AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಪಟಾಕಿ ಸಿಡಿಸುವ ವೇಳೆ 10 ಮಕ್ಕಳಿಗೆ ಗಾಯ

ಬೆಂಗಳೂರು: ನಗರದಲ್ಲಿ ದೀಪಾವಳಿಯ ಬೆಳಕು ಪಸರಿಸಿದೆ. ಜನ ಖುಷಿಯಿಂದ ಹಬ್ಬದ ಸಂಭ್ರಮದಲ್ಲಿದ್ದಾರೆ. ಆದರೆ ಬೆಂಗಳೂರಲ್ಲಿ ಪಟಾಕಿ ಸಿಡಿಸುವ ವೇಳೆ 10 ಮಕ್ಕಳಿಗೆ ಗಾಯಗಳಾಗಿದ್ದು ಮಿಂಟೋ ಆಸ್ಪತ್ರೆ, ನಾರಾಯಣ ನೇತ್ರಾಲಯ ಸೇರಿದಂತೆ ನಗರದ ಇತರೆ ಆಸ್ಪತ್ರೆಗಳಲ್ಲಿ ಗಾಯಾಳು ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ. 10 ಮಕ್ಕಳ ಪೈಕಿ 4 ಮಕ್ಕಳಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಓರ್ವ ಬಾಲಕ ಮಿಂಟೋ ಆಸ್ಪತ್ರೆಗೆ ದಾಖಲಾಗಿದ್ದು 4 ಮಂದಿ ಗಾಯಾಳುಗಳಿಗೆ ನಾರಾಯಣ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಗೂ 3 ಮಂದಿಗೆ ನೇತ್ರಧಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ […]

ಬೆಂಗಳೂರಲ್ಲಿ ಪಟಾಕಿ ಸಿಡಿಸುವ ವೇಳೆ 10 ಮಕ್ಕಳಿಗೆ ಗಾಯ
ಆಯೇಷಾ ಬಾನು
|

Updated on: Nov 15, 2020 | 12:36 PM

Share

ಬೆಂಗಳೂರು: ನಗರದಲ್ಲಿ ದೀಪಾವಳಿಯ ಬೆಳಕು ಪಸರಿಸಿದೆ. ಜನ ಖುಷಿಯಿಂದ ಹಬ್ಬದ ಸಂಭ್ರಮದಲ್ಲಿದ್ದಾರೆ. ಆದರೆ ಬೆಂಗಳೂರಲ್ಲಿ ಪಟಾಕಿ ಸಿಡಿಸುವ ವೇಳೆ 10 ಮಕ್ಕಳಿಗೆ ಗಾಯಗಳಾಗಿದ್ದು ಮಿಂಟೋ ಆಸ್ಪತ್ರೆ, ನಾರಾಯಣ ನೇತ್ರಾಲಯ ಸೇರಿದಂತೆ ನಗರದ ಇತರೆ ಆಸ್ಪತ್ರೆಗಳಲ್ಲಿ ಗಾಯಾಳು ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ.

10 ಮಕ್ಕಳ ಪೈಕಿ 4 ಮಕ್ಕಳಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಓರ್ವ ಬಾಲಕ ಮಿಂಟೋ ಆಸ್ಪತ್ರೆಗೆ ದಾಖಲಾಗಿದ್ದು 4 ಮಂದಿ ಗಾಯಾಳುಗಳಿಗೆ ನಾರಾಯಣ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಗೂ 3 ಮಂದಿಗೆ ನೇತ್ರಧಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಗ್ರೀನ್ ಪಟಾಕಿ ತುಂಬಾ ಸೇಫ್ ಅಂದುಕೊಂಡಿದ್ದೀರಾ? ಟಿವಿ9 ಬಯಲು ಮಾಡುತ್ತಿದೆ ಹಸಿರು ಪಟಾಕಿಯ ಭಯಾನಕ ಸತ್ಯ!

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್