AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್‌ಡೌನ್‌ ಎಫೆಕ್ಟ್, ಗದಗಿನ ದೇವಸ್ಥಾನಗಳಿಗೆ ಬೀಗ

ಗದಗ: ಕೊರೊನಾ ಹೆಮ್ಮಾರಿಯನ್ನ ಹತ್ತಿಕ್ಕಲೂ ಸರ್ಕಾರ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಈ ಸಂಬಂಧ ಈಗ ಮತ್ತೇ ಲಾಕ್‌ಡೌನ್‌ ಮೊರೆ ಹೋಗಿದ್ದು ಇಂದು ರಾಜ್ಯಾದ್ಯಂತ ಸಂ​ಡೇ ಲಾಕ್‌ಡೌನ್‌ ಜಾರಿ ಮಾಡಿದೆ. ಇದರ ಪರಿಣಾಮ ದೇವಸ್ಥಾನಗಳ ಮೇಲೂ ಆಗಿದೆ. ಹೌದು ಗದುಗಿನ ಪ್ರಖ್ಯಾತ ದೇವಸ್ಥಾನಗಳೆಲ್ಲಾ ಲಾಕ್‌ಡೌನ್‌ನಿಂದಾಗಿ ಇವತ್ತು ಸಂಪೂರ್ಣವಾಗಿ ಭಕ್ತರಿಗೆ ಕ್ಲೋಸ್‌ ಆಗಿವೆ. ಅದ್ರಲ್ಲೂ ಇವತ್ತು ಗುರು ಪೂರ್ಣಿಮಾ ಇರೋದ್ರಿಂದ ದೇವಸ್ಥಾನಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಿರುತ್ತೆ. ಹೀಗಾಗಿ ಪೂಜಾರಿಗಳು ಬೆಳೆಗ್ಗೆಯೇ ಪೂಜೆ ನೆರವೇರಿಸಿ ದೇವಸ್ಥಾನಗಳ ಬಾಗಿಲುಗಳನ್ನ ಕ್ಲೋಸ್‌ ಮಾಡಿದ್ದಾರೆ. […]

ಲಾಕ್‌ಡೌನ್‌ ಎಫೆಕ್ಟ್, ಗದಗಿನ ದೇವಸ್ಥಾನಗಳಿಗೆ ಬೀಗ
Guru
| Updated By: ಆಯೇಷಾ ಬಾನು|

Updated on:Jul 05, 2020 | 12:20 PM

Share

ಗದಗ: ಕೊರೊನಾ ಹೆಮ್ಮಾರಿಯನ್ನ ಹತ್ತಿಕ್ಕಲೂ ಸರ್ಕಾರ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಈ ಸಂಬಂಧ ಈಗ ಮತ್ತೇ ಲಾಕ್‌ಡೌನ್‌ ಮೊರೆ ಹೋಗಿದ್ದು ಇಂದು ರಾಜ್ಯಾದ್ಯಂತ ಸಂ​ಡೇ ಲಾಕ್‌ಡೌನ್‌ ಜಾರಿ ಮಾಡಿದೆ. ಇದರ ಪರಿಣಾಮ ದೇವಸ್ಥಾನಗಳ ಮೇಲೂ ಆಗಿದೆ.

ಹೌದು ಗದುಗಿನ ಪ್ರಖ್ಯಾತ ದೇವಸ್ಥಾನಗಳೆಲ್ಲಾ ಲಾಕ್‌ಡೌನ್‌ನಿಂದಾಗಿ ಇವತ್ತು ಸಂಪೂರ್ಣವಾಗಿ ಭಕ್ತರಿಗೆ ಕ್ಲೋಸ್‌ ಆಗಿವೆ. ಅದ್ರಲ್ಲೂ ಇವತ್ತು ಗುರು ಪೂರ್ಣಿಮಾ ಇರೋದ್ರಿಂದ ದೇವಸ್ಥಾನಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಿರುತ್ತೆ. ಹೀಗಾಗಿ ಪೂಜಾರಿಗಳು ಬೆಳೆಗ್ಗೆಯೇ ಪೂಜೆ ನೆರವೇರಿಸಿ ದೇವಸ್ಥಾನಗಳ ಬಾಗಿಲುಗಳನ್ನ ಕ್ಲೋಸ್‌ ಮಾಡಿದ್ದಾರೆ.

ಗದಗ ನಗರದ ವಿವೇಕಾನಂದ ನಗರದಲ್ಲಿರುವ ಸಾಯಿಬಾಬಾ ದೇವಸ್ಥಾನ, ಗಂಗಾಪೂರ ಪೇಟೆಯ ದುರ್ಗಾದೇವಿ ದೇವಾಲಯ, ಐತಿಹಾಸಿಕ ವೀರನಾರಾಯಣ ದೇವಾಲಯಗಳ ದ್ವಾರ ಬಾಗಿಲುಗಳನ್ನ ಬಂದ್‌ ಮಾಡಲಾಗಿದೆ. ಪರಿಣಾಮ ಭಕ್ತರು ದೇವರ ದರ್ಶನವಿಲ್ಲದೇ ವಾಪಸ್‌ ಹೋಗುತ್ತಿದ್ದಾರೆ.

Published On - 11:29 am, Sun, 5 July 20

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ