AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಿಂದ ಬೆಂಗಳೂರಿಗೆ ಬರ್ತಿದ್ದಂತೆ ಕಿರಿಕ್, ಅಧಿಕಾರಿಗಳ ಜತೆ ಪ್ರಯಾಣಿಕರ ವಾಗ್ವಾದ

ಬೆಂಗಳೂರು: ಕೇಂದ್ರ ಸರ್ಕಾರ ಕೆಲ ರಾಜ್ಯಗಳಿಗೆ ರೈಲು ಸೇವೆ ಕಲ್ಪಿಸುವ ನಿರ್ಧಾರ ಕೈಗೊಂಡಿತ್ತು. ಅದರಂತೆ ಕಳೆದ ಮಂಗಳವಾರದಿಂದ ರೈಲು ಸೇವೆ ಆರಂಭವಾಗಿದೆ. ಬೆಳಿಗ್ಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ರೈಲಿನಲ್ಲಿ ಬಂದ ಪ್ರಯಾಣಿಕರು ಕ್ವಾರಂಟೈನ್​ಗೆ ತೆರಳಲು ನಿರಾಕರಿಸಿ ಗಲಾಟೆ ಮಾಡಿರುವ ಘಟನೆ ಬೆಂಗಳೂರಿನ ಕೆಎಸ್​ಆರ್​ ರೈಲು ನಿಲ್ದಾಣದಲ್ಲಿ ನಡೆದಿದೆ. ರೈಲು ಸೇವೆ ಆರಂಭವಾಗಿರುವ ಹಿನ್ನೆಲೆಯಲ್ಲಿ ದೆಹಲಿಯಿಂದ ಬೆಂಗಳೂರಿಗೆ ಬಂದ ಪ್ರಯಾಣಿಕರು ಕ್ವಾರಂಟೈನ್​ಗೆ ತೆರಳಲು ಒಪ್ಪದೆ ಗಲಾಟೆ ಮಾಡ್ತಿದ್ದಾರೆ. ಅಧಿಕಾರಿಗಳ ಜತೆ ವಾಗ್ವಾದ ನಡೆಸಿದ್ದಾರೆ. ಕ್ವಾರಂಟೈನ್​ನಲ್ಲಿ ಇರುವ ಬಗ್ಗೆ ನಮಗೆ […]

ದೆಹಲಿಯಿಂದ ಬೆಂಗಳೂರಿಗೆ ಬರ್ತಿದ್ದಂತೆ ಕಿರಿಕ್, ಅಧಿಕಾರಿಗಳ ಜತೆ ಪ್ರಯಾಣಿಕರ ವಾಗ್ವಾದ
ಸಾಧು ಶ್ರೀನಾಥ್​
|

Updated on:May 14, 2020 | 10:28 AM

Share

ಬೆಂಗಳೂರು: ಕೇಂದ್ರ ಸರ್ಕಾರ ಕೆಲ ರಾಜ್ಯಗಳಿಗೆ ರೈಲು ಸೇವೆ ಕಲ್ಪಿಸುವ ನಿರ್ಧಾರ ಕೈಗೊಂಡಿತ್ತು. ಅದರಂತೆ ಕಳೆದ ಮಂಗಳವಾರದಿಂದ ರೈಲು ಸೇವೆ ಆರಂಭವಾಗಿದೆ. ಬೆಳಿಗ್ಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ರೈಲಿನಲ್ಲಿ ಬಂದ ಪ್ರಯಾಣಿಕರು ಕ್ವಾರಂಟೈನ್​ಗೆ ತೆರಳಲು ನಿರಾಕರಿಸಿ ಗಲಾಟೆ ಮಾಡಿರುವ ಘಟನೆ ಬೆಂಗಳೂರಿನ ಕೆಎಸ್​ಆರ್​ ರೈಲು ನಿಲ್ದಾಣದಲ್ಲಿ ನಡೆದಿದೆ.

ರೈಲು ಸೇವೆ ಆರಂಭವಾಗಿರುವ ಹಿನ್ನೆಲೆಯಲ್ಲಿ ದೆಹಲಿಯಿಂದ ಬೆಂಗಳೂರಿಗೆ ಬಂದ ಪ್ರಯಾಣಿಕರು ಕ್ವಾರಂಟೈನ್​ಗೆ ತೆರಳಲು ಒಪ್ಪದೆ ಗಲಾಟೆ ಮಾಡ್ತಿದ್ದಾರೆ. ಅಧಿಕಾರಿಗಳ ಜತೆ ವಾಗ್ವಾದ ನಡೆಸಿದ್ದಾರೆ. ಕ್ವಾರಂಟೈನ್​ನಲ್ಲಿ ಇರುವ ಬಗ್ಗೆ ನಮಗೆ ಮಾಹಿತಿ ಇರಲಿಲ್ಲ. ಟಿಕೆಟ್ ಬುಕ್ ಮಾಡಿ ನಮ್ಮನ್ನು ವಾಪಸ್ ಕಳುಹಿಸಿ ಬಿಡಿ ಎಂದು 10 ಜನ ಪ್ರಯಾಣಿಕರು ಪಟ್ಟು ಹಿಡಿದಿದ್ದಾರೆ.

Published On - 10:07 am, Thu, 14 May 20

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ