರ್ಪಿಸಿದ್ದಾರೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ