AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಮೇಲ ಪಟ್ಟಣದ 2 ದೇವಸ್ಥಾನ ಮತ್ತು 8 ಮನೆಗಳಲ್ಲಿ ಕಳ್ಳತನ

ಕರಿದೇವರ‌ ಗುಡಿಯಿಂದ 40 ಗ್ರಾಂ ಚಿನ್ನಾಭರಣ ಮತ್ತು 1 ಕೆಜಿ ಬೆಳ್ಳಿ, ವೀರನಾಗಮ್ಮನ ಗುಡಿಯಿಂದ 40 ಗ್ರಾಂ ಚಿನ್ನ ಕಾಣೆಯಾಗಿದೆ. ಸುತ್ತಲಿನ ಮನೆಗಳಲ್ಲಿ ಒಟ್ಟು 80ಗ್ರಾಂ ಚಿನ್ನ ಮತ್ತು 3ಲಕ್ಷ ರೂಪಾಯಿ ನಗದು ಕಾಣೆಯಾಗಿದೆ

ಆಲಮೇಲ ಪಟ್ಟಣದ 2 ದೇವಸ್ಥಾನ ಮತ್ತು 8 ಮನೆಗಳಲ್ಲಿ ಕಳ್ಳತನ
ಆಲಮೇಲ ಪಟ್ಟಣದ ದೇವಸ್ಥಾನದಲ್ಲಿ ಕಳ್ಳತನ
shruti hegde
| Edited By: |

Updated on: Dec 18, 2020 | 10:54 AM

Share

ವಿಜಯಪುರ: ಸಿಂದಗಿ ತಾಲ್ಲೂಕಿನ ಆಲಮೇಲ ಪಟ್ಟಣದ ಕರಿದೇವ ಹಾಗೂ ವೀರನಾಗಮ್ಮ ದೇವಸ್ಥಾನದಲ್ಲಿದ್ದ ಚಿನ್ನಾಭರಣಗಳನ್ನು ಕದ್ದ ಬಳಿಕ, ಗ್ರಾಮದ 8 ಮನೆಗಳಲ್ಲಿ ಕಳ್ಳತನವೆಸಗಿ ಕಿಡಿಗೇಡಿಗಳು ಪರಾರಿಯಾಗಿರುವ ಘಟನೆ ನಡೆದಿದೆ.

ಕರಿದೇವರ‌ ಗುಡಿಯಿಂದ 40 ಗ್ರಾಂ ಚಿನ್ನಾಭರಣ ಮತ್ತು 1 ಕೆಜಿ ಬೆಳ್ಳಿ, ವೀರನಾಗಮ್ಮನ ಗುಡಿಯಿಂದ 40 ಗ್ರಾಂ ಚಿನ್ನ ಕಾಣೆಯಾಗಿದೆ. ಸುತ್ತಲಿನ ಮನೆಗಳಲ್ಲಿ ಒಟ್ಟು 80 ಗ್ರಾಂ ಚಿನ್ನ ಮತ್ತು 3 ಲಕ್ಷ ರೂಪಾಯಿ ನಗದು ಕಾಣೆಯಾಗಿದೆ.

ಇತ್ತೀಚೆಗೆ ಅಪರಿಚಿತರ ತಂಡವೊಂದು ಪಟ್ಟಣದಲ್ಲಿ ಅಲೆದಾಡುತ್ತಿದ್ದರು. ಇದೇ ತಂಡ ಕಳ್ಳತನ ಮಾಡಿರಬಹುದು ಎಂಬ ಸಂಶಯ ಗ್ರಾಮಸ್ಥರಲ್ಲಿ ಮನೆ ಮಾಡಿದೆ. ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್​ಐ ನಿಂಗಪ್ಪ ಪೂಜಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ದೇವಸ್ಥಾನದ ಹುಂಡಿ ಲೂಟಿ, CCTV ಯಲ್ಲಿ ಸೆರೆಯಾಗಿದೆ ಕಳ್ಳನ ಕರಾಮತ್ತು

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ