AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಿಂದ ಬೆಂಗಳೂರಿಗೆ ಬರ್ತಿದ್ದಂತೆ ಕಿರಿಕ್, ಅಧಿಕಾರಿಗಳ ಜತೆ ಪ್ರಯಾಣಿಕರ ವಾಗ್ವಾದ

ಬೆಂಗಳೂರು: ಕೇಂದ್ರ ಸರ್ಕಾರ ಕೆಲ ರಾಜ್ಯಗಳಿಗೆ ರೈಲು ಸೇವೆ ಕಲ್ಪಿಸುವ ನಿರ್ಧಾರ ಕೈಗೊಂಡಿತ್ತು. ಅದರಂತೆ ಕಳೆದ ಮಂಗಳವಾರದಿಂದ ರೈಲು ಸೇವೆ ಆರಂಭವಾಗಿದೆ. ಬೆಳಿಗ್ಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ರೈಲಿನಲ್ಲಿ ಬಂದ ಪ್ರಯಾಣಿಕರು ಕ್ವಾರಂಟೈನ್​ಗೆ ತೆರಳಲು ನಿರಾಕರಿಸಿ ಗಲಾಟೆ ಮಾಡಿರುವ ಘಟನೆ ಬೆಂಗಳೂರಿನ ಕೆಎಸ್​ಆರ್​ ರೈಲು ನಿಲ್ದಾಣದಲ್ಲಿ ನಡೆದಿದೆ. ರೈಲು ಸೇವೆ ಆರಂಭವಾಗಿರುವ ಹಿನ್ನೆಲೆಯಲ್ಲಿ ದೆಹಲಿಯಿಂದ ಬೆಂಗಳೂರಿಗೆ ಬಂದ ಪ್ರಯಾಣಿಕರು ಕ್ವಾರಂಟೈನ್​ಗೆ ತೆರಳಲು ಒಪ್ಪದೆ ಗಲಾಟೆ ಮಾಡ್ತಿದ್ದಾರೆ. ಅಧಿಕಾರಿಗಳ ಜತೆ ವಾಗ್ವಾದ ನಡೆಸಿದ್ದಾರೆ. ಕ್ವಾರಂಟೈನ್​ನಲ್ಲಿ ಇರುವ ಬಗ್ಗೆ ನಮಗೆ […]

ದೆಹಲಿಯಿಂದ ಬೆಂಗಳೂರಿಗೆ ಬರ್ತಿದ್ದಂತೆ ಕಿರಿಕ್, ಅಧಿಕಾರಿಗಳ ಜತೆ ಪ್ರಯಾಣಿಕರ ವಾಗ್ವಾದ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 14, 2020 | 10:28 AM

Share

ಬೆಂಗಳೂರು: ಕೇಂದ್ರ ಸರ್ಕಾರ ಕೆಲ ರಾಜ್ಯಗಳಿಗೆ ರೈಲು ಸೇವೆ ಕಲ್ಪಿಸುವ ನಿರ್ಧಾರ ಕೈಗೊಂಡಿತ್ತು. ಅದರಂತೆ ಕಳೆದ ಮಂಗಳವಾರದಿಂದ ರೈಲು ಸೇವೆ ಆರಂಭವಾಗಿದೆ. ಬೆಳಿಗ್ಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ರೈಲಿನಲ್ಲಿ ಬಂದ ಪ್ರಯಾಣಿಕರು ಕ್ವಾರಂಟೈನ್​ಗೆ ತೆರಳಲು ನಿರಾಕರಿಸಿ ಗಲಾಟೆ ಮಾಡಿರುವ ಘಟನೆ ಬೆಂಗಳೂರಿನ ಕೆಎಸ್​ಆರ್​ ರೈಲು ನಿಲ್ದಾಣದಲ್ಲಿ ನಡೆದಿದೆ.

ರೈಲು ಸೇವೆ ಆರಂಭವಾಗಿರುವ ಹಿನ್ನೆಲೆಯಲ್ಲಿ ದೆಹಲಿಯಿಂದ ಬೆಂಗಳೂರಿಗೆ ಬಂದ ಪ್ರಯಾಣಿಕರು ಕ್ವಾರಂಟೈನ್​ಗೆ ತೆರಳಲು ಒಪ್ಪದೆ ಗಲಾಟೆ ಮಾಡ್ತಿದ್ದಾರೆ. ಅಧಿಕಾರಿಗಳ ಜತೆ ವಾಗ್ವಾದ ನಡೆಸಿದ್ದಾರೆ. ಕ್ವಾರಂಟೈನ್​ನಲ್ಲಿ ಇರುವ ಬಗ್ಗೆ ನಮಗೆ ಮಾಹಿತಿ ಇರಲಿಲ್ಲ. ಟಿಕೆಟ್ ಬುಕ್ ಮಾಡಿ ನಮ್ಮನ್ನು ವಾಪಸ್ ಕಳುಹಿಸಿ ಬಿಡಿ ಎಂದು 10 ಜನ ಪ್ರಯಾಣಿಕರು ಪಟ್ಟು ಹಿಡಿದಿದ್ದಾರೆ.

Published On - 10:07 am, Thu, 14 May 20

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ