Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೌಡೇಶ್ವರಿ ದೇವಾಲಯದ ಬೀಗ ಮುರಿದು.. ದೇವರ ಆಭರಣ, ನಾಣ್ಯ ಕಳ್ಳತನ

ಕೋಲಾರ: ದೇವಾಲಯದ ಬೀಗ ಮುರಿದ ಖದೀಮರು ನಗ ನಾಣ್ಯ ದೋಚಿರುವ ಘಟನೆ ಜಿಲ್ಲೆಯ ಕೆಂಬೋಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೌಡೇಶ್ವರಿ ದೇವಾಲಯದಲ್ಲಿ ಕಳ್ಳತನವಾಗಿದ್ದು ಕಳ್ಳರು ಹುಂಡಿ ಹಣ ಹಾಗೂ ದೇವರ ಚಿನ್ನ ಬೆಳ್ಳಿಯ ಆಭರಣಗಳನ್ನ ಕದ್ದೊಯ್ದಿದ್ದಾರೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚೌಡೇಶ್ವರಿ ದೇವಾಲಯದ ಬೀಗ ಮುರಿದು.. ದೇವರ ಆಭರಣ, ನಾಣ್ಯ ಕಳ್ಳತನ
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Aug 20, 2020 | 12:52 PM

ಕೋಲಾರ: ದೇವಾಲಯದ ಬೀಗ ಮುರಿದ ಖದೀಮರು ನಗ ನಾಣ್ಯ ದೋಚಿರುವ ಘಟನೆ ಜಿಲ್ಲೆಯ ಕೆಂಬೋಡಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಚೌಡೇಶ್ವರಿ ದೇವಾಲಯದಲ್ಲಿ ಕಳ್ಳತನವಾಗಿದ್ದು ಕಳ್ಳರು ಹುಂಡಿ ಹಣ ಹಾಗೂ ದೇವರ ಚಿನ್ನ ಬೆಳ್ಳಿಯ ಆಭರಣಗಳನ್ನ ಕದ್ದೊಯ್ದಿದ್ದಾರೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.