AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dog Attack ಬೆಂಗಳೂರಿನಲ್ಲಿ ನಾಯಿ ದಾಳಿ, 10 ಜನರಿಗೆ ಗಾಯ

Dog Attack ನಗರದ ಹೈ ಫೈ ಏರಿಯಾಗಳಲ್ಲೂ ನಾಯಿ ಕಾಟ ಅತಿಯಾಗಿದೆ. ಇಲ್ಲೊಂದು ನಾಯಿ ಸುಮಾರು 10ಜನರ ಮೇಲೆ ದಾಳಿ ನಡೆಸಿರುವ ಘಟನೆ ಕೋರಮಂಗಲದ 4ನೇ ಬ್ಲಾಕ್​ನಲ್ಲಿ ನಡೆದಿದೆ.

Dog Attack ಬೆಂಗಳೂರಿನಲ್ಲಿ ನಾಯಿ ದಾಳಿ, 10 ಜನರಿಗೆ ಗಾಯ
ನಾಯಿ ದಾಳಿಗೆ ಒಳಗಾದ ವ್ಯಕ್ತಿ (ಎಡ) ದಾಳಿ ಮಾಡಿದ ನಾಯಿ (ಬಲ)
ಆಯೇಷಾ ಬಾನು
| Edited By: |

Updated on: Feb 04, 2021 | 12:05 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದೆ. ನಗರದ ಹೈ ಫೈ ಏರಿಯಾಗಳಲ್ಲೂ ನಾಯಿ ಕಾಟ ಅತಿಯಾಗಿದೆ. ಇಲ್ಲೊಂದು ನಾಯಿ ಸುಮಾರು 10ಜನರ ಮೇಲೆ ದಾಳಿ ನಡೆಸಿರುವ ಘಟನೆ ಕೋರಮಂಗಲದ 4ನೇ ಬ್ಲಾಕ್​ನಲ್ಲಿ ನಡೆದಿದೆ. ಕೋರಮಂಗಲದ 4ನೇ ಬ್ಲಾಕ್​ನಲ್ಲಿ ಬಂದೇ ಬಂದು ನಾಯಿ ಸುಮಾರು 10 ಜನರಿಗೆ ಕಚ್ಚಿದೆ. ಇದರಿಂದ ಏರಿಯಾ ಜನ ಆತಂಕಕ್ಕೆ ಒಳಗಾಗಿದ್ದಾರೆ. ಮಕ್ಕಳನ್ನು ಮನೆಯಿಂದ ಆಚೆ ಆಟವಾಡಲೂ ಸಹ ಬಿಡದಂತಹ ಪರಿಸ್ಥಿತಿ ಉಂಟಾಗಿದೆ. ಅಲ್ಲದೆ ಬಂದೇ ನಾಯಿ 10 ಜನರಿಗೆ ಕಚ್ಚಿರುವುದರಿಂದ ಆ ನಾಯಿಗೆ ಹುಚ್ಚು ಇದೆಯಾ ಎಂಬ ಅನುಮಾನ ಸಹ ಉಂಟಾಗುತ್ತಿದೆ.

ಸದ್ಯ ನಾಯಿ ದಾಳಿಗೆ ಒಳಗಾದವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ಬಳಿಕ ಕೋರಮಂಗಲದ ಜನ ಆತಂಕದಲ್ಲೇ BBMPಗೆ ಕರೆ ಮಾಡಿ ವಿಷಯ ತಿಳಿಸಿದ್ದು ಸಮಸ್ಯೆ ಬಗೆ ಹರಿದಿದೆ. ಆದ್ರೆ ನಾಯಿ ಜನರನ್ನು ಕಚ್ಚುವ ಮುನ್ನವೇ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಎಚ್ಚರ ವಹಿಸಿದ್ದಾರೆ ನಾಯಿ ದಾಳಿ ತಪ್ಪುತ್ತಿತ್ತು. ಬೀದಿ ನಾಯಿಗಳಿಗೆ ಕಡಿವಾಣ ಹಾಕುವ ಹಾಗೂ ಅವುಗಳಿಗೆ ಆಗಾಗ ಆರೋಗ್ಯ ಪರೀಕ್ಷೆ ಮಾಡುವ ಕಾರ್ಯವನ್ನು ಬಿಬಿಎಂಪಿ ಕಟ್ಟುನಿಟ್ಟಾಗಿ ಪಾಲಿಸಬೇಕಿದೆ.

ಬೇಗೂರಿನಲ್ಲಿ ಹುಚ್ಚು ನಾಯಿ ದಾಳಿ, ಮೂವರಿಗೆ ಗಾಯ

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ