AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಡಿಗೆ ಬಂದಿದ್ದ 10 ಅಡಿ ಕಾಳಿಂಗ ಸರ್ಪ ರಕ್ಷಣೆ, ಯಾವೂರಲ್ಲಿ?

ಚಿಕ್ಕಮಗಳೂರು: ಮನೆ ಹಿಂಬದಿಯಲ್ಲಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಪಟ್ಟಣದ ರಾಜನ್ ನಗರದಲ್ಲಿ ನಡೆದಿದೆ. ಶೃಂಗೇರಿ ಪಟ್ಟಣದ ರಾಜನ್ ನಗರದ ಮನೆಯೊಂದರ ಬಳಿ ಎರಡು ದಿನದಿಂದ ಕಾಳಿಂಗ ಸರ್ಪ ಮೊಕ್ಕಾಂ ಹೂಡಿತ್ತು. ಇದನ್ನು ಕಂಡ ಅಲ್ಲಿನ ನಿವಾಸಿಗಳನ್ನು ಈ ವಿಚಾರವನ್ನು ಉರಗ ಪ್ರೇಮಿ ಸ್ನೇಕ್ ಅರ್ಜುನ್ ಎಂಬುವವರಿಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಸ್ನೇಕ್ ಅರ್ಜುನ್​ ಕಿಂಗ್ ಕೋಬ್ರಾವನ್ನು ರಕ್ಷಣೆ ಮಾಡಿದ್ದಾರೆ. ಕಿಂಗ್ ಕೋಬ್ರಾವನ್ನು ಸ್ನೇಕ್ ಅರ್ಜುನ್ ಸೆರೆ ಹಿಡಿದ […]

ನಾಡಿಗೆ ಬಂದಿದ್ದ 10 ಅಡಿ ಕಾಳಿಂಗ ಸರ್ಪ ರಕ್ಷಣೆ, ಯಾವೂರಲ್ಲಿ?
ಪೃಥ್ವಿಶಂಕರ
|

Updated on:Nov 19, 2020 | 1:07 PM

Share

ಚಿಕ್ಕಮಗಳೂರು: ಮನೆ ಹಿಂಬದಿಯಲ್ಲಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಪಟ್ಟಣದ ರಾಜನ್ ನಗರದಲ್ಲಿ ನಡೆದಿದೆ.

ಶೃಂಗೇರಿ ಪಟ್ಟಣದ ರಾಜನ್ ನಗರದ ಮನೆಯೊಂದರ ಬಳಿ ಎರಡು ದಿನದಿಂದ ಕಾಳಿಂಗ ಸರ್ಪ ಮೊಕ್ಕಾಂ ಹೂಡಿತ್ತು. ಇದನ್ನು ಕಂಡ ಅಲ್ಲಿನ ನಿವಾಸಿಗಳನ್ನು ಈ ವಿಚಾರವನ್ನು ಉರಗ ಪ್ರೇಮಿ ಸ್ನೇಕ್ ಅರ್ಜುನ್ ಎಂಬುವವರಿಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಸ್ನೇಕ್ ಅರ್ಜುನ್​ ಕಿಂಗ್ ಕೋಬ್ರಾವನ್ನು ರಕ್ಷಣೆ ಮಾಡಿದ್ದಾರೆ.

ಕಿಂಗ್ ಕೋಬ್ರಾವನ್ನು ಸ್ನೇಕ್ ಅರ್ಜುನ್ ಸೆರೆ ಹಿಡಿದ ಕೂಡಲೇ ಸ್ಥಳೀಯರು ನಿಟ್ಟುಸಿರುಬಿಟ್ಟಿದ್ದಾರೆ. ಸೆರೆಯಾಗಿರುವ ಕಾಳಿಂಗ ಸರ್ಪ 10 ಅಡಿ ಉದ್ದವಿದೆ. ಸೆರೆ ಹಿಡಿದ ಕಾಳಿಂಗ ಸರ್ಪವನ್ನು ಉರಗ ಪ್ರೇಮಿ ಸ್ನೇಕ್ ಅರ್ಜುನ್ ಕೆರೆಕಟ್ಟೆ ಅರಣ್ಯಕ್ಕೆ ಬಿಟ್ಟುಬಂದಿದ್ದಾರೆ.

ಇದನ್ನೂ ಓದಿ: ಮೈಸೂರು: ನಿಜದ ನಾಗರ ಕಂಡರೆ ಪೂಜೆ ಮಾಡುವರಯ್ಯಾ, ಕೇರೆ ಹಾವು ಕಂಡರೆ?

Published On - 1:04 pm, Thu, 19 November 20

Follow Us
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ