AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ, ಸೆಲ್ಫಿಗಾಗಿ ಮುಗಿಬಿದ್ದ ಜನ..

ಚಿಕ್ಕಮಗಳೂರು: 10 ಅಡಿ ಉದ್ದದ ಕಾಳಿಂಗ ಸರ್ಪವನ್ನು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸುಂಕಸಾಲೆ ಗ್ರಾಮದಲ್ಲಿ ಸೆರೆ ಹಿಡಿಯಲಾಗಿದೆ. ನರೇಂದ್ರ ಎಂಬುವರ ತೋಟದ ಮನೆಯಲ್ಲಿ ಅವಿತುಕೊಂಡಿದ್ದ ಕಾಳಿಂಗ ಸರ್ಪವನ್ನು ಕಂಡು ಜನ ಬೆಚ್ಚಿ ಬಿದ್ದಿದ್ದರು. ಭಾರೀ ಉದ್ದದ ಕಾಳಿಂಗ ಸರ್ಪವನ್ನು ಕಂಡ ಜನರಲ್ಲಿ ಆತಂಕ ಮನೆ ಮಾಡಿತ್ತು. ನಂತರ ಉರಗ ಪ್ರೇಮಿ ಸ್ನೇಕ್ ಆರೀಫ್​ಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಸ್ನೇಕ್ ಆರೀಫ್ ಸುರಕ್ಷಿತವಾಗಿ ಕಿಂಗ್ ಕೋಬ್ರಾ ಹಿಡಿದು ಚಾರ್ಮಾಡಿ ಘಾಟ್​ನ ಅರಣ್ಯಕ್ಕೆ ಬಿಟ್ಟಿದ್ದಾರೆ. ಈ ವೇಳೆ ಕೆಲ […]

10 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ, ಸೆಲ್ಫಿಗಾಗಿ ಮುಗಿಬಿದ್ದ ಜನ..
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Oct 07, 2020 | 3:17 PM

Share

ಚಿಕ್ಕಮಗಳೂರು: 10 ಅಡಿ ಉದ್ದದ ಕಾಳಿಂಗ ಸರ್ಪವನ್ನು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸುಂಕಸಾಲೆ ಗ್ರಾಮದಲ್ಲಿ ಸೆರೆ ಹಿಡಿಯಲಾಗಿದೆ.

ನರೇಂದ್ರ ಎಂಬುವರ ತೋಟದ ಮನೆಯಲ್ಲಿ ಅವಿತುಕೊಂಡಿದ್ದ ಕಾಳಿಂಗ ಸರ್ಪವನ್ನು ಕಂಡು ಜನ ಬೆಚ್ಚಿ ಬಿದ್ದಿದ್ದರು. ಭಾರೀ ಉದ್ದದ ಕಾಳಿಂಗ ಸರ್ಪವನ್ನು ಕಂಡ ಜನರಲ್ಲಿ ಆತಂಕ ಮನೆ ಮಾಡಿತ್ತು. ನಂತರ ಉರಗ ಪ್ರೇಮಿ ಸ್ನೇಕ್ ಆರೀಫ್​ಗೆ ವಿಷಯ ತಿಳಿಸಿದ್ದಾರೆ.

ಸ್ಥಳಕ್ಕೆ ಬಂದ ಸ್ನೇಕ್ ಆರೀಫ್ ಸುರಕ್ಷಿತವಾಗಿ ಕಿಂಗ್ ಕೋಬ್ರಾ ಹಿಡಿದು ಚಾರ್ಮಾಡಿ ಘಾಟ್​ನ ಅರಣ್ಯಕ್ಕೆ ಬಿಟ್ಟಿದ್ದಾರೆ. ಈ ವೇಳೆ ಕೆಲ ಸಾಹಸಿಗಳು ಕಾಳಿಂಗ ಸರ್ಪದ ಜೊತೆ ಸೆಲ್ಫಿ ತೆಗೆಸಿಕೊಳ್ಳಲು ಮುಗಿಬಿದ್ರು.

Follow Us
ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತೆ ಶಾಸಕ ಸ್ಥಾನ ಸಿಗುತ್ತಾ?
ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತೆ ಶಾಸಕ ಸ್ಥಾನ ಸಿಗುತ್ತಾ?
ವಿನಯ್ ಕುಲಕರ್ಣಿಗೆ ಜಾಮೀನು: ಸುಪ್ರೀಂ ಮೊರೆ ಹೋಗುತ್ತೇವೆಂದ ಹೋರಾಟಗಾರ
ವಿನಯ್ ಕುಲಕರ್ಣಿಗೆ ಜಾಮೀನು: ಸುಪ್ರೀಂ ಮೊರೆ ಹೋಗುತ್ತೇವೆಂದ ಹೋರಾಟಗಾರ
ಕಾವೇರಿ ಜಲ ವಿವಾದ: ಮಂಡ್ಯದ ಕೆಆರ್​​ಎಸ್​​ ಬಳಿ ಬಿಜೆಪಿಗರ ಪ್ರತಿಭಟನೆ
ಕಾವೇರಿ ಜಲ ವಿವಾದ: ಮಂಡ್ಯದ ಕೆಆರ್​​ಎಸ್​​ ಬಳಿ ಬಿಜೆಪಿಗರ ಪ್ರತಿಭಟನೆ
ಕಾವೇರಿ ನೀರು ಹಂಚಿಕೆ ವಿವಾದ: CWMA ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ
ಕಾವೇರಿ ನೀರು ಹಂಚಿಕೆ ವಿವಾದ: CWMA ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ