AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dog Attack ಬೆಂಗಳೂರಿನಲ್ಲಿ ನಾಯಿ ದಾಳಿ, 10 ಜನರಿಗೆ ಗಾಯ

Dog Attack ನಗರದ ಹೈ ಫೈ ಏರಿಯಾಗಳಲ್ಲೂ ನಾಯಿ ಕಾಟ ಅತಿಯಾಗಿದೆ. ಇಲ್ಲೊಂದು ನಾಯಿ ಸುಮಾರು 10ಜನರ ಮೇಲೆ ದಾಳಿ ನಡೆಸಿರುವ ಘಟನೆ ಕೋರಮಂಗಲದ 4ನೇ ಬ್ಲಾಕ್​ನಲ್ಲಿ ನಡೆದಿದೆ.

Dog Attack ಬೆಂಗಳೂರಿನಲ್ಲಿ ನಾಯಿ ದಾಳಿ, 10 ಜನರಿಗೆ ಗಾಯ
ನಾಯಿ ದಾಳಿಗೆ ಒಳಗಾದ ವ್ಯಕ್ತಿ (ಎಡ) ದಾಳಿ ಮಾಡಿದ ನಾಯಿ (ಬಲ)
ಆಯೇಷಾ ಬಾನು
| Edited By: |

Updated on: Feb 04, 2021 | 12:05 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದೆ. ನಗರದ ಹೈ ಫೈ ಏರಿಯಾಗಳಲ್ಲೂ ನಾಯಿ ಕಾಟ ಅತಿಯಾಗಿದೆ. ಇಲ್ಲೊಂದು ನಾಯಿ ಸುಮಾರು 10ಜನರ ಮೇಲೆ ದಾಳಿ ನಡೆಸಿರುವ ಘಟನೆ ಕೋರಮಂಗಲದ 4ನೇ ಬ್ಲಾಕ್​ನಲ್ಲಿ ನಡೆದಿದೆ. ಕೋರಮಂಗಲದ 4ನೇ ಬ್ಲಾಕ್​ನಲ್ಲಿ ಬಂದೇ ಬಂದು ನಾಯಿ ಸುಮಾರು 10 ಜನರಿಗೆ ಕಚ್ಚಿದೆ. ಇದರಿಂದ ಏರಿಯಾ ಜನ ಆತಂಕಕ್ಕೆ ಒಳಗಾಗಿದ್ದಾರೆ. ಮಕ್ಕಳನ್ನು ಮನೆಯಿಂದ ಆಚೆ ಆಟವಾಡಲೂ ಸಹ ಬಿಡದಂತಹ ಪರಿಸ್ಥಿತಿ ಉಂಟಾಗಿದೆ. ಅಲ್ಲದೆ ಬಂದೇ ನಾಯಿ 10 ಜನರಿಗೆ ಕಚ್ಚಿರುವುದರಿಂದ ಆ ನಾಯಿಗೆ ಹುಚ್ಚು ಇದೆಯಾ ಎಂಬ ಅನುಮಾನ ಸಹ ಉಂಟಾಗುತ್ತಿದೆ.

ಸದ್ಯ ನಾಯಿ ದಾಳಿಗೆ ಒಳಗಾದವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ಬಳಿಕ ಕೋರಮಂಗಲದ ಜನ ಆತಂಕದಲ್ಲೇ BBMPಗೆ ಕರೆ ಮಾಡಿ ವಿಷಯ ತಿಳಿಸಿದ್ದು ಸಮಸ್ಯೆ ಬಗೆ ಹರಿದಿದೆ. ಆದ್ರೆ ನಾಯಿ ಜನರನ್ನು ಕಚ್ಚುವ ಮುನ್ನವೇ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಎಚ್ಚರ ವಹಿಸಿದ್ದಾರೆ ನಾಯಿ ದಾಳಿ ತಪ್ಪುತ್ತಿತ್ತು. ಬೀದಿ ನಾಯಿಗಳಿಗೆ ಕಡಿವಾಣ ಹಾಕುವ ಹಾಗೂ ಅವುಗಳಿಗೆ ಆಗಾಗ ಆರೋಗ್ಯ ಪರೀಕ್ಷೆ ಮಾಡುವ ಕಾರ್ಯವನ್ನು ಬಿಬಿಎಂಪಿ ಕಟ್ಟುನಿಟ್ಟಾಗಿ ಪಾಲಿಸಬೇಕಿದೆ.

ಬೇಗೂರಿನಲ್ಲಿ ಹುಚ್ಚು ನಾಯಿ ದಾಳಿ, ಮೂವರಿಗೆ ಗಾಯ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ