AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಿಂದ ಬೆಂಗಳೂರಿಗೆ ಬರ್ತಿದ್ದಂತೆ ಕಿರಿಕ್, ಅಧಿಕಾರಿಗಳ ಜತೆ ಪ್ರಯಾಣಿಕರ ವಾಗ್ವಾದ

ಬೆಂಗಳೂರು: ಕೇಂದ್ರ ಸರ್ಕಾರ ಕೆಲ ರಾಜ್ಯಗಳಿಗೆ ರೈಲು ಸೇವೆ ಕಲ್ಪಿಸುವ ನಿರ್ಧಾರ ಕೈಗೊಂಡಿತ್ತು. ಅದರಂತೆ ಕಳೆದ ಮಂಗಳವಾರದಿಂದ ರೈಲು ಸೇವೆ ಆರಂಭವಾಗಿದೆ. ಬೆಳಿಗ್ಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ರೈಲಿನಲ್ಲಿ ಬಂದ ಪ್ರಯಾಣಿಕರು ಕ್ವಾರಂಟೈನ್​ಗೆ ತೆರಳಲು ನಿರಾಕರಿಸಿ ಗಲಾಟೆ ಮಾಡಿರುವ ಘಟನೆ ಬೆಂಗಳೂರಿನ ಕೆಎಸ್​ಆರ್​ ರೈಲು ನಿಲ್ದಾಣದಲ್ಲಿ ನಡೆದಿದೆ. ರೈಲು ಸೇವೆ ಆರಂಭವಾಗಿರುವ ಹಿನ್ನೆಲೆಯಲ್ಲಿ ದೆಹಲಿಯಿಂದ ಬೆಂಗಳೂರಿಗೆ ಬಂದ ಪ್ರಯಾಣಿಕರು ಕ್ವಾರಂಟೈನ್​ಗೆ ತೆರಳಲು ಒಪ್ಪದೆ ಗಲಾಟೆ ಮಾಡ್ತಿದ್ದಾರೆ. ಅಧಿಕಾರಿಗಳ ಜತೆ ವಾಗ್ವಾದ ನಡೆಸಿದ್ದಾರೆ. ಕ್ವಾರಂಟೈನ್​ನಲ್ಲಿ ಇರುವ ಬಗ್ಗೆ ನಮಗೆ […]

ದೆಹಲಿಯಿಂದ ಬೆಂಗಳೂರಿಗೆ ಬರ್ತಿದ್ದಂತೆ ಕಿರಿಕ್, ಅಧಿಕಾರಿಗಳ ಜತೆ ಪ್ರಯಾಣಿಕರ ವಾಗ್ವಾದ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 14, 2020 | 10:28 AM

Share

ಬೆಂಗಳೂರು: ಕೇಂದ್ರ ಸರ್ಕಾರ ಕೆಲ ರಾಜ್ಯಗಳಿಗೆ ರೈಲು ಸೇವೆ ಕಲ್ಪಿಸುವ ನಿರ್ಧಾರ ಕೈಗೊಂಡಿತ್ತು. ಅದರಂತೆ ಕಳೆದ ಮಂಗಳವಾರದಿಂದ ರೈಲು ಸೇವೆ ಆರಂಭವಾಗಿದೆ. ಬೆಳಿಗ್ಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ರೈಲಿನಲ್ಲಿ ಬಂದ ಪ್ರಯಾಣಿಕರು ಕ್ವಾರಂಟೈನ್​ಗೆ ತೆರಳಲು ನಿರಾಕರಿಸಿ ಗಲಾಟೆ ಮಾಡಿರುವ ಘಟನೆ ಬೆಂಗಳೂರಿನ ಕೆಎಸ್​ಆರ್​ ರೈಲು ನಿಲ್ದಾಣದಲ್ಲಿ ನಡೆದಿದೆ.

ರೈಲು ಸೇವೆ ಆರಂಭವಾಗಿರುವ ಹಿನ್ನೆಲೆಯಲ್ಲಿ ದೆಹಲಿಯಿಂದ ಬೆಂಗಳೂರಿಗೆ ಬಂದ ಪ್ರಯಾಣಿಕರು ಕ್ವಾರಂಟೈನ್​ಗೆ ತೆರಳಲು ಒಪ್ಪದೆ ಗಲಾಟೆ ಮಾಡ್ತಿದ್ದಾರೆ. ಅಧಿಕಾರಿಗಳ ಜತೆ ವಾಗ್ವಾದ ನಡೆಸಿದ್ದಾರೆ. ಕ್ವಾರಂಟೈನ್​ನಲ್ಲಿ ಇರುವ ಬಗ್ಗೆ ನಮಗೆ ಮಾಹಿತಿ ಇರಲಿಲ್ಲ. ಟಿಕೆಟ್ ಬುಕ್ ಮಾಡಿ ನಮ್ಮನ್ನು ವಾಪಸ್ ಕಳುಹಿಸಿ ಬಿಡಿ ಎಂದು 10 ಜನ ಪ್ರಯಾಣಿಕರು ಪಟ್ಟು ಹಿಡಿದಿದ್ದಾರೆ.

Published On - 10:07 am, Thu, 14 May 20

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?