AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಹದಗೆಟ್ಟ ರಸ್ತೆಗಿಳಿದ ಟೆಸ್ಲಾ ಕಾರಿಗೆ ಏನನ್ನಿಸಬಹುದು..? ಇಲ್ಲಿವೆ ಕಚಗುಳಿ ಇಡುವ ಮೀಮ್​ಗಳು..!

ಟೆಸ್ಲಾದ ಸ್ವಯಂಚಾಲಿತ ಕಾರುಗಳು ಭಾರತದ ರಸ್ತೆಗಳಲ್ಲಿ ಪಡುವ ಪಾಡು ಕೆಲವರಿಗೆ ಹಾಸ್ಯದ ವಸ್ತುವಾಗಿದೆ. ಟೆಸ್ಲಾ ನೆಪದಲ್ಲಿ ನೆಟಿಜನ್ನರ ಹಾಸ್ಯಪ್ರಜ್ಞೆ ಮತ್ತೊಮ್ಮೆ ವಿಜೃಂಭಿಸಿದೆ. ಇಲ್ಲಿದೆ ಮೀಮ್ ಲೋಕ, ಕಣ್ತುಂಬಿಕೊಳ್ಳಿ.

ಭಾರತದ ಹದಗೆಟ್ಟ ರಸ್ತೆಗಿಳಿದ ಟೆಸ್ಲಾ ಕಾರಿಗೆ ಏನನ್ನಿಸಬಹುದು..? ಇಲ್ಲಿವೆ ಕಚಗುಳಿ ಇಡುವ ಮೀಮ್​ಗಳು..!
ಟೆಸ್ಲಾ ಕಾರಿಗೆ ಭಾರತದ ಹದಗೆಟ್ಟ ರಸ್ತೆಗಳನ್ನು ನೋಡಿದರೆ ಏನನ್ನಿಸಬಹುದು!? ನೀವೂ ಯೋಚಿಸಿ..
guruganesh bhat
| Edited By: |

Updated on: Jan 17, 2021 | 4:20 PM

Share

ಟೆಸ್ಲಾ ಕಂಪನಿಯ ಸಂಶೋಧನಾ ಮತ್ತು ಅಭಿವೃದ್ಧಿ ಘಟಕ ಬೆಂಗಳೂರಲ್ಲಿ ಸ್ಥಾಪನೆಯ ಸುದ್ದಿ ಘೋಷಣೆಯಾಗುತ್ತಿದ್ದಂತೆ ಟ್ವಿಟರರ್​ನಲ್ಲಿ ಮೀಮ್​ಗಳ ಸುರಿಮಳೆಯಾಗಿದೆ. ನೆಟ್ಟಿಗರು ತಮ್ಮ ಹಾಸ್ಯಪ್ರಜ್ಞೆಗೆ ಚೂರು ಬಿಡುವು ನೀಡದೆ ಕೆಲಸ ಕೊಟ್ಟಿದ್ದಾರೆ! ಕರ್ನಾಟಕದ ರಸ್ತೆಗಳ ಪರಿಸ್ಥಿತಿ ಮತ್ತು ಟೆಸ್ಲಾ ಕಾರುಗಳನ್ನು ಹೋಲಿಸಿ ಎಂತೆಂಥ ಮೀಮ್ ಸೃಷ್ಟಿಸಿದ್ದಾರೆ ನೀವೇ ನೋಡಿ..

ಟೆಸ್ಲಾದ ಸ್ವಯಂಚಾಲಿತ ಕಾರುಗಳು ಭಾರತದ ರಸ್ತೆಗಳಲ್ಲಿ ಪಡುವ ಪಾಡು ಕೆಲವರಿಗೆ ಹಾಸ್ಯದ ವಸ್ತುವಾದರೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ರ ಹೆಸರು ಬದಲಿಸುವ ಯೋಜನೆಗಳು ಸಹ ಮೀಮ್ ಸೃಷ್ಟಿಕರ್ತರಿಗೆ ವಸ್ತುವಾಗಿದೆ.

ಈ ಮೀಮ್​ಗಳು ಟೆಸ್ಲಾ ತನ್ನ ಘಟಕವನ್ನು ಬೆಂಗಳೂರಲ್ಲಿ ಆರಂಭಿಸಿದ ಮಾತ್ರಕ್ಕೆ ಭಾರತದಲ್ಲಿ ಯಾವುದೋ ಬೃಹತ್ ಬದಲಾವಣೆಯಂತೂ ಆಗಲ್ಲ, ನಮ್ಮ ವ್ಯವಸ್ಥೆಗಳೇ ಹಾಗಿವೆ ಎಂಬುದನ್ನು ಹೇಳುತ್ತಿರುವುದಂತೂ ಸತ್ಯ.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು