AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಮೇಲ ಪಟ್ಟಣದ 2 ದೇವಸ್ಥಾನ ಮತ್ತು 8 ಮನೆಗಳಲ್ಲಿ ಕಳ್ಳತನ

ಕರಿದೇವರ‌ ಗುಡಿಯಿಂದ 40 ಗ್ರಾಂ ಚಿನ್ನಾಭರಣ ಮತ್ತು 1 ಕೆಜಿ ಬೆಳ್ಳಿ, ವೀರನಾಗಮ್ಮನ ಗುಡಿಯಿಂದ 40 ಗ್ರಾಂ ಚಿನ್ನ ಕಾಣೆಯಾಗಿದೆ. ಸುತ್ತಲಿನ ಮನೆಗಳಲ್ಲಿ ಒಟ್ಟು 80ಗ್ರಾಂ ಚಿನ್ನ ಮತ್ತು 3ಲಕ್ಷ ರೂಪಾಯಿ ನಗದು ಕಾಣೆಯಾಗಿದೆ

ಆಲಮೇಲ ಪಟ್ಟಣದ 2 ದೇವಸ್ಥಾನ ಮತ್ತು 8 ಮನೆಗಳಲ್ಲಿ ಕಳ್ಳತನ
ಆಲಮೇಲ ಪಟ್ಟಣದ ದೇವಸ್ಥಾನದಲ್ಲಿ ಕಳ್ಳತನ
shruti hegde
| Edited By: ಸಾಧು ಶ್ರೀನಾಥ್​|

Updated on: Dec 18, 2020 | 10:54 AM

Share

ವಿಜಯಪುರ: ಸಿಂದಗಿ ತಾಲ್ಲೂಕಿನ ಆಲಮೇಲ ಪಟ್ಟಣದ ಕರಿದೇವ ಹಾಗೂ ವೀರನಾಗಮ್ಮ ದೇವಸ್ಥಾನದಲ್ಲಿದ್ದ ಚಿನ್ನಾಭರಣಗಳನ್ನು ಕದ್ದ ಬಳಿಕ, ಗ್ರಾಮದ 8 ಮನೆಗಳಲ್ಲಿ ಕಳ್ಳತನವೆಸಗಿ ಕಿಡಿಗೇಡಿಗಳು ಪರಾರಿಯಾಗಿರುವ ಘಟನೆ ನಡೆದಿದೆ.

ಕರಿದೇವರ‌ ಗುಡಿಯಿಂದ 40 ಗ್ರಾಂ ಚಿನ್ನಾಭರಣ ಮತ್ತು 1 ಕೆಜಿ ಬೆಳ್ಳಿ, ವೀರನಾಗಮ್ಮನ ಗುಡಿಯಿಂದ 40 ಗ್ರಾಂ ಚಿನ್ನ ಕಾಣೆಯಾಗಿದೆ. ಸುತ್ತಲಿನ ಮನೆಗಳಲ್ಲಿ ಒಟ್ಟು 80 ಗ್ರಾಂ ಚಿನ್ನ ಮತ್ತು 3 ಲಕ್ಷ ರೂಪಾಯಿ ನಗದು ಕಾಣೆಯಾಗಿದೆ.

ಇತ್ತೀಚೆಗೆ ಅಪರಿಚಿತರ ತಂಡವೊಂದು ಪಟ್ಟಣದಲ್ಲಿ ಅಲೆದಾಡುತ್ತಿದ್ದರು. ಇದೇ ತಂಡ ಕಳ್ಳತನ ಮಾಡಿರಬಹುದು ಎಂಬ ಸಂಶಯ ಗ್ರಾಮಸ್ಥರಲ್ಲಿ ಮನೆ ಮಾಡಿದೆ. ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್​ಐ ನಿಂಗಪ್ಪ ಪೂಜಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ದೇವಸ್ಥಾನದ ಹುಂಡಿ ಲೂಟಿ, CCTV ಯಲ್ಲಿ ಸೆರೆಯಾಗಿದೆ ಕಳ್ಳನ ಕರಾಮತ್ತು

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ