AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಮೇಲ ಪಟ್ಟಣದ 2 ದೇವಸ್ಥಾನ ಮತ್ತು 8 ಮನೆಗಳಲ್ಲಿ ಕಳ್ಳತನ

ಕರಿದೇವರ‌ ಗುಡಿಯಿಂದ 40 ಗ್ರಾಂ ಚಿನ್ನಾಭರಣ ಮತ್ತು 1 ಕೆಜಿ ಬೆಳ್ಳಿ, ವೀರನಾಗಮ್ಮನ ಗುಡಿಯಿಂದ 40 ಗ್ರಾಂ ಚಿನ್ನ ಕಾಣೆಯಾಗಿದೆ. ಸುತ್ತಲಿನ ಮನೆಗಳಲ್ಲಿ ಒಟ್ಟು 80ಗ್ರಾಂ ಚಿನ್ನ ಮತ್ತು 3ಲಕ್ಷ ರೂಪಾಯಿ ನಗದು ಕಾಣೆಯಾಗಿದೆ

ಆಲಮೇಲ ಪಟ್ಟಣದ 2 ದೇವಸ್ಥಾನ ಮತ್ತು 8 ಮನೆಗಳಲ್ಲಿ ಕಳ್ಳತನ
ಆಲಮೇಲ ಪಟ್ಟಣದ ದೇವಸ್ಥಾನದಲ್ಲಿ ಕಳ್ಳತನ
shruti hegde
| Edited By: |

Updated on: Dec 18, 2020 | 10:54 AM

Share

ವಿಜಯಪುರ: ಸಿಂದಗಿ ತಾಲ್ಲೂಕಿನ ಆಲಮೇಲ ಪಟ್ಟಣದ ಕರಿದೇವ ಹಾಗೂ ವೀರನಾಗಮ್ಮ ದೇವಸ್ಥಾನದಲ್ಲಿದ್ದ ಚಿನ್ನಾಭರಣಗಳನ್ನು ಕದ್ದ ಬಳಿಕ, ಗ್ರಾಮದ 8 ಮನೆಗಳಲ್ಲಿ ಕಳ್ಳತನವೆಸಗಿ ಕಿಡಿಗೇಡಿಗಳು ಪರಾರಿಯಾಗಿರುವ ಘಟನೆ ನಡೆದಿದೆ.

ಕರಿದೇವರ‌ ಗುಡಿಯಿಂದ 40 ಗ್ರಾಂ ಚಿನ್ನಾಭರಣ ಮತ್ತು 1 ಕೆಜಿ ಬೆಳ್ಳಿ, ವೀರನಾಗಮ್ಮನ ಗುಡಿಯಿಂದ 40 ಗ್ರಾಂ ಚಿನ್ನ ಕಾಣೆಯಾಗಿದೆ. ಸುತ್ತಲಿನ ಮನೆಗಳಲ್ಲಿ ಒಟ್ಟು 80 ಗ್ರಾಂ ಚಿನ್ನ ಮತ್ತು 3 ಲಕ್ಷ ರೂಪಾಯಿ ನಗದು ಕಾಣೆಯಾಗಿದೆ.

ಇತ್ತೀಚೆಗೆ ಅಪರಿಚಿತರ ತಂಡವೊಂದು ಪಟ್ಟಣದಲ್ಲಿ ಅಲೆದಾಡುತ್ತಿದ್ದರು. ಇದೇ ತಂಡ ಕಳ್ಳತನ ಮಾಡಿರಬಹುದು ಎಂಬ ಸಂಶಯ ಗ್ರಾಮಸ್ಥರಲ್ಲಿ ಮನೆ ಮಾಡಿದೆ. ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್​ಐ ನಿಂಗಪ್ಪ ಪೂಜಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ದೇವಸ್ಥಾನದ ಹುಂಡಿ ಲೂಟಿ, CCTV ಯಲ್ಲಿ ಸೆರೆಯಾಗಿದೆ ಕಳ್ಳನ ಕರಾಮತ್ತು

Follow Us
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್