AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dog Attack ಬೆಂಗಳೂರಿನಲ್ಲಿ ನಾಯಿ ದಾಳಿ, 10 ಜನರಿಗೆ ಗಾಯ

Dog Attack ನಗರದ ಹೈ ಫೈ ಏರಿಯಾಗಳಲ್ಲೂ ನಾಯಿ ಕಾಟ ಅತಿಯಾಗಿದೆ. ಇಲ್ಲೊಂದು ನಾಯಿ ಸುಮಾರು 10ಜನರ ಮೇಲೆ ದಾಳಿ ನಡೆಸಿರುವ ಘಟನೆ ಕೋರಮಂಗಲದ 4ನೇ ಬ್ಲಾಕ್​ನಲ್ಲಿ ನಡೆದಿದೆ.

Dog Attack ಬೆಂಗಳೂರಿನಲ್ಲಿ ನಾಯಿ ದಾಳಿ, 10 ಜನರಿಗೆ ಗಾಯ
ನಾಯಿ ದಾಳಿಗೆ ಒಳಗಾದ ವ್ಯಕ್ತಿ (ಎಡ) ದಾಳಿ ಮಾಡಿದ ನಾಯಿ (ಬಲ)
ಆಯೇಷಾ ಬಾನು
| Edited By: |

Updated on: Feb 04, 2021 | 12:05 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದೆ. ನಗರದ ಹೈ ಫೈ ಏರಿಯಾಗಳಲ್ಲೂ ನಾಯಿ ಕಾಟ ಅತಿಯಾಗಿದೆ. ಇಲ್ಲೊಂದು ನಾಯಿ ಸುಮಾರು 10ಜನರ ಮೇಲೆ ದಾಳಿ ನಡೆಸಿರುವ ಘಟನೆ ಕೋರಮಂಗಲದ 4ನೇ ಬ್ಲಾಕ್​ನಲ್ಲಿ ನಡೆದಿದೆ. ಕೋರಮಂಗಲದ 4ನೇ ಬ್ಲಾಕ್​ನಲ್ಲಿ ಬಂದೇ ಬಂದು ನಾಯಿ ಸುಮಾರು 10 ಜನರಿಗೆ ಕಚ್ಚಿದೆ. ಇದರಿಂದ ಏರಿಯಾ ಜನ ಆತಂಕಕ್ಕೆ ಒಳಗಾಗಿದ್ದಾರೆ. ಮಕ್ಕಳನ್ನು ಮನೆಯಿಂದ ಆಚೆ ಆಟವಾಡಲೂ ಸಹ ಬಿಡದಂತಹ ಪರಿಸ್ಥಿತಿ ಉಂಟಾಗಿದೆ. ಅಲ್ಲದೆ ಬಂದೇ ನಾಯಿ 10 ಜನರಿಗೆ ಕಚ್ಚಿರುವುದರಿಂದ ಆ ನಾಯಿಗೆ ಹುಚ್ಚು ಇದೆಯಾ ಎಂಬ ಅನುಮಾನ ಸಹ ಉಂಟಾಗುತ್ತಿದೆ.

ಸದ್ಯ ನಾಯಿ ದಾಳಿಗೆ ಒಳಗಾದವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ಬಳಿಕ ಕೋರಮಂಗಲದ ಜನ ಆತಂಕದಲ್ಲೇ BBMPಗೆ ಕರೆ ಮಾಡಿ ವಿಷಯ ತಿಳಿಸಿದ್ದು ಸಮಸ್ಯೆ ಬಗೆ ಹರಿದಿದೆ. ಆದ್ರೆ ನಾಯಿ ಜನರನ್ನು ಕಚ್ಚುವ ಮುನ್ನವೇ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಎಚ್ಚರ ವಹಿಸಿದ್ದಾರೆ ನಾಯಿ ದಾಳಿ ತಪ್ಪುತ್ತಿತ್ತು. ಬೀದಿ ನಾಯಿಗಳಿಗೆ ಕಡಿವಾಣ ಹಾಕುವ ಹಾಗೂ ಅವುಗಳಿಗೆ ಆಗಾಗ ಆರೋಗ್ಯ ಪರೀಕ್ಷೆ ಮಾಡುವ ಕಾರ್ಯವನ್ನು ಬಿಬಿಎಂಪಿ ಕಟ್ಟುನಿಟ್ಟಾಗಿ ಪಾಲಿಸಬೇಕಿದೆ.

ಬೇಗೂರಿನಲ್ಲಿ ಹುಚ್ಚು ನಾಯಿ ದಾಳಿ, ಮೂವರಿಗೆ ಗಾಯ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?