ಆ ಕಡೆ ಈ ಕಡೆ ನೋಡಿಕೊಂಡು.. ಅರ್ಚಕರ ದಕ್ಷಿಣೆ ತಟ್ಟೆಯಿಂದ ಹಣ ಎಗರಿಸಿದ ಯುವತಿ!

ಕೊಡಗು: ಭಕ್ತೆಯೊಬ್ಬಳು ಅರ್ಚಕರ ದಕ್ಷಿಣೆ ತಟ್ಟೆಯಿಂದ ಹಣ ಎಗರಿಸಿದ ಘಟನೆ ಮಡಿಕೇರಿಯ ವಿಜಯ ವಿನಾಯಕ ದೇವಾಲಯದಲ್ಲಿ ನಡೆದಿದೆ. ಅಕ್ಟೋಬರ್ 12ರ ಬೆಳಗ್ಗೆ ನಡೆದಿರುವ ಪ್ರಕರಣ ಇದಾಗಿದೆ. ಆದರೆ, ತಟ್ಟೆಯಿಂದ ಹಣ ಕದಿಯುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಯುವತಿಯು ದೇವರಿಗೆ ಕೈಮುಗಿದು ಪ್ರದಕ್ಷಿಣಿ ಬಂದು ಎಚ್ಚರಿಕೆಯಿಂದ ಎರಡು ಬಾರಿ ಹಣ ಬ್ಯಾಗ್‌ಗೆ ಹಾಕಿಕೊಳ್ಳುವುದು ಕ್ಯಾಮರಾದಲ್ಲಿ ಕಂಡುಬಂದಿದೆ. ಅರ್ಚಕರು ಗರ್ಭ ಗುಡಿಯಲ್ಲಿರುವ ಸಮಯ ನೋಡಿಕೊಂಡು ಯುವತಿ ಹೀಗೆ ಕಳವು ಮಾಡಿದ್ದಾಳೆ.

ಆ ಕಡೆ ಈ ಕಡೆ ನೋಡಿಕೊಂಡು.. ಅರ್ಚಕರ ದಕ್ಷಿಣೆ ತಟ್ಟೆಯಿಂದ ಹಣ ಎಗರಿಸಿದ ಯುವತಿ!
ಸಾಧು ಶ್ರೀನಾಥ್​

Updated on: Oct 15, 2020 | 10:28 AM

ಕೊಡಗು: ಭಕ್ತೆಯೊಬ್ಬಳು ಅರ್ಚಕರ ದಕ್ಷಿಣೆ ತಟ್ಟೆಯಿಂದ ಹಣ ಎಗರಿಸಿದ ಘಟನೆ ಮಡಿಕೇರಿಯ ವಿಜಯ ವಿನಾಯಕ ದೇವಾಲಯದಲ್ಲಿ ನಡೆದಿದೆ. ಅಕ್ಟೋಬರ್ 12ರ ಬೆಳಗ್ಗೆ ನಡೆದಿರುವ ಪ್ರಕರಣ ಇದಾಗಿದೆ.

ಆದರೆ, ತಟ್ಟೆಯಿಂದ ಹಣ ಕದಿಯುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಯುವತಿಯು ದೇವರಿಗೆ ಕೈಮುಗಿದು ಪ್ರದಕ್ಷಿಣಿ ಬಂದು ಎಚ್ಚರಿಕೆಯಿಂದ ಎರಡು ಬಾರಿ ಹಣ ಬ್ಯಾಗ್‌ಗೆ ಹಾಕಿಕೊಳ್ಳುವುದು ಕ್ಯಾಮರಾದಲ್ಲಿ ಕಂಡುಬಂದಿದೆ. ಅರ್ಚಕರು ಗರ್ಭ ಗುಡಿಯಲ್ಲಿರುವ ಸಮಯ ನೋಡಿಕೊಂಡು ಯುವತಿ ಹೀಗೆ ಕಳವು ಮಾಡಿದ್ದಾಳೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us