AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್‌ಡೌನ್‌ ಎಫೆಕ್ಟ್, ಗದಗಿನ ದೇವಸ್ಥಾನಗಳಿಗೆ ಬೀಗ

ಗದಗ: ಕೊರೊನಾ ಹೆಮ್ಮಾರಿಯನ್ನ ಹತ್ತಿಕ್ಕಲೂ ಸರ್ಕಾರ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಈ ಸಂಬಂಧ ಈಗ ಮತ್ತೇ ಲಾಕ್‌ಡೌನ್‌ ಮೊರೆ ಹೋಗಿದ್ದು ಇಂದು ರಾಜ್ಯಾದ್ಯಂತ ಸಂ​ಡೇ ಲಾಕ್‌ಡೌನ್‌ ಜಾರಿ ಮಾಡಿದೆ. ಇದರ ಪರಿಣಾಮ ದೇವಸ್ಥಾನಗಳ ಮೇಲೂ ಆಗಿದೆ. ಹೌದು ಗದುಗಿನ ಪ್ರಖ್ಯಾತ ದೇವಸ್ಥಾನಗಳೆಲ್ಲಾ ಲಾಕ್‌ಡೌನ್‌ನಿಂದಾಗಿ ಇವತ್ತು ಸಂಪೂರ್ಣವಾಗಿ ಭಕ್ತರಿಗೆ ಕ್ಲೋಸ್‌ ಆಗಿವೆ. ಅದ್ರಲ್ಲೂ ಇವತ್ತು ಗುರು ಪೂರ್ಣಿಮಾ ಇರೋದ್ರಿಂದ ದೇವಸ್ಥಾನಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಿರುತ್ತೆ. ಹೀಗಾಗಿ ಪೂಜಾರಿಗಳು ಬೆಳೆಗ್ಗೆಯೇ ಪೂಜೆ ನೆರವೇರಿಸಿ ದೇವಸ್ಥಾನಗಳ ಬಾಗಿಲುಗಳನ್ನ ಕ್ಲೋಸ್‌ ಮಾಡಿದ್ದಾರೆ. […]

ಲಾಕ್‌ಡೌನ್‌ ಎಫೆಕ್ಟ್, ಗದಗಿನ ದೇವಸ್ಥಾನಗಳಿಗೆ ಬೀಗ
Guru
| Edited By: |

Updated on:Jul 05, 2020 | 12:20 PM

Share

ಗದಗ: ಕೊರೊನಾ ಹೆಮ್ಮಾರಿಯನ್ನ ಹತ್ತಿಕ್ಕಲೂ ಸರ್ಕಾರ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಈ ಸಂಬಂಧ ಈಗ ಮತ್ತೇ ಲಾಕ್‌ಡೌನ್‌ ಮೊರೆ ಹೋಗಿದ್ದು ಇಂದು ರಾಜ್ಯಾದ್ಯಂತ ಸಂ​ಡೇ ಲಾಕ್‌ಡೌನ್‌ ಜಾರಿ ಮಾಡಿದೆ. ಇದರ ಪರಿಣಾಮ ದೇವಸ್ಥಾನಗಳ ಮೇಲೂ ಆಗಿದೆ.

ಹೌದು ಗದುಗಿನ ಪ್ರಖ್ಯಾತ ದೇವಸ್ಥಾನಗಳೆಲ್ಲಾ ಲಾಕ್‌ಡೌನ್‌ನಿಂದಾಗಿ ಇವತ್ತು ಸಂಪೂರ್ಣವಾಗಿ ಭಕ್ತರಿಗೆ ಕ್ಲೋಸ್‌ ಆಗಿವೆ. ಅದ್ರಲ್ಲೂ ಇವತ್ತು ಗುರು ಪೂರ್ಣಿಮಾ ಇರೋದ್ರಿಂದ ದೇವಸ್ಥಾನಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಿರುತ್ತೆ. ಹೀಗಾಗಿ ಪೂಜಾರಿಗಳು ಬೆಳೆಗ್ಗೆಯೇ ಪೂಜೆ ನೆರವೇರಿಸಿ ದೇವಸ್ಥಾನಗಳ ಬಾಗಿಲುಗಳನ್ನ ಕ್ಲೋಸ್‌ ಮಾಡಿದ್ದಾರೆ.

ಗದಗ ನಗರದ ವಿವೇಕಾನಂದ ನಗರದಲ್ಲಿರುವ ಸಾಯಿಬಾಬಾ ದೇವಸ್ಥಾನ, ಗಂಗಾಪೂರ ಪೇಟೆಯ ದುರ್ಗಾದೇವಿ ದೇವಾಲಯ, ಐತಿಹಾಸಿಕ ವೀರನಾರಾಯಣ ದೇವಾಲಯಗಳ ದ್ವಾರ ಬಾಗಿಲುಗಳನ್ನ ಬಂದ್‌ ಮಾಡಲಾಗಿದೆ. ಪರಿಣಾಮ ಭಕ್ತರು ದೇವರ ದರ್ಶನವಿಲ್ಲದೇ ವಾಪಸ್‌ ಹೋಗುತ್ತಿದ್ದಾರೆ.

Published On - 11:29 am, Sun, 5 July 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ