AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dog Attack ಬೆಂಗಳೂರಿನಲ್ಲಿ ನಾಯಿ ದಾಳಿ, 10 ಜನರಿಗೆ ಗಾಯ

Dog Attack ನಗರದ ಹೈ ಫೈ ಏರಿಯಾಗಳಲ್ಲೂ ನಾಯಿ ಕಾಟ ಅತಿಯಾಗಿದೆ. ಇಲ್ಲೊಂದು ನಾಯಿ ಸುಮಾರು 10ಜನರ ಮೇಲೆ ದಾಳಿ ನಡೆಸಿರುವ ಘಟನೆ ಕೋರಮಂಗಲದ 4ನೇ ಬ್ಲಾಕ್​ನಲ್ಲಿ ನಡೆದಿದೆ.

Dog Attack ಬೆಂಗಳೂರಿನಲ್ಲಿ ನಾಯಿ ದಾಳಿ, 10 ಜನರಿಗೆ ಗಾಯ
ನಾಯಿ ದಾಳಿಗೆ ಒಳಗಾದ ವ್ಯಕ್ತಿ (ಎಡ) ದಾಳಿ ಮಾಡಿದ ನಾಯಿ (ಬಲ)
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Feb 04, 2021 | 12:05 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದೆ. ನಗರದ ಹೈ ಫೈ ಏರಿಯಾಗಳಲ್ಲೂ ನಾಯಿ ಕಾಟ ಅತಿಯಾಗಿದೆ. ಇಲ್ಲೊಂದು ನಾಯಿ ಸುಮಾರು 10ಜನರ ಮೇಲೆ ದಾಳಿ ನಡೆಸಿರುವ ಘಟನೆ ಕೋರಮಂಗಲದ 4ನೇ ಬ್ಲಾಕ್​ನಲ್ಲಿ ನಡೆದಿದೆ. ಕೋರಮಂಗಲದ 4ನೇ ಬ್ಲಾಕ್​ನಲ್ಲಿ ಬಂದೇ ಬಂದು ನಾಯಿ ಸುಮಾರು 10 ಜನರಿಗೆ ಕಚ್ಚಿದೆ. ಇದರಿಂದ ಏರಿಯಾ ಜನ ಆತಂಕಕ್ಕೆ ಒಳಗಾಗಿದ್ದಾರೆ. ಮಕ್ಕಳನ್ನು ಮನೆಯಿಂದ ಆಚೆ ಆಟವಾಡಲೂ ಸಹ ಬಿಡದಂತಹ ಪರಿಸ್ಥಿತಿ ಉಂಟಾಗಿದೆ. ಅಲ್ಲದೆ ಬಂದೇ ನಾಯಿ 10 ಜನರಿಗೆ ಕಚ್ಚಿರುವುದರಿಂದ ಆ ನಾಯಿಗೆ ಹುಚ್ಚು ಇದೆಯಾ ಎಂಬ ಅನುಮಾನ ಸಹ ಉಂಟಾಗುತ್ತಿದೆ.

ಸದ್ಯ ನಾಯಿ ದಾಳಿಗೆ ಒಳಗಾದವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ಬಳಿಕ ಕೋರಮಂಗಲದ ಜನ ಆತಂಕದಲ್ಲೇ BBMPಗೆ ಕರೆ ಮಾಡಿ ವಿಷಯ ತಿಳಿಸಿದ್ದು ಸಮಸ್ಯೆ ಬಗೆ ಹರಿದಿದೆ. ಆದ್ರೆ ನಾಯಿ ಜನರನ್ನು ಕಚ್ಚುವ ಮುನ್ನವೇ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಎಚ್ಚರ ವಹಿಸಿದ್ದಾರೆ ನಾಯಿ ದಾಳಿ ತಪ್ಪುತ್ತಿತ್ತು. ಬೀದಿ ನಾಯಿಗಳಿಗೆ ಕಡಿವಾಣ ಹಾಕುವ ಹಾಗೂ ಅವುಗಳಿಗೆ ಆಗಾಗ ಆರೋಗ್ಯ ಪರೀಕ್ಷೆ ಮಾಡುವ ಕಾರ್ಯವನ್ನು ಬಿಬಿಎಂಪಿ ಕಟ್ಟುನಿಟ್ಟಾಗಿ ಪಾಲಿಸಬೇಕಿದೆ.

ಬೇಗೂರಿನಲ್ಲಿ ಹುಚ್ಚು ನಾಯಿ ದಾಳಿ, ಮೂವರಿಗೆ ಗಾಯ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ