ಭಾರತದ ಹದಗೆಟ್ಟ ರಸ್ತೆಗಿಳಿದ ಟೆಸ್ಲಾ ಕಾರಿಗೆ ಏನನ್ನಿಸಬಹುದು..? ಇಲ್ಲಿವೆ ಕಚಗುಳಿ ಇಡುವ ಮೀಮ್​ಗಳು..!

ಟೆಸ್ಲಾದ ಸ್ವಯಂಚಾಲಿತ ಕಾರುಗಳು ಭಾರತದ ರಸ್ತೆಗಳಲ್ಲಿ ಪಡುವ ಪಾಡು ಕೆಲವರಿಗೆ ಹಾಸ್ಯದ ವಸ್ತುವಾಗಿದೆ. ಟೆಸ್ಲಾ ನೆಪದಲ್ಲಿ ನೆಟಿಜನ್ನರ ಹಾಸ್ಯಪ್ರಜ್ಞೆ ಮತ್ತೊಮ್ಮೆ ವಿಜೃಂಭಿಸಿದೆ. ಇಲ್ಲಿದೆ ಮೀಮ್ ಲೋಕ, ಕಣ್ತುಂಬಿಕೊಳ್ಳಿ.

ಭಾರತದ ಹದಗೆಟ್ಟ ರಸ್ತೆಗಿಳಿದ ಟೆಸ್ಲಾ ಕಾರಿಗೆ ಏನನ್ನಿಸಬಹುದು..? ಇಲ್ಲಿವೆ ಕಚಗುಳಿ ಇಡುವ ಮೀಮ್​ಗಳು..!
ಟೆಸ್ಲಾ ಕಾರಿಗೆ ಭಾರತದ ಹದಗೆಟ್ಟ ರಸ್ತೆಗಳನ್ನು ನೋಡಿದರೆ ಏನನ್ನಿಸಬಹುದು!? ನೀವೂ ಯೋಚಿಸಿ..
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 17, 2021 | 4:20 PM

ಟೆಸ್ಲಾ ಕಂಪನಿಯ ಸಂಶೋಧನಾ ಮತ್ತು ಅಭಿವೃದ್ಧಿ ಘಟಕ ಬೆಂಗಳೂರಲ್ಲಿ ಸ್ಥಾಪನೆಯ ಸುದ್ದಿ ಘೋಷಣೆಯಾಗುತ್ತಿದ್ದಂತೆ ಟ್ವಿಟರರ್​ನಲ್ಲಿ ಮೀಮ್​ಗಳ ಸುರಿಮಳೆಯಾಗಿದೆ. ನೆಟ್ಟಿಗರು ತಮ್ಮ ಹಾಸ್ಯಪ್ರಜ್ಞೆಗೆ ಚೂರು ಬಿಡುವು ನೀಡದೆ ಕೆಲಸ ಕೊಟ್ಟಿದ್ದಾರೆ! ಕರ್ನಾಟಕದ ರಸ್ತೆಗಳ ಪರಿಸ್ಥಿತಿ ಮತ್ತು ಟೆಸ್ಲಾ ಕಾರುಗಳನ್ನು ಹೋಲಿಸಿ ಎಂತೆಂಥ ಮೀಮ್ ಸೃಷ್ಟಿಸಿದ್ದಾರೆ ನೀವೇ ನೋಡಿ..

ಟೆಸ್ಲಾದ ಸ್ವಯಂಚಾಲಿತ ಕಾರುಗಳು ಭಾರತದ ರಸ್ತೆಗಳಲ್ಲಿ ಪಡುವ ಪಾಡು ಕೆಲವರಿಗೆ ಹಾಸ್ಯದ ವಸ್ತುವಾದರೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ರ ಹೆಸರು ಬದಲಿಸುವ ಯೋಜನೆಗಳು ಸಹ ಮೀಮ್ ಸೃಷ್ಟಿಕರ್ತರಿಗೆ ವಸ್ತುವಾಗಿದೆ.

ಈ ಮೀಮ್​ಗಳು ಟೆಸ್ಲಾ ತನ್ನ ಘಟಕವನ್ನು ಬೆಂಗಳೂರಲ್ಲಿ ಆರಂಭಿಸಿದ ಮಾತ್ರಕ್ಕೆ ಭಾರತದಲ್ಲಿ ಯಾವುದೋ ಬೃಹತ್ ಬದಲಾವಣೆಯಂತೂ ಆಗಲ್ಲ, ನಮ್ಮ ವ್ಯವಸ್ಥೆಗಳೇ ಹಾಗಿವೆ ಎಂಬುದನ್ನು ಹೇಳುತ್ತಿರುವುದಂತೂ ಸತ್ಯ.

ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ