AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ, ಸೆಲ್ಫಿಗಾಗಿ ಮುಗಿಬಿದ್ದ ಜನ..

ಚಿಕ್ಕಮಗಳೂರು: 10 ಅಡಿ ಉದ್ದದ ಕಾಳಿಂಗ ಸರ್ಪವನ್ನು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸುಂಕಸಾಲೆ ಗ್ರಾಮದಲ್ಲಿ ಸೆರೆ ಹಿಡಿಯಲಾಗಿದೆ. ನರೇಂದ್ರ ಎಂಬುವರ ತೋಟದ ಮನೆಯಲ್ಲಿ ಅವಿತುಕೊಂಡಿದ್ದ ಕಾಳಿಂಗ ಸರ್ಪವನ್ನು ಕಂಡು ಜನ ಬೆಚ್ಚಿ ಬಿದ್ದಿದ್ದರು. ಭಾರೀ ಉದ್ದದ ಕಾಳಿಂಗ ಸರ್ಪವನ್ನು ಕಂಡ ಜನರಲ್ಲಿ ಆತಂಕ ಮನೆ ಮಾಡಿತ್ತು. ನಂತರ ಉರಗ ಪ್ರೇಮಿ ಸ್ನೇಕ್ ಆರೀಫ್​ಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಸ್ನೇಕ್ ಆರೀಫ್ ಸುರಕ್ಷಿತವಾಗಿ ಕಿಂಗ್ ಕೋಬ್ರಾ ಹಿಡಿದು ಚಾರ್ಮಾಡಿ ಘಾಟ್​ನ ಅರಣ್ಯಕ್ಕೆ ಬಿಟ್ಟಿದ್ದಾರೆ. ಈ ವೇಳೆ ಕೆಲ […]

10 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ, ಸೆಲ್ಫಿಗಾಗಿ ಮುಗಿಬಿದ್ದ ಜನ..
ಆಯೇಷಾ ಬಾನು
| Edited By: |

Updated on: Oct 07, 2020 | 3:17 PM

Share

ಚಿಕ್ಕಮಗಳೂರು: 10 ಅಡಿ ಉದ್ದದ ಕಾಳಿಂಗ ಸರ್ಪವನ್ನು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸುಂಕಸಾಲೆ ಗ್ರಾಮದಲ್ಲಿ ಸೆರೆ ಹಿಡಿಯಲಾಗಿದೆ.

ನರೇಂದ್ರ ಎಂಬುವರ ತೋಟದ ಮನೆಯಲ್ಲಿ ಅವಿತುಕೊಂಡಿದ್ದ ಕಾಳಿಂಗ ಸರ್ಪವನ್ನು ಕಂಡು ಜನ ಬೆಚ್ಚಿ ಬಿದ್ದಿದ್ದರು. ಭಾರೀ ಉದ್ದದ ಕಾಳಿಂಗ ಸರ್ಪವನ್ನು ಕಂಡ ಜನರಲ್ಲಿ ಆತಂಕ ಮನೆ ಮಾಡಿತ್ತು. ನಂತರ ಉರಗ ಪ್ರೇಮಿ ಸ್ನೇಕ್ ಆರೀಫ್​ಗೆ ವಿಷಯ ತಿಳಿಸಿದ್ದಾರೆ.

ಸ್ಥಳಕ್ಕೆ ಬಂದ ಸ್ನೇಕ್ ಆರೀಫ್ ಸುರಕ್ಷಿತವಾಗಿ ಕಿಂಗ್ ಕೋಬ್ರಾ ಹಿಡಿದು ಚಾರ್ಮಾಡಿ ಘಾಟ್​ನ ಅರಣ್ಯಕ್ಕೆ ಬಿಟ್ಟಿದ್ದಾರೆ. ಈ ವೇಳೆ ಕೆಲ ಸಾಹಸಿಗಳು ಕಾಳಿಂಗ ಸರ್ಪದ ಜೊತೆ ಸೆಲ್ಫಿ ತೆಗೆಸಿಕೊಳ್ಳಲು ಮುಗಿಬಿದ್ರು.

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!