AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಮೇಲ ಪಟ್ಟಣದ 2 ದೇವಸ್ಥಾನ ಮತ್ತು 8 ಮನೆಗಳಲ್ಲಿ ಕಳ್ಳತನ

ಕರಿದೇವರ‌ ಗುಡಿಯಿಂದ 40 ಗ್ರಾಂ ಚಿನ್ನಾಭರಣ ಮತ್ತು 1 ಕೆಜಿ ಬೆಳ್ಳಿ, ವೀರನಾಗಮ್ಮನ ಗುಡಿಯಿಂದ 40 ಗ್ರಾಂ ಚಿನ್ನ ಕಾಣೆಯಾಗಿದೆ. ಸುತ್ತಲಿನ ಮನೆಗಳಲ್ಲಿ ಒಟ್ಟು 80ಗ್ರಾಂ ಚಿನ್ನ ಮತ್ತು 3ಲಕ್ಷ ರೂಪಾಯಿ ನಗದು ಕಾಣೆಯಾಗಿದೆ

ಆಲಮೇಲ ಪಟ್ಟಣದ 2 ದೇವಸ್ಥಾನ ಮತ್ತು 8 ಮನೆಗಳಲ್ಲಿ ಕಳ್ಳತನ
ಆಲಮೇಲ ಪಟ್ಟಣದ ದೇವಸ್ಥಾನದಲ್ಲಿ ಕಳ್ಳತನ
shruti hegde
| Edited By: ಸಾಧು ಶ್ರೀನಾಥ್​|

Updated on: Dec 18, 2020 | 10:54 AM

Share

ವಿಜಯಪುರ: ಸಿಂದಗಿ ತಾಲ್ಲೂಕಿನ ಆಲಮೇಲ ಪಟ್ಟಣದ ಕರಿದೇವ ಹಾಗೂ ವೀರನಾಗಮ್ಮ ದೇವಸ್ಥಾನದಲ್ಲಿದ್ದ ಚಿನ್ನಾಭರಣಗಳನ್ನು ಕದ್ದ ಬಳಿಕ, ಗ್ರಾಮದ 8 ಮನೆಗಳಲ್ಲಿ ಕಳ್ಳತನವೆಸಗಿ ಕಿಡಿಗೇಡಿಗಳು ಪರಾರಿಯಾಗಿರುವ ಘಟನೆ ನಡೆದಿದೆ.

ಕರಿದೇವರ‌ ಗುಡಿಯಿಂದ 40 ಗ್ರಾಂ ಚಿನ್ನಾಭರಣ ಮತ್ತು 1 ಕೆಜಿ ಬೆಳ್ಳಿ, ವೀರನಾಗಮ್ಮನ ಗುಡಿಯಿಂದ 40 ಗ್ರಾಂ ಚಿನ್ನ ಕಾಣೆಯಾಗಿದೆ. ಸುತ್ತಲಿನ ಮನೆಗಳಲ್ಲಿ ಒಟ್ಟು 80 ಗ್ರಾಂ ಚಿನ್ನ ಮತ್ತು 3 ಲಕ್ಷ ರೂಪಾಯಿ ನಗದು ಕಾಣೆಯಾಗಿದೆ.

ಇತ್ತೀಚೆಗೆ ಅಪರಿಚಿತರ ತಂಡವೊಂದು ಪಟ್ಟಣದಲ್ಲಿ ಅಲೆದಾಡುತ್ತಿದ್ದರು. ಇದೇ ತಂಡ ಕಳ್ಳತನ ಮಾಡಿರಬಹುದು ಎಂಬ ಸಂಶಯ ಗ್ರಾಮಸ್ಥರಲ್ಲಿ ಮನೆ ಮಾಡಿದೆ. ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್​ಐ ನಿಂಗಪ್ಪ ಪೂಜಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ದೇವಸ್ಥಾನದ ಹುಂಡಿ ಲೂಟಿ, CCTV ಯಲ್ಲಿ ಸೆರೆಯಾಗಿದೆ ಕಳ್ಳನ ಕರಾಮತ್ತು

Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ