AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ಕಡೆ ಈ ಕಡೆ ನೋಡಿಕೊಂಡು.. ಅರ್ಚಕರ ದಕ್ಷಿಣೆ ತಟ್ಟೆಯಿಂದ ಹಣ ಎಗರಿಸಿದ ಯುವತಿ!

ಕೊಡಗು: ಭಕ್ತೆಯೊಬ್ಬಳು ಅರ್ಚಕರ ದಕ್ಷಿಣೆ ತಟ್ಟೆಯಿಂದ ಹಣ ಎಗರಿಸಿದ ಘಟನೆ ಮಡಿಕೇರಿಯ ವಿಜಯ ವಿನಾಯಕ ದೇವಾಲಯದಲ್ಲಿ ನಡೆದಿದೆ. ಅಕ್ಟೋಬರ್ 12ರ ಬೆಳಗ್ಗೆ ನಡೆದಿರುವ ಪ್ರಕರಣ ಇದಾಗಿದೆ. ಆದರೆ, ತಟ್ಟೆಯಿಂದ ಹಣ ಕದಿಯುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಯುವತಿಯು ದೇವರಿಗೆ ಕೈಮುಗಿದು ಪ್ರದಕ್ಷಿಣಿ ಬಂದು ಎಚ್ಚರಿಕೆಯಿಂದ ಎರಡು ಬಾರಿ ಹಣ ಬ್ಯಾಗ್‌ಗೆ ಹಾಕಿಕೊಳ್ಳುವುದು ಕ್ಯಾಮರಾದಲ್ಲಿ ಕಂಡುಬಂದಿದೆ. ಅರ್ಚಕರು ಗರ್ಭ ಗುಡಿಯಲ್ಲಿರುವ ಸಮಯ ನೋಡಿಕೊಂಡು ಯುವತಿ ಹೀಗೆ ಕಳವು ಮಾಡಿದ್ದಾಳೆ.

ಆ ಕಡೆ ಈ ಕಡೆ ನೋಡಿಕೊಂಡು.. ಅರ್ಚಕರ ದಕ್ಷಿಣೆ ತಟ್ಟೆಯಿಂದ ಹಣ ಎಗರಿಸಿದ ಯುವತಿ!
ಸಾಧು ಶ್ರೀನಾಥ್​
|

Updated on: Oct 15, 2020 | 10:28 AM

Share

ಕೊಡಗು: ಭಕ್ತೆಯೊಬ್ಬಳು ಅರ್ಚಕರ ದಕ್ಷಿಣೆ ತಟ್ಟೆಯಿಂದ ಹಣ ಎಗರಿಸಿದ ಘಟನೆ ಮಡಿಕೇರಿಯ ವಿಜಯ ವಿನಾಯಕ ದೇವಾಲಯದಲ್ಲಿ ನಡೆದಿದೆ. ಅಕ್ಟೋಬರ್ 12ರ ಬೆಳಗ್ಗೆ ನಡೆದಿರುವ ಪ್ರಕರಣ ಇದಾಗಿದೆ.

ಆದರೆ, ತಟ್ಟೆಯಿಂದ ಹಣ ಕದಿಯುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಯುವತಿಯು ದೇವರಿಗೆ ಕೈಮುಗಿದು ಪ್ರದಕ್ಷಿಣಿ ಬಂದು ಎಚ್ಚರಿಕೆಯಿಂದ ಎರಡು ಬಾರಿ ಹಣ ಬ್ಯಾಗ್‌ಗೆ ಹಾಕಿಕೊಳ್ಳುವುದು ಕ್ಯಾಮರಾದಲ್ಲಿ ಕಂಡುಬಂದಿದೆ. ಅರ್ಚಕರು ಗರ್ಭ ಗುಡಿಯಲ್ಲಿರುವ ಸಮಯ ನೋಡಿಕೊಂಡು ಯುವತಿ ಹೀಗೆ ಕಳವು ಮಾಡಿದ್ದಾಳೆ.

ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ