AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಪಟಾಕಿ ಸಿಡಿಸುವ ವೇಳೆ 10 ಮಕ್ಕಳಿಗೆ ಗಾಯ

ಬೆಂಗಳೂರು: ನಗರದಲ್ಲಿ ದೀಪಾವಳಿಯ ಬೆಳಕು ಪಸರಿಸಿದೆ. ಜನ ಖುಷಿಯಿಂದ ಹಬ್ಬದ ಸಂಭ್ರಮದಲ್ಲಿದ್ದಾರೆ. ಆದರೆ ಬೆಂಗಳೂರಲ್ಲಿ ಪಟಾಕಿ ಸಿಡಿಸುವ ವೇಳೆ 10 ಮಕ್ಕಳಿಗೆ ಗಾಯಗಳಾಗಿದ್ದು ಮಿಂಟೋ ಆಸ್ಪತ್ರೆ, ನಾರಾಯಣ ನೇತ್ರಾಲಯ ಸೇರಿದಂತೆ ನಗರದ ಇತರೆ ಆಸ್ಪತ್ರೆಗಳಲ್ಲಿ ಗಾಯಾಳು ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ. 10 ಮಕ್ಕಳ ಪೈಕಿ 4 ಮಕ್ಕಳಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಓರ್ವ ಬಾಲಕ ಮಿಂಟೋ ಆಸ್ಪತ್ರೆಗೆ ದಾಖಲಾಗಿದ್ದು 4 ಮಂದಿ ಗಾಯಾಳುಗಳಿಗೆ ನಾರಾಯಣ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಗೂ 3 ಮಂದಿಗೆ ನೇತ್ರಧಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ […]

ಬೆಂಗಳೂರಲ್ಲಿ ಪಟಾಕಿ ಸಿಡಿಸುವ ವೇಳೆ 10 ಮಕ್ಕಳಿಗೆ ಗಾಯ
ಆಯೇಷಾ ಬಾನು
ಆಯೇಷಾ ಬಾನು|

Updated on: Nov 15, 2020 | 12:36 PM

Share

ಬೆಂಗಳೂರು: ನಗರದಲ್ಲಿ ದೀಪಾವಳಿಯ ಬೆಳಕು ಪಸರಿಸಿದೆ. ಜನ ಖುಷಿಯಿಂದ ಹಬ್ಬದ ಸಂಭ್ರಮದಲ್ಲಿದ್ದಾರೆ. ಆದರೆ ಬೆಂಗಳೂರಲ್ಲಿ ಪಟಾಕಿ ಸಿಡಿಸುವ ವೇಳೆ 10 ಮಕ್ಕಳಿಗೆ ಗಾಯಗಳಾಗಿದ್ದು ಮಿಂಟೋ ಆಸ್ಪತ್ರೆ, ನಾರಾಯಣ ನೇತ್ರಾಲಯ ಸೇರಿದಂತೆ ನಗರದ ಇತರೆ ಆಸ್ಪತ್ರೆಗಳಲ್ಲಿ ಗಾಯಾಳು ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ.

10 ಮಕ್ಕಳ ಪೈಕಿ 4 ಮಕ್ಕಳಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಓರ್ವ ಬಾಲಕ ಮಿಂಟೋ ಆಸ್ಪತ್ರೆಗೆ ದಾಖಲಾಗಿದ್ದು 4 ಮಂದಿ ಗಾಯಾಳುಗಳಿಗೆ ನಾರಾಯಣ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಗೂ 3 ಮಂದಿಗೆ ನೇತ್ರಧಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಗ್ರೀನ್ ಪಟಾಕಿ ತುಂಬಾ ಸೇಫ್ ಅಂದುಕೊಂಡಿದ್ದೀರಾ? ಟಿವಿ9 ಬಯಲು ಮಾಡುತ್ತಿದೆ ಹಸಿರು ಪಟಾಕಿಯ ಭಯಾನಕ ಸತ್ಯ!

Follow Us
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ