AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್‌ಡೌನ್‌ ಎಫೆಕ್ಟ್, ಗದಗಿನ ದೇವಸ್ಥಾನಗಳಿಗೆ ಬೀಗ

ಗದಗ: ಕೊರೊನಾ ಹೆಮ್ಮಾರಿಯನ್ನ ಹತ್ತಿಕ್ಕಲೂ ಸರ್ಕಾರ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಈ ಸಂಬಂಧ ಈಗ ಮತ್ತೇ ಲಾಕ್‌ಡೌನ್‌ ಮೊರೆ ಹೋಗಿದ್ದು ಇಂದು ರಾಜ್ಯಾದ್ಯಂತ ಸಂ​ಡೇ ಲಾಕ್‌ಡೌನ್‌ ಜಾರಿ ಮಾಡಿದೆ. ಇದರ ಪರಿಣಾಮ ದೇವಸ್ಥಾನಗಳ ಮೇಲೂ ಆಗಿದೆ. ಹೌದು ಗದುಗಿನ ಪ್ರಖ್ಯಾತ ದೇವಸ್ಥಾನಗಳೆಲ್ಲಾ ಲಾಕ್‌ಡೌನ್‌ನಿಂದಾಗಿ ಇವತ್ತು ಸಂಪೂರ್ಣವಾಗಿ ಭಕ್ತರಿಗೆ ಕ್ಲೋಸ್‌ ಆಗಿವೆ. ಅದ್ರಲ್ಲೂ ಇವತ್ತು ಗುರು ಪೂರ್ಣಿಮಾ ಇರೋದ್ರಿಂದ ದೇವಸ್ಥಾನಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಿರುತ್ತೆ. ಹೀಗಾಗಿ ಪೂಜಾರಿಗಳು ಬೆಳೆಗ್ಗೆಯೇ ಪೂಜೆ ನೆರವೇರಿಸಿ ದೇವಸ್ಥಾನಗಳ ಬಾಗಿಲುಗಳನ್ನ ಕ್ಲೋಸ್‌ ಮಾಡಿದ್ದಾರೆ. […]

ಲಾಕ್‌ಡೌನ್‌ ಎಫೆಕ್ಟ್, ಗದಗಿನ ದೇವಸ್ಥಾನಗಳಿಗೆ ಬೀಗ
Guru
| Edited By: |

Updated on:Jul 05, 2020 | 12:20 PM

Share

ಗದಗ: ಕೊರೊನಾ ಹೆಮ್ಮಾರಿಯನ್ನ ಹತ್ತಿಕ್ಕಲೂ ಸರ್ಕಾರ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಈ ಸಂಬಂಧ ಈಗ ಮತ್ತೇ ಲಾಕ್‌ಡೌನ್‌ ಮೊರೆ ಹೋಗಿದ್ದು ಇಂದು ರಾಜ್ಯಾದ್ಯಂತ ಸಂ​ಡೇ ಲಾಕ್‌ಡೌನ್‌ ಜಾರಿ ಮಾಡಿದೆ. ಇದರ ಪರಿಣಾಮ ದೇವಸ್ಥಾನಗಳ ಮೇಲೂ ಆಗಿದೆ.

ಹೌದು ಗದುಗಿನ ಪ್ರಖ್ಯಾತ ದೇವಸ್ಥಾನಗಳೆಲ್ಲಾ ಲಾಕ್‌ಡೌನ್‌ನಿಂದಾಗಿ ಇವತ್ತು ಸಂಪೂರ್ಣವಾಗಿ ಭಕ್ತರಿಗೆ ಕ್ಲೋಸ್‌ ಆಗಿವೆ. ಅದ್ರಲ್ಲೂ ಇವತ್ತು ಗುರು ಪೂರ್ಣಿಮಾ ಇರೋದ್ರಿಂದ ದೇವಸ್ಥಾನಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಿರುತ್ತೆ. ಹೀಗಾಗಿ ಪೂಜಾರಿಗಳು ಬೆಳೆಗ್ಗೆಯೇ ಪೂಜೆ ನೆರವೇರಿಸಿ ದೇವಸ್ಥಾನಗಳ ಬಾಗಿಲುಗಳನ್ನ ಕ್ಲೋಸ್‌ ಮಾಡಿದ್ದಾರೆ.

ಗದಗ ನಗರದ ವಿವೇಕಾನಂದ ನಗರದಲ್ಲಿರುವ ಸಾಯಿಬಾಬಾ ದೇವಸ್ಥಾನ, ಗಂಗಾಪೂರ ಪೇಟೆಯ ದುರ್ಗಾದೇವಿ ದೇವಾಲಯ, ಐತಿಹಾಸಿಕ ವೀರನಾರಾಯಣ ದೇವಾಲಯಗಳ ದ್ವಾರ ಬಾಗಿಲುಗಳನ್ನ ಬಂದ್‌ ಮಾಡಲಾಗಿದೆ. ಪರಿಣಾಮ ಭಕ್ತರು ದೇವರ ದರ್ಶನವಿಲ್ಲದೇ ವಾಪಸ್‌ ಹೋಗುತ್ತಿದ್ದಾರೆ.

Published On - 11:29 am, Sun, 5 July 20

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ