AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಡಿಗೆ ಬಂದಿದ್ದ 10 ಅಡಿ ಕಾಳಿಂಗ ಸರ್ಪ ರಕ್ಷಣೆ, ಯಾವೂರಲ್ಲಿ?

ಚಿಕ್ಕಮಗಳೂರು: ಮನೆ ಹಿಂಬದಿಯಲ್ಲಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಪಟ್ಟಣದ ರಾಜನ್ ನಗರದಲ್ಲಿ ನಡೆದಿದೆ. ಶೃಂಗೇರಿ ಪಟ್ಟಣದ ರಾಜನ್ ನಗರದ ಮನೆಯೊಂದರ ಬಳಿ ಎರಡು ದಿನದಿಂದ ಕಾಳಿಂಗ ಸರ್ಪ ಮೊಕ್ಕಾಂ ಹೂಡಿತ್ತು. ಇದನ್ನು ಕಂಡ ಅಲ್ಲಿನ ನಿವಾಸಿಗಳನ್ನು ಈ ವಿಚಾರವನ್ನು ಉರಗ ಪ್ರೇಮಿ ಸ್ನೇಕ್ ಅರ್ಜುನ್ ಎಂಬುವವರಿಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಸ್ನೇಕ್ ಅರ್ಜುನ್​ ಕಿಂಗ್ ಕೋಬ್ರಾವನ್ನು ರಕ್ಷಣೆ ಮಾಡಿದ್ದಾರೆ. ಕಿಂಗ್ ಕೋಬ್ರಾವನ್ನು ಸ್ನೇಕ್ ಅರ್ಜುನ್ ಸೆರೆ ಹಿಡಿದ […]

ನಾಡಿಗೆ ಬಂದಿದ್ದ 10 ಅಡಿ ಕಾಳಿಂಗ ಸರ್ಪ ರಕ್ಷಣೆ, ಯಾವೂರಲ್ಲಿ?
Follow us
ಪೃಥ್ವಿಶಂಕರ
|

Updated on:Nov 19, 2020 | 1:07 PM

ಚಿಕ್ಕಮಗಳೂರು: ಮನೆ ಹಿಂಬದಿಯಲ್ಲಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಪಟ್ಟಣದ ರಾಜನ್ ನಗರದಲ್ಲಿ ನಡೆದಿದೆ.

ಶೃಂಗೇರಿ ಪಟ್ಟಣದ ರಾಜನ್ ನಗರದ ಮನೆಯೊಂದರ ಬಳಿ ಎರಡು ದಿನದಿಂದ ಕಾಳಿಂಗ ಸರ್ಪ ಮೊಕ್ಕಾಂ ಹೂಡಿತ್ತು. ಇದನ್ನು ಕಂಡ ಅಲ್ಲಿನ ನಿವಾಸಿಗಳನ್ನು ಈ ವಿಚಾರವನ್ನು ಉರಗ ಪ್ರೇಮಿ ಸ್ನೇಕ್ ಅರ್ಜುನ್ ಎಂಬುವವರಿಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಸ್ನೇಕ್ ಅರ್ಜುನ್​ ಕಿಂಗ್ ಕೋಬ್ರಾವನ್ನು ರಕ್ಷಣೆ ಮಾಡಿದ್ದಾರೆ.

ಕಿಂಗ್ ಕೋಬ್ರಾವನ್ನು ಸ್ನೇಕ್ ಅರ್ಜುನ್ ಸೆರೆ ಹಿಡಿದ ಕೂಡಲೇ ಸ್ಥಳೀಯರು ನಿಟ್ಟುಸಿರುಬಿಟ್ಟಿದ್ದಾರೆ. ಸೆರೆಯಾಗಿರುವ ಕಾಳಿಂಗ ಸರ್ಪ 10 ಅಡಿ ಉದ್ದವಿದೆ. ಸೆರೆ ಹಿಡಿದ ಕಾಳಿಂಗ ಸರ್ಪವನ್ನು ಉರಗ ಪ್ರೇಮಿ ಸ್ನೇಕ್ ಅರ್ಜುನ್ ಕೆರೆಕಟ್ಟೆ ಅರಣ್ಯಕ್ಕೆ ಬಿಟ್ಟುಬಂದಿದ್ದಾರೆ.

ಇದನ್ನೂ ಓದಿ: ಮೈಸೂರು: ನಿಜದ ನಾಗರ ಕಂಡರೆ ಪೂಜೆ ಮಾಡುವರಯ್ಯಾ, ಕೇರೆ ಹಾವು ಕಂಡರೆ?

Published On - 1:04 pm, Thu, 19 November 20

ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ